Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!


Team Udayavani, Sep 24, 2023, 5:29 PM IST

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

ಭೋಪಾಲ್: ಬೈಕ್‌ ನಲ್ಲಿ ಚಲಿಸುತ್ತಿರುವ ವೇಳೆ ಹಾವು ಕಡಿದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೋವ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮೃತ ವ್ಯಕ್ತಿಯನ್ನು ಮನೀಶ್‌ ಎಂದು ಗುರುತಿಸಲಾಗಿದೆ.

ಮನೀಶ್ ಅವರು ಮನೆ ಅಥವಾ ಊರಿನಲ್ಲಿ ಕಾಣಿಸಿಕೊಳ್ಳುವ ಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುತ್ತಿದ್ದರು. ಇತ್ತೀಚೆಗೆ ತೇಲಿ ಖೇಡಾ ಗ್ರಾಮದ ದನದ ಕೊಟ್ಟಿಗೆಗೆ ಹಾವೊಂದು ನುಗ್ಗಿರುವ ಬಗ್ಗೆ ಮನೀಶ್‌ಗೆ ಮಾಹಿತಿ ಅವರಿಗೆ ಹೇಳಲಾಗಿತ್ತು. ಕೂಡಲೇ ಮನೀಶ್‌ ತನ್ನ ಸ್ನೇಹಿತನೊಂದಿಗೆ ಗ್ರಾಮಕ್ಕೆ ತೆರಳಿ ಹಾವನ್ನು ಹಿಡಿದಿದ್ದಾರೆ.

ಇದಾದ ಬಳಿಕ ಹಾವನ್ನು ಕಾಡಿಗೆ ಬಿಡಲು ಮನೀಶ್‌ ಹಾಗೂ ಆತನ ಸ್ನೇಹಿತ ತೆರಳಿದ್ದಾರೆ. ಬೈಕ್‌ನ ಹಿಂಬದಿಯಲ್ಲಿ ಕೂತಿದ್ದ ಮನೀಶ್‌ ಅವರು ಹಾವನ್ನು ಕೈಯಲ್ಲಿ ಹಿಡಿಕೊಂಡಿದ್ದಾರೆ. ಬೈಕ್‌ ನಲ್ಲಿ ಹೋಗುವ ವೇಳೆ ಹಾವು ಮನೀಶ್‌ ಅವರ ಕೈಗೆ ಕಚ್ಚಿದೆ. ಕೂಡಲೇ ಮನೀಶ್‌ ಬೈಕ್‌ ನಿಲ್ಲಿಸುವಂತೆ ಹೇಳಿದ್ದಾರೆ. ಬೈಕ್‌ ನಿಲ್ಲಿಸಿದ ಕ್ಷಣಮಾತ್ರದಲ್ಲಿ ಮನೀಶ್‌ ದಿಢೀರ್‌ ಕುಸಿದು ಬಿದ್ದಿದ್ದಾರೆ.

ಹಾವಿನ ವಿಷ ದೇಹದೊಳಗೆ ಹೋಗಿದೆ. ಮನೀಶ್‌ ಒಮ್ಮೆ ಎದ್ದು ನಿಲ್ಲಲು ಯತ್ನಿಸಿದ್ದಾರೆ ಆದರೆ ಏಳುವ ವೇಳೆ ಮತ್ತೆ ಕುಸಿದು ಬಿದ್ದು ಅಲ್ಲೇ ಪ್ರಾಣ ಬಿಟ್ಟಿದ್ದಾರೆ.

ಸದ್ಯ ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

 

ಟಾಪ್ ನ್ಯೂಸ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-panaji

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Mizoram ನೂತನ ಮುಖ್ಯಮಂತ್ರಿಯಾಗಿ ಲಾಲ್ಡುಹೋಮ ಪ್ರಮಾಣವಚನ ಸ್ವೀಕಾರ

Mizoram ನೂತನ ಮುಖ್ಯಮಂತ್ರಿಯಾಗಿ ಲಾಲ್ಡುಹೋಮ ಪ್ರಮಾಣವಚನ ಸ್ವೀಕಾರ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

6-panaji

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

I Love You Kane Lyrical; Bheema song out

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

5-sirsi

Sagara: ಸಂಧ್ಯಾ ಎಂ.ಎಸ್.ಗೆ ಯೋಗದಲ್ಲಿ ಟಾಪ್ ರ‍್ಯಾಂಕಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.