MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು


Team Udayavani, Jun 1, 2023, 11:10 AM IST

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

ಪಾಟ್ನಾ: ಮದುವೆಯಾಗಿ ಆಗಷ್ಟೇ ಗಂಡನ ಮನೆಗೆ ಸೇರಿದ್ದ ನವವಧುಯೊಬ್ಬಳು ಗಂಡನ ಮನೆಯನ್ನೇ ತೊರೆದು ಬಂದಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಸಬಾ ಖಾತೂನ್ ಹಾಗೂ ಇಲಿಯಾಸ್ ಅವರ ವಿವಾಹ ಇತ್ತೀಚೆಗೆ ನಡೆದಿದೆ. ಮದುವೆ ನಡೆದು ನಾಲ್ಕು ದಿನಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಸಬಾ ತನ್ನ ಗಂಡನ ಮನೆಯನ್ನೇ ತೊರೆದಿದ್ದಾಳೆ.

ಸಬಾ ಮದುವೆಯಾಗಿ ಗಂಡನ ಮನೆಗೆ ಬಂದಾಗಿನಿಂದ ದಿನ ಮೊಬೈಲ್‌ ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಳು. ಫೇಸ್‌ ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ ನ್ನು ಹೆಚ್ಚಾಗಿ ಬಳಸುತ್ತಿದ್ದ ಸೊಸೆಯನ್ನು ಅತ್ತೆ ನೋಡುವಾಗ ಕೆಂಡಾಮಂಡಲರಾಗುತ್ತಿದ್ದರು. ಅತ್ತೆ ಸಬಾಳಿಗೆ ಮೊಬೈಲ್‌ ಬಳಸಬೇಡ ಎಂದು ಹೇಳುತ್ತಿದ್ದರು.

ಇದನ್ನೂ ಓದಿ:  Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್

ಇದೇ ವಿಚಾರವಾಗಿ ಗಂಡ ಇಲಿಯಾಸ್‌ ಕೂಡ ತನ್ನ ಪತ್ನಿ ಸಬಾಳಿಗೆ ಜೋರು ಮಾಡಿ ಬುದ್ದಿವಾದ ಹೇಳಿದ್ದಾನೆ. ಇದರಿಂದ ಸಿಟ್ಟಾದ ಸಬಾ ಈ ವಿಚಾರವನ್ನು ತನ್ನ ಸಹೋದರನಿಗೆ ಹೇಳಿದ್ದಾಳೆ. ಸಹೋದರ ತಂಗಿಯ ಮನೆಗೆ ಬಂದು ಇಲಿಯಾಸ್‌ ಅವರ ಹಣೆಗೆ ಗನ್‌ ತೋರಿಸಿದ್ದಾರೆ. ಇಬ್ಬರ ನಡುವೆ ಜಗಳ ಉಂಟಾಗಿದೆ.

ಈ ಬಗ್ಗೆ ಇಲಿಯಾಸ್‌ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಆ ಬಳಿಕ ಸಬಾಳ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಎರಡೂ ಮನೆಯವರನ್ನು ಪೊಲೀಸರು ಠಾಣೆಗೆ ಕರೆಸಿ ಸಮಸ್ಯೆಯನ್ನು ಆಲಿಸಿದ್ದಾರೆ. ತನ್ನ ಮಗಳ ಮೊಬೈಲ್ ಫೋನ್ ನ್ನು ಆಕೆಯ ಮನೆಯವರು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ, ಅವರು ತಮ್ಮ ಕುಟುಂಬದೊಂದಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಸಬಾ ಅವರ ತಾಯಿ ರಜಿಯಾ ಖಾನ್ ಹೇಳಿದ್ದಾರೆ.

ತಾನು ಗಂಡ ಹಾಗೂ ಅತ್ತೆಯಿಂದ ದೂರವಾಗುವುದಾಗಿ ಪೊಲೀಸರಿಗೆ ಸಬಾ ಹೇಳಿದ್ದಾಳೆ. ಸದ್ಯ ಗಂಡನನ್ನು ತೊರೆದು ಸಬಾ ಪೋಷಕರೊಂದಿಗೆ ಇದ್ದಾರೆ.

ಟಾಪ್ ನ್ಯೂಸ್

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

1-saasd

Temples; ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಲ್ಲಿ ಭಕ್ತರ ದಂಡು

Rain ಕರಾವಳಿಯಲ್ಲಿ ಮುಂದುವರಿದ ಮಳೆ

Rain ಕರಾವಳಿಯಲ್ಲಿ ಮುಂದುವರಿದ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Rain: ಭಾರೀ ಮಳೆ: ಗೋವಾಗೆ ರೆಡ್‌ ಅಲರ್ಟ್‌

biren-singh

Manipur ವಿದ್ಯಾರ್ಥಿಗಳ ಹತ್ಯೆ: ನಾಲ್ವರು ಆರೋಪಿಗಳ ಬಂಧನ: ಸಿಎಂ ಬಿರೇನ್ ಸಿಂಗ್

MODI IMP

Politics: ತೆಲಂಗಾಣಕ್ಕೆ ಮೋದಿ ಬಂಪರ್‌ ಘೋಷಣೆ

DOCTOR

Medical: ನಿಯಮ ಉಲ್ಲಂಘಿಸುವ ವೈದ್ಯಕೀಯ ಕಾಲೇಜಿಗೆ 1 ಕೋಟಿ ರೂ. ದಂಡ

palani swamy

Cauvery: ಡಿಎಂಕೆ ವಿರುದ್ಧ ಪಳನಿ ಕಿಡಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.