![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Viral: ಮದುವೆಯಾಗಲು ಸಿಗದ ವಧು; ಆಟೋ ಮೇಲೆ ಬಯೋಡೇಟಾ ಹಾಕಿ ಹೆಣ್ಣು ಹುಡುಕಲು ಹೊರಟ ಯುವಕ.!
Team Udayavani, Feb 20, 2024, 4:57 PM IST
![Viral: ಮದುವೆಯಾಗಲು ಸಿಗದ ವಧು; ಆಟೋ ಮೇಲೆ ಬಯೋಡೇಟಾ ಹಾಕಿ ಹೆಣ್ಣು ಹುಡುಕಲು ಹೊರಟ ಯುವಕ.!](https://www.udayavani.com/wp-content/uploads/2024/02/14-12-620x372.jpg)
ಭೋಪಾಲ್: ಮದುವೆಯಾಗಲು ವಧು ಸಿಗದ ಕಾರಣಕ್ಕೆ ಯುವಕನೊಬ್ಬ ವಿಶಿಷ್ಟ ವಿಧಾನವನ್ನು ಅನುಸರಿಸಿ ವಧುವನ್ನು ಹುಡುಕುವ ಪ್ರಯತ್ನಕ್ಕೆ ಮುಂದಾಗಿದ್ದಾನೆ.
ಮಧ್ಯಪ್ರದೇಶದ ದಾಮೋಹ್ನಲ್ಲಿರುವ 29 ವರ್ಷದ ದೀಪೇಂದ್ರ ರಾಥೋಡ್ ಅವರು ಕಳೆದ ಕೆಲ ಸಮಯದಿಂದ ವಧು ಹುಡುಕುತ್ತಿದ್ದಾರೆ. ಆದರೆ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿರುವ ನನಗೆ ವಧು ಸಿಗಲಿಲ್ಲ. ಮಾತುಕತೆಯಾದ ಹುಡುಗಿಯರು ಹಣ -ಆಸ್ತಿ ಬಗ್ಗೆ ವಿಚಾರ ಮಾಡಿದರು ಎಂದು ದೀಪೇಂದ್ರ ಹೇಳುತ್ತಾರೆ.
ಒಂದಷ್ಟು ವಧು ಹುಡುಕಿದ ಬಳಿಕ ವಧು ಸಿಗದ ಕಾರಣ, ದೀಪೇಂದ್ರ ಮ್ಯಾರೇಜ್ ಗ್ರೂಪ್ ವೊಂದಕ್ಕೆ ಸೇರಿದ್ದಾರೆ. ಆದರೆ ಅಲ್ಲೂ ಕೂಡ ಅವರಿಗೆ ದಾಮೋಹ್ನಿಂದ ವಧು ಸಿಗಲಿಲ್ಲ. ಈ ಕಾರಣದಿಂದ ಅವರು ತನ್ನ ಇ – ರಿಕ್ಷಾ ಆಟೋಗೆ ಹೋರ್ಡಿಂಗ್ ವೊಂದನ್ನು ಹಾಕಿ ಅದರಲ್ಲಿ ತಮ್ಮ ಬಯೋಡೇಟಾವನ್ನು ಲಗತ್ತಿಸಿದ್ದಾರೆ. ಇದರಲ್ಲಿ ತಮ್ಮ ಫೋಟೋದೊಂದಿಗೆ ಎತ್ತರ, ತೂಕ, ಶೈಕ್ಷಣಿಕ ಅರ್ಹತೆಗಳು, ಜನ್ಮ ದಿನಾಂಕವನ್ನು ಹಾಕಿದ್ದಾರೆ.
ನನ್ನ ಪೋಷಕರು ಕೂಡ ನನ್ನ ಈ ಹೆಣ್ಣು ಹುಡುಕುವ ವಿಧಾನಕ್ಕೆ ಬೆಂಬಲಿಸಿದ್ದಾರೆ ಎಂದು ದೀಪೇಂದ್ರ ಅವರು ಹೇಳುತ್ತಾರೆ.
ನಾನೀಗ ದಾಮೋಹ್ನಿಂದ ಮಾತ್ರವಲ್ಲದೆ, ಬೇರೆ ಪ್ರದೇಶದ ಹುಡುಗಿಯನ್ನು ಮದುವೆಯಾಗಲು ಸಿದ್ದವಾಗಿದ್ದೇನೆ ಎಂದು ದೀಪೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?](https://www.udayavani.com/wp-content/uploads/2024/07/9-15-150x90.jpg)
Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?
![Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು](https://www.udayavani.com/wp-content/uploads/2024/07/madhyapradesh-1-150x83.jpg)
Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…
![Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ](https://www.udayavani.com/wp-content/uploads/2024/07/school-2-150x84.jpg)
Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
![1-insta](https://www.udayavani.com/wp-content/uploads/2024/07/1-insta-150x104.jpg)
Instagram Influencer ಆನ್ವಿ ಕಾಮ್ದಾರ್ ಕಮರಿಗೆ ಬಿದ್ದು ಮರಣ
![best](https://www.udayavani.com/wp-content/uploads/2024/07/best-150x79.jpg)
Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.