Video: ವಿಮಾನ ವಿಳಂಬವಾಗುತ್ತೆ ಎಂದ ಪೈಲೆಟ್… ಓಡೋಡಿ ಬಂದು ಹಲ್ಲೆ ನಡೆಸಿದ ಪ್ರಯಾಣಿಕ


Team Udayavani, Jan 15, 2024, 9:47 AM IST

ವಿಮಾನ ವಿಳಂಬವಾಗುತ್ತೆ ಎಂದ ಪೈಲೆಟ್ ಮೇಲೆ ಹಲ್ಲೆಗೆ ಮುಂದಾದ ಪ್ರಯಾಣಿಕ… ಕಾರಣ ಇಲ್ಲಿದೆ

ನವದೆಹಲಿ: ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ ವಾತಾವರಣ ಕಂಡುಬರುತ್ತಿದೆ ಆದ ಕಾರಣ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೂ ತೊಂದರೆ ಉಂಟಾಗುವುದರ ಜೊತೆಗೆ ರೈಲು, ವಿಮಾನಗಳ ಹಾರಾಟದಲ್ಲೂ ತೊಂದರೆ ತಲೆದೋರಿದೆ.

ದಟ್ಟ ಮಂಜಿನ ಕಾರಣದಿಂದ ನವದೆಹಲಿಯಲ್ಲಿ ಹೊರಡಬೇಕಿದ್ದ ವಿಮಾನವೊಂದು ಕೆಲ ಗಂಟೆಗಳ ಕಾಲ ವಿಳಂಬವಾಗಿ ಹೊರಡುವ ಕುರಿತು ವಿಮಾನದ ಪೈಲೆಟ್ ಹೇಳುತ್ತಿದ್ದಂತೆ ವಿಮಾನದ ಹಿಂದಿನ ಸೀಟ್ ನಲ್ಲಿ ಕುಳಿತ್ತಿದ್ದ ಪ್ರಯಾಣಿಕನೋರ್ವ ಎದ್ದು ಬಂದು ಪೈಲೆಟ್ ಮೇಲೆ ಹಲ್ಲೆ ಯತ್ನಿಸಿದ್ದಾನೆ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಯಾಣಿಕ ಮಾಡಿದ ಹಲ್ಲೆಗೂ ಕಾರಣವಿದೆ:
ಅಸಲಿಗೆ ವಿಮಾನ ಒಂದಲ್ಲ ಎರಡಲ್ಲಾ ಬರೋಬ್ಬರಿ ಏಳು ಗಂಟೆ ವಿಳಂಬವಾಗಿ ಹೊರಟ ಕಾರಣ ಪ್ರಯಾಣಿಕ ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾನೆ ಇಂಡಿಗೋ ವಿಮಾನದ ಸಮಸ್ಯೆಯಿಂದ ತಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್ ಮಾಡಿಕೊಂಡೆ ಎಂದು ಹೇಳಿಕೊಂಡಿದ್ದಾನೆ ಇದರಿಂದ ಕೋಪಗೊಂಡ ಪ್ರಯಾಣಿಕ ಇಂಡಿಗೋ ವಿಮಾನದ ಪೈಲೆಟ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ.

ಹಲ್ಲೆ ಕುರಿತು ಪರ, ವಿರೋಧ ಚರ್ಚೆ
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ತಕ್ಷಣ ಜನರ ಪ್ರತಿಕ್ರಿಯೆಗಳೂ ಬರತೊಡಗಿದವು. ಈ ಘಟನೆ ಸಂಪೂರ್ಣ ಖಂಡನೀಯ ಎಂದು ಜನರು ಹೇಳಿಕೊಂಡರೆ. ಇನ್ನು ಕೆಲವರು ಪ್ರಯಾಣಿಕನಿಗೆ ಗೊತ್ತು ವಿಮಾನ ವಿಳಂಬದಿಂದ ಆಗುವ ಸಮಸ್ಯೆ ಎಂದು ಹೇಳಿಕೊಡಿದ್ದಾರೆ.

X’ ನಲ್ಲಿ ಪೋಸ್ಟ್ ಮಾಡಿದ ಈಶ್ವರ್ ಸಿಂಗ್ ಎಂಬ ಬಳಕೆದಾರರು ‘ವಿಮಾನ ತಡವಾಗಿ ಬಂದರೆ ಪೈಲಟ್ ಮತ್ತು ಕ್ಯಾಬಿನ್ ಸಿಬ್ಬಂದಿ ಏನು ಮಾಡಲು ಸಾಧ್ಯ, ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಎಂದು ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.