ಕೋಟಿ ಕುಳ, ಉದ್ಯಮಿ ಮುಕೇಶ್‌ ಅಂಬಾನಿ ಕಾರು ಚಾಲಕನಿಗೆ ತಿಂಗಳಿಗೆ ಸಂಬಳ ಎಷ್ಟು ಗೊತ್ತಾ?

ಎಂಎನ್‌ ಸಿ ಕಂಪೆನಿಯಲ್ಲಿ ದುಡಿಯುವವನಿಗೂ ಇಷ್ಟು ಸಂಬಳ ಇರುವುದಿಲ್ಲ. 

Team Udayavani, Mar 4, 2023, 5:30 PM IST

tdy-19

ಮುಂಬಯಿ: ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮುಕೇಶ್‌ ಅಂಬಾನಿ ಅವರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಹೈಫೈ ಲೈಫ್‌ ಲೀಡ್‌ ಮಾಡುವ ಮುಕೇಶ್‌ ಅಂಬಾನಿ ಅವರ ಉದ್ಯಮದ ಬಗ್ಗೆ ನಮಗೆ ಗೊತ್ತಿರಬಹುದು. ಆದರೆ ಅವರ ಅಕ್ಕಪಕ್ಕ ಅಂದರೆ ಅವರ ಕಾರು ಚಾಲಕನಿಗೆ ತಿಂಗಳಿಗೆ ಎಷ್ಟು ಸಂಬಳ ಇರಬಹುದು ಎನ್ನುವುದು ಸುಮ್ಮನೆ ಎಂದಾದರೂ ಯೋಚಿಸಿದ್ದೀರಾ?

ಶ್ರೀಮಂತ ಉದ್ಯಮಿಯ ಕಾರು ಚಾಲಕನಿಗೆ ತಿಂಗಳಿಗೆ ಎಷ್ಟು ಸಂಬಳವಿರಬಹುದು. ಸಾವಿರ ರೂ.ಗಳಲ್ಲಿ ಇರಬಹುದೇ? ಹಾಗೆ ಊಹಿಸಿದ್ದರೆ ನಿಮ್ಮ ಊಹೆ ತಪ್ಪು. ಮುಕೇಶ್‌ ಅಂಬಾನಿ ಅವರ ಕಾರು ಚಾಲಕನಿಗೆ ಈ ಹಿಂದೆ ಎಷ್ಟು ಸ್ಯಾಲರಿಯಿತ್ತು ಎನ್ನುವುದರ ಕುರಿತ ವಿಡಿಯೋವೊಂದು ಸೋಶಿಯಲ್‌ ಮೀಡಯಾದಲ್ಲಿ ವೈರಲ್‌ ಆಗಿದೆ.

2017 ರಲ್ಲಿ ಅಂಬಾನಿ ಅವರ ಕಾರು ಚಾಲಕನಿಗೆ ತಿಂಗಳಿಗೆ ಬರೋಬ್ಬರಿ 2 ಲಕ್ಷ ರೂ. ಸಂಬಳವಿತ್ತು. ಅಂದರೆ ವರ್ಷಕ್ಕೆ ಬರೋಬ್ಬರಿ 24 ಲಕ್ಷ ರೂ.! ಒಬ್ಬ ಎಂಎನ್‌ ಸಿ ಕಂಪೆನಿಯಲ್ಲಿ ದುಡಿಯುವವನಿಗೂ ಇಷ್ಟು ಸಂಬಳ ಇರುವುದಿಲ್ಲ.  ಇದು 2017 ರಲ್ಲಿದ್ದ ಸ್ಯಾಲರಿಯ ವಿಷಯ. 2023 ರಲ್ಲಿ ಅವರ ಚಾಲಕನ ತಿಂಗಳ ಸಂಬಳ ಎಷ್ಟು ಎಂಬುದು ಇದುವರೆಗೆ ಎಲ್ಲೂಈ ರಿವೀಲ್‌ ಆಗಿಲ್ಲ. ಅಂದಾಜು 3 ಲಕ್ಷ ರೂ.ವಿರಬಹುದು ಎಂದು ನೆಟ್ಟಿಗರು ಊಹಿಸಿದ್ದಾರೆ.

ಕಾರು ಚಾಲಕರ ನೇಮಕ ಹೇಗೆ?: ಕೋಟಿ ಕುಳ ಅಂಬಾನಿ ಅವರ ಕಾರು ಚಾಲಕನಾಗವುದು ಅಂದರೆ ಅದು ಅಷ್ಟು ಸುಲಭದ ಮಾತಲ್ಲ. ಬರೀ ಡ್ರೈವಿಂಗ್‌ ಬಂದರೆ ಸಲ್ಲದು. ಖಾಸಗಿ ಗುತ್ತಿಗೆ ಸಂಸ್ಥೆಯಿಂದ ಚಾಲಕನನ್ನು ಆಯ್ಕೆ ನೇಮಿಸಿಕೊಳ್ಳುತ್ತಾರೆ. ನೇಮಿಸಿಕೊಳ್ಳುವ ಮೊದಲೇ ಆತನಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಎಷ್ಟೇ ಕಷ್ಟಕರ ರಸ್ತೆಗಳಲ್ಲಿ ವಾಹನ ಓಡಿಸಬೇಕು. ಬುಲೆಟ್‌ ಪ್ರೂಫ್‌ ವಾಹನ ಓಡಿಸುವ ಕೌಶಲ್ಯಬೇಕು. ಚಾಲಕನಿಗೆ ಇನ್ಸೂರೆನ್ಸ್‌ ಹಾಗೂ ಭತ್ಯೆ ಕೂಡ ಇರುತ್ತದೆ.

ಉದ್ಯಮಿ ಅಥವಾ ಸೆಲೆಬ್ರಿಟಿಗಳು ಕೆಲಸದವರಿಗೆ ತಿಂಗಳಿಗೆ ಇಷ್ಟು ದೊಡ್ಡ ಪ್ರಮಾಣದ ಸಂಬಳ ನೀಡುವುದು ಇದು ಮೊದಲಲ್ಲ. ನಟಿ ಕರೀನಾ ಕಪೂರ್‌ ತನ್ನ ಮಗು ತೈಮೂರ್‌ ನನ್ನು ನೋಡಿಕೊಳ್ಳಲು ದಾದಿ ಒಬ್ಬರನ್ನು ನೇಮಿಸಿಕೊಂಡಿದ್ದರು. ಅವರ ತಿಂಗಳ ಸಂಬಳ 1.50 ಲಕ್ಷ ರೂ. ಇನ್ನು ನಟ ಸಲ್ಮಾನ್‌ ಖಾನ್‌ ಅವರೊಂದಿಗೆ ಸುದೀರ್ಘ ಕಾಲದಿಂದ ಇರುವ ಅಂಗರಕ್ಷಕ ಶೇರಾ ಅವರು ವರ್ಷಕ್ಕೆ 2 ಕೋಟಿ ಆದಾಯವನ್ನು ಗಳಿಸುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.