Viral: ಸೆಮಿಫೈನಲ್‌ ನಲ್ಲಿ ಶಮಿ 7 ವಿಕೆಟ್‌ ಪಡೆಯುವ ಕನಸು ಕಂಡಿದ್ದನಂತೆ ಈತ.!


Team Udayavani, Nov 16, 2023, 6:24 PM IST

tdy-18

ಮುಂಬಯಿ: ಭಾರತ ವಿಶ್ವಕಪ್‌ ಸೆಮಿಪೈನಲ್‌ ನಲ್ಲಿ  ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ, ರೋಚಕ ಪಂದ್ಯದಲ್ಲಿ ಆಲ್‌ ರೌಂಡ್‌  ಆಟವನ್ನು ಪ್ರದರ್ಶಿಸಿ ಫೈನಲ್‌ ಗೇರಿದೆ. ಭಾರತದ ಅಮೋಘ ಪ್ರದರ್ಶನಕ್ಕೆ ಕ್ರೀಡಾಭಿಮಾನಿಗಳು ಶಹಬ್ಬಾಸ್‌ ಎಂದಿದ್ದಾರೆ.

70 ರನ್‌ ಗಳ ಅಂತರದಿಂದ ಟೀಮ್‌ ಇಂಡಿಯಾ ಮಹತ್ವದ ಪಂದ್ಯವನ್ನು ಗೆದ್ದಿದೆ. 398 ದಾಖಲಿಸಿದ್ದರೂ ನ್ಯೂಜಿಲೆಂಡ್‌ ಸುಲಭವಾಗಿ ಪಂದ್ಯವನ್ನು ಬಿಟ್ಟು ಕೊಟ್ಟಿಲ್ಲ. ಭಾರತ ಪಂದ್ಯವನ್ನು ಗೆಲ್ಲಲು ಕೊಹ್ಲಿ, ಗಿಲ್‌, ಅಯ್ಯರ್‌ ಬ್ಯಾಟಿಂಗ್‌ ಒಂದು ಕಾರಣವಾದರೆ, ಇನ್ನೊಂದೆಡೆ ಶಮಿ ಅವರ ಶ್ರೇಷ್ಠ ಮಟ್ಟದ ಬೌಲಿಂಗ್‌ ಕೂಡ ಕಾರಣವೆಂದರೆ ತಪ್ಪಾಗದು.

ಶಮಿ 9.5 ಓವರ್‌ ನಲ್ಲಿ  57 ರನ್ 7 ವಿಕೆಟ್‌  ಗಳನ್ನು ಪಡೆದು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಶಮಿ 7 ವಿಕೆಟ್‌ ತೆಗೆಯುತ್ತಾರೆ ಎನ್ನುವ ಕನಸೊಂದು ತನಗೆ ಬಿದ್ದಿತ್ತು ಎಂದು ಟ್ವಿಟರ್‌ ಬಳಕೆದಾರನೊಬ್ಬ ಮಾಡಿರುವ ಟ್ವೀಟ್‌ ವೈರಲ್ ಆಗಿದೆ.

ಇದನ್ನೂ ಓದಿ: BOLLYWOOD: ಯಶ್‌ ಜೊತೆ ನಟಿಸೋಕೆ ಇಷ್ಟವೆಂದ ಕರೀನಾ ಕಪೂರ್;‌ ಮತ್ತೆ ಟ್ರೆಂಡಾಯಿತು ʼYash19ʼ

ಡಾನ್ ಮಾಟಿಯೊ ಎಂಬಾತ, “ಸೆಮಿಫೈನಲ್‌ನಲ್ಲಿ ಶಮಿ 7 ವಿಕೆಟ್‌ಗಳನ್ನು ಕಬಳಿಸುವ ಕನಸನ್ನು ಕಂಡಿದ್ದೆ” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ನ.14 ರಂದು ಮಾಡಿದ್ದು, ಇದುವರೆಗೆ 1.9 ಮಿಲಿಯನ್‌ ಗೂ ಅಧಿಕ ಮಂದಿ ಇದನ್ನು ನೋಡಿದ್ದಾರೆ.

ಈ ಟ್ವೀಟ್‌ ಬಳಿಕ ಅನೇಕರು, ಫೈನಲ್‌ ಪಂದ್ಯದ ಫಲಿತಾಂಶವನ್ನು ಊಹಿಸಿ ಎಂದು ಒತ್ತಾಯಿಸಿದ್ದಾರೆ. ನ.18 ರಂದು ಚೆನ್ನಾಗಿ ನಿದ್ದೆ ಮಾಡಿ ಎಂದು ಒಬ್ಬರು ಟ್ವೀಟ್‌ ಮಾಡಿದ್ದಾರೆ.  ಯಾವಾಗಲೂ ಕನಸು ಕಾಣುತ್ತಿರಿ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.