ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್‌!


Team Udayavani, Mar 29, 2023, 7:40 AM IST

ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್‌!

ಇಂಗ್ಲೀಷ್‌! ಇದು ಕೆಲವರಿಗೆ ಕಷ್ಟದ ಭಾಷೆಯಾದ್ರೆ, ಮತ್ತೂ ಕೆಲವರ ಪಾಲಿಗಂತೂ ಅಕ್ಷರಶಃ ಕಬ್ಬಿಣದ ಕಡಲೆ. ಕಲಿಕೆಯ ಹೊಸತರಲ್ಲಿ ಮಕ್ಕಳು ಎಡವೋದು ಸಹಜ. ಆದರೆ, ಶಿಕ್ಷಕರೂ ಕೆಲವೊಮ್ಮೆ ತಪ್ಪು ತಪ್ಪಾಗಿ ಪದಗಳನ್ನು ಅರ್ಥೈಸಿ ನಗೆಪಾಟಲಿಗೆ ಈಡಾಗಿಬಿಡುತ್ತಾರೆ. ಈಗ ಅಂಥದ್ದೇ ಒಂದು ಸನ್ನಿವೇಶ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವಿದ್ಯಾರ್ಥಿನಿಯೊಬ್ಬರ ಅಂಕಪಟ್ಟಿಯಲ್ಲಿ ಆಕೆ ಪಾಸ್‌(ಉತ್ತೀರ್ಣ) ಆಗಿದ್ದಾಳೆ ಎಂದು ಬರೆಯುವ ಬದಲಿಗೆ, ಶಿಕ್ಷಕರು ವಿದ್ಯಾರ್ಥಿನಿ “ಪಾಸ್ಡ್ ಅವೇ’ ( ಸತ್ತು ಹೋಗಿದ್ದಾಳೆ)ಎಂದು ಬರೆದಿದ್ದಾರೆ. ಈ ಅಚಾತುರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದು, ಅನಂತ್‌ ಭನ್‌ ಎಂಬವರು ಹಂಚಿಕೊಂಡಿರುವ ಅಂಕಪಟ್ಟಿಯ ಫೋಟೋಗೆ, “ಶಿಕ್ಷಕರೇ ಹೀಗಾದರೆ, ಮಕ್ಕಳ ಇಂಗ್ಲೀಷಿನ ಕಥೆ ಏನು’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

 

ಟಾಪ್ ನ್ಯೂಸ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT

1-sadas

Haryana ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ 10 ಶಾರ್ಪ್ ಶೂಟರ್ ಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ