ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು


Team Udayavani, Mar 29, 2023, 4:38 PM IST

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜೈಪುರ: ವರದಕ್ಷಿಣೆ ಸಂಪ್ರದಾಯ ಭಾರತದಲ್ಲಿ ನಿಷೇಧವಿದ್ರೂ, ಸಂಪ್ರದಾಯವಾಗಿ ಇನ್ನು ಅನೇಕ ಕಡೆ ಜೀವಂತವಾಗಿದೆ. ವರದಕ್ಷಿಣೆ ನೀಡಿದ್ದಷ್ಟೂ ಕಮ್ಮಿಯೆನ್ನುವ ಈ ದಿನಗಳಲ್ಲಿ ರಾಜಸ್ತಾನದ ನಾಲ್ವರು ಸಹೋದರರು ನೀಡಿದ ವರದಕ್ಷಿಣೆಯ ಮೊತ್ತ ಕೇಳಿದರೆ ಎಂಥಾವರೂ ಬೆಚ್ಚಿಬೀಳುವುದು ಗ್ಯಾರೆಂಟಿ.

ರಾಜಸ್ತಾನದ ನಾಗೌರ್ ಜಿಲ್ಲೆ ಮೈರಾ ಸಂಪ್ರದಾಯದ ಕುಟುಂಬದ ನಾಲ್ವರು ಸಹೋದರರು ತನ್ನ ಪ್ರೀತಿಯ ಸಹೋದರಿಯ ಮದುವೆಗೆ 8 ಕೋಟಿ ರೂ. ವರದಕ್ಷಿಣೆಯನ್ನು ನೀಡಿದ್ದಾರೆ.!

ಅರ್ಜುನ್ ರಾಮ್ ಮೆಹಾರಿಯಾ, ಭಾಗೀರಥ್ ಮೆಹಾರಿಯಾ, ಉಮೈದ್ ಜಿ ಮೆಹಾರಿಯಾ ಮತ್ತು ಪ್ರಹ್ಲಾದ್ ಮೆಹಾರಿಯಾ ಎಂಬ ಸಹೋದರರು ತನ್ನ ಸಹೋದರಿ ಭನ್ವಾರಿ ದೇವಿ ಅವರ ವಿವಾಹವನ್ನು ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿಸಿದ್ದಾರೆ.

ತಂಗಿ ಖುಷಿಯಾಗಿರಲಿ ಎಂದು ಸಹೋದರರು ಆಕೆಗೆ 2.21 ರೂ ನಗದು, 100 ಎಕರೆ ಜಮೀನು( 4 ಕೋಟಿ ರೂ ಮೌಲ್ಯ), ಗುಧಾ ಭಗವಾನದಾಸ್ ಗ್ರಾಮದಲ್ಲಿ 1 ಎಕರೆ ಭೂಮಿ (50 ಲಕ್ಷ ಮೌಲ್ಯ), 71 ಲಕ್ಷ ಬೆಲೆಯ 1 ಕೆಜಿ ಚಿನ್ನ, 9.8 ಲಕ್ಷ ರೂ.ಮೌಲ್ಯದ 14 ಕೆಜಿ ಬೆಳ್ಳಿ, ಹೆಚ್ಚುವರಿಯಾಗಿ, 7 ಲಕ್ಷ ರೂಪಾಯಿ ಬೆಲೆಯ ಟ್ರ್ಯಾಕ್ಟರ್ ನ್ನು ಸಹ ವರದಕ್ಷಿಣೆಯಾಗಿ ನೀಡಿದ್ದಾರೆ.

ಸಹೋದರರು ವರನಿಗೆ ವಾಹನಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಉಡುಗೊರೆಯನ್ನು ದಿಂಗ್ಸಾರಾ ಗ್ರಾಮದಿಂದ ರೈಧಾನು ಗ್ರಾಮಕ್ಕೆ ಎತ್ತಿನ ಗಾಡಿಗಳ ಸಹಾಯದಿಂದ ಸಾಗಿಸಲಾಗಿದೆ.

ಇಷ್ಟು ದೊಡ್ಡ ಮಟ್ಟದಲ್ಲಿ ವರದಕ್ಷಿಣೆ ನೀಡಿರುವುದು ಗ್ರಾಮದಲ್ಲಿ ಇದೇ ಮೊದಲು. ಭನ್ವಾರಿ ದೇವಿ ವಿವಾಹದ ಬಗ್ಗೆ ಗ್ರಾಮದಲ್ಲಿ ಭಾರೀ ಚರ್ಚೆಯಾಗಿದೆ.

ಟಾಪ್ ನ್ಯೂಸ್

1–ssasad

KIEDB:ಭೂವ್ಯವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1–ssasad

KIEDB:ಭೂವ್ಯವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video