Tomato prices: ಟೊಮ್ಯಾಟೋ ಮಾರಿ ಒಂದೇ ತಿಂಗಳಿನಲ್ಲಿ ಕೋಟ್ಯಧಿಪತಿಯಾದ ರೈತ  


Team Udayavani, Jul 15, 2023, 12:38 PM IST

Tomato prices: ಟೊಮ್ಯಾಟೋ ಮಾರಿ ಒಂದೇ ತಿಂಗಳಿನಲ್ಲಿ ಕೋಟ್ಯಧಿಪತಿಯಾದ ರೈತ   

ಮಹಾರಾಷ್ಟ್ರ: ಟೊಮ್ಯಾಟೋ ಬೆಳೆಗೆ ಈಗ ಚಿನ್ನದ ದರ. ಮನೆಗೆ ತರಕಾರಿ ಖರೀದಿ ಮಾಡಿ ತರುವವರು ಟೊಮ್ಯಾಟೋ ಖರೀದಿಸಲೋ ಬೇಡ್ವೋ ಎನ್ನುವ ಚಿಂತೆಯಲ್ಲಿದ್ದರೆ, ಇತ್ತ ಟೊಮ್ಯಾಟೋ ಬೆಳೆದವರು ಖುಷಿಯಲ್ಲಿ ತೇಲಾಡುತ್ತಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಟೊಮ್ಯಾಟೋ ಬೆಳೆದ ರೈತರೊಬ್ಬರು ಜಾಕ್‌ ಪಾಟ್‌ ಹೊಡೆದಿದ್ದಾರೆ. ತುಕಾರಾಂ ಭಾಗೋಜಿ ಗಾಯಕರ್ ಮತ್ತು ಅವರ ಕುಟುಂಬ ಕಳೆದ ಒಂದೇ ತಿಂಗಳಿನಲ್ಲಿ ಟೊಮ್ಯಾಟೋ ಮಾರಿ ಕೋಟ್ಯಧಿಪತಿಯಾಗಿದ್ದಾರೆ.!

ಹೌದು. ಗಗನಕ್ಕೇರಿರುವ ಟೊಮ್ಯಾಟೋ ಬೆಲೆಯನ್ನು ನೋಡಿ ನಾವೆಲ್ಲ ಶಾಕ್‌ ಆಗಿದ್ದೇವೆ. ಆದರೆ ಇಲ್ಲೊಬ್ಬರು ಟೊಮ್ಯಾಟೋ ಮಾರಿಯೇ ಕೋಟ್ಯಧಿಪತಿಯಾಗಿದ್ದಾರೆ.

ತುಕಾರಾಂ 18 ಎಕರೆ ಕೃಷಿ ಭೂಮಿ ಹೊಂದಿದ್ದಾರೆ. ಇದರಲ್ಲಿ 12 ಎಕರೆ ಜಮೀನಿನಲ್ಲಿ ತಮ್ಮ ಮಗ ಈಶ್ವರ್ ಗಾಯಕರ್ ಮತ್ತು ಸೊಸೆ ಸೊನಾಲಿ ಅವರ ಸಹಾಯದಿಂದ ಟೊಮ್ಯಾಟೋವನ್ನು ಬೆಳೆದಿದ್ದಾರೆ.

ಉತ್ತಮ ಗುಣಮಟ್ಟದಲ್ಲಿ ಟೊಮ್ಯಾಟೋ ಬೆಳೆಯನ್ನು ಬೆಳೆದ ತುಕಾರಾಂ ನಾರಾಯಣಗಂಜ್ ನಲ್ಲಿ ಮೊದಲಿಗೆ ಒಂದು ಟೊಮ್ಯಾಟೋ ಬಾಕ್ಸ್‌ (ಕ್ರೇಟ್)‌ ನ್ನು ಮಾರಾಟ ಮಾಡಿ 2,100 ರೂ.ವನ್ನು ಗಳಿಸಿದ್ದಾರೆ. ಆ ಬಳಿಕ ಶುಕ್ರವಾರ (ಜು.14 ರಂದು) 900 ಬಾಕ್ಸ್‌ ಮಾರಾಟ ಮಾಡಿ ಒಂದೇ ದಿನದಲ್ಲಿ 18 ಲಕ್ಷ ರೂ.ಯನ್ನು ಗಳಿಸಿರುವುದಾಗಿ ವರದಿ ತಿಳಿಸಿದೆ.

ಕಳೆದ ತಿಂಗಳು ಗುಣಮಟ್ಟದ ಆಧಾರದಲ್ಲಿ ಒಂದು ಟೊಮ್ಯಾಟೋ ಬಾಕ್ಸ್‌ ಗೆ 1000 ದಿಂದ 2,400 ರೂ.ವಿನಂತೆ ಬೆಲೆ ನಿಗದಿ ಮಾಡಿ ಮಾರಾಟ ಮಾಡುತ್ತಿದ್ದರು. ಇವರಿಂದ ಟೊಮ್ಯಾಟೋ ಖರೀದಿಸಿದ ಕೃಷಿ ಕೇಂದ್ರ ತಿಂಗಳಿನಲ್ಲಿ 80 ಕೋಟಿ ರೂ.ಗಳ ವ್ಯವಹಾರವನ್ನು ಮಾಡಿದೆ. ಇದರೊಂದಿಗೆ ಕೃಷಿ ಕೇಂದ್ರ  100ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನೂ ನೀಡಿದೆ.

ಕಳೆದ ಒಂದು ತಿಂಗಳಿನಲ್ಲಿ 13,000 ಟೊಮೆಟೊ ಕ್ರೇಟ್‌ಗಳನ್ನು ಮಾರಾಟ ಮಾಡುವ ಮೂಲಕ 1.5 ಕೋಟಿ ರೂ.ವನ್ನು ತುಕಾರಂ ಗಳಿಸಿದ್ದಾರೆ.

ತುಕಾರಾಂ ಅವರ ಸೊಸೆ ನಾಟಿ, ಕೊಯ್ಲು, ಪ್ಯಾಕೇಜಿಂಗ್ ವಿಭಾಗವನ್ನು ನೋಡಿಕೊಳ್ಳುತ್ತಾರೆ. ಅವರ ಮಗ ಈಶ್ವರ್ ಮಾರಾಟ, ನಿರ್ವಹಣೆ ಮತ್ತು ಹಣಕಾಸು ಯೋಜನೆಯನ್ನು ನಿರ್ವಹಿಸುತ್ತಾರೆ.

 

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.