Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!


Team Udayavani, May 27, 2024, 4:09 PM IST

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

ಭೋಪಾಲ್:‌ ಪ್ರೀತಿ ಅದೃಷ್ಟವಂತರಿಗೆ ಮಾತ್ರ ಸಿಕ್ಕರೆ, ಪ್ರೀತಿಸಿದವರನ್ನೇ ಮದುವೆ ಆಗುವ ಯೋಗ ಆ ಅದೃಷ್ಟವಂತರಲ್ಲಿ ಕೆಲವರಿಗಷ್ಟೇ ಸಿಗುತ್ತದೆ. ಆದರೆ ಇಲ್ಲೊಬ್ಬ ಯುವಕ ತನ್ನ ಪ್ರಿಯತಮೆಯನ್ನು ಭೇಟಿ ಆಗಲು ಹೋಗಿ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾನೆ.

ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದ ಈ ಘಟನೆ ಪ್ರೀತಿ ಮಾಡಿದರೆ ಜಗಕ್ಕೆ ಹೆದರಬಾರದು ಎನ್ನುವ ಮಾತಿಗೆ ಹೊಂದಿಕೆ ಆಗುತ್ತದೆ.!

ಛಿಂದ್ವಾರಾದ ಸೋನ್ಪುರ್ ನಲ್ಲಿ ಈ ಘಟನೆ ನಡೆದಿದೆ. ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಭೇಟಿ ಆಗಲು ಇಚ್ಛಿಸಿದ್ದ. ಆದರೆ ಮನೆಯವರ ಕಣ್ಣು ತಪ್ಪಿಸಿ ಯುವತಿಯ ಮನೆಗೆ ಹೋಗಿ ಆಕೆಯನ್ನು ಭೇಟಿ ಆಗುವುದು ಅಷ್ಟು ಸುಲಭವಾಗಿರಲಿಲ್ಲ.

ಅದಕ್ಕಾಗಿ ಯುವಕ ತನ್ನ ಪ್ರಿಯತಮೆ ಬಳಿ ಹೇಳಿ ಒಂದು ಪ್ಲ್ಯಾನ್‌ ಮಾಡಿದ್ದಾನೆ. ಹೆಣ್ಣಿನ ವೇಷ ಧರಿಸಿ, ಸಲ್ವಾರ್ ಸೂಟು, ಬಳೆ, ಮತ್ತು ಬಿಂದಿ ಹಾಕಿಕೊಂಡು ಸ್ಕೂಟಿಯಲ್ಲಿ ಪ್ರಿಯತಮೆಯ ಮನೆಗೆ ತೆರಳಿದ್ದಾನೆ. ಆದರೆ ಮನೆಯಿಂದ ವಾಪಾಸ್‌ ಆಗುವ ವೇಳೆ ಸ್ಥಳೀಯರು ಯುವಕನ ನಡಿಗೆ ನೋಡಿ ಸಂಶಯಪಟ್ಟಿದ್ದಾರೆ.

ಹೆಣ್ಣಿನ ವೇಷ ಧರಿಸಿಕೊಂಡು ಬಂದಿದ್ದ ಯುವಕನನ್ನು ವಿಚಾರಿಸಿದಾಗ, ಸ್ಥಳೀಯರು ಆತ ಹಾಕಿದ್ದ ಸ್ಕಾರ್ಫ್‌ ತೆಗೆದು ನಿಜಮುಖ ಬಯಲು ಮಾಡಿ ಥಳಿಸಿದ್ದಾರೆ.

ಯುವಕ ಸಿಕ್ಕಿಬಿದ್ದ ತಕ್ಷಣ ಸ್ಥಳದಲ್ಲಿ ಕೋಲಾಹಲ ಉಂಟಾಗಿದೆ. ಜೊತೆಗೆ ಪ್ರಿಯಕರನಿಗೆ ಥಳಿಸುತ್ತಿರುವುದನ್ನು ನೋಡಿದ ಗೆಳತಿ ಕೂಡ ಮನೆಯಿಂದ ಹೊರಗೆ ಓಡಿ ಬಂದು ನಿಜ ಸಂಗತಿಯನ್ನು ಹೇಳಿ ಜನರಿಂದ ಪ್ರೇಮಿಯನ್ನು ರಕ್ಷಿಸಿದ್ದಾಳೆ. ಹುಡುಗಿಯ ಮಾತು ಕೇಳಿ ಜನರ ಸಿಟ್ಟು ತಗ್ಗಿ ಇಬ್ಬರಿಗೂ ಸಲಹೆ ಕೊಟ್ಟು ಕಳುಹಿಸಿದ್ದಾರೆ.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

telangana

Telangana: ನೀರಿನಲ್ಲಿ ಮೃತದೇಹ ತೇಲುತ್ತಿದೆ ಎಂದು ದಡಕ್ಕೆ ಎಳೆದು ತಬ್ಬಿಬ್ಬಾದ ಪೊಲೀಸರು…

Video: ಮೀಟಿಂಗ್ ವೇಳೆ ಅಧಿಕಾರಿಗಳ ಮೇಲೆ ಕೋಪ… ಕಡತವನ್ನು ಎತ್ತಿ ಬಿಸಾಡಿದ ಮೇಯರ್

Video: ಮೀಟಿಂಗ್ ವೇಳೆ ಅಧಿಕಾರಿಗಳ ಮೇಲೆ ಕೋಪ… ಕಡತವನ್ನು ಬಿಸಾಡಿ ಆಕ್ರೋಶ ಹೊರ ಹಾಕಿದ ಮೇಯರ್

ದ್ವಿಚಕ್ರ ವಾಹನಕ್ಕೆ ಪೆಟ್ರೋಲ್‌ ಹಾಕಿದ ಬಳಿಕ ಪ್ಯಾಂಟ್‌ ಬಿಚ್ಚಿ Payment ಆಯ್ತು ಎಂದ ಯುವತಿ!

ದ್ವಿಚಕ್ರ ವಾಹನಕ್ಕೆ ಪೆಟ್ರೋಲ್‌ ಹಾಕಿದ ಬಳಿಕ ಪ್ಯಾಂಟ್‌ ಬಿಚ್ಚಿ Payment ಆಯ್ತು ಎಂದ ಯುವತಿ!

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.