![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!
ಬಿದ್ದ ಕೂಡಲೇ ಈಜಲು ಆರಂಭಿಸಿದನಾದರೂ... ವಿಡಿಯೋ ವೈರಲ್
Team Udayavani, May 22, 2024, 8:15 AM IST
![1-wwwwww](https://www.udayavani.com/wp-content/uploads/2024/05/1-wwwwww-620x354.jpg)
ಸಾಹಿಬ್ಗಂಜ್(ಜಾರ್ಖಂಡ್): ಜಿಲ್ಲೆಯಲ್ಲಿ 18 ವರ್ಷದ ಯುವಕನೊಬ್ಬ ಇನ್ಸ್ಟಾಗ್ರಾಮ್ ರೀಲ್ ಮಾಡಲು 100 ಅಡಿ ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ ಮುಳುಗಿ ಪ್ರಾಣಕಳೆದುಕೊಂಡಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ತೌಸಿಫ್ ಎಂಬಾತ ಸೋಮವಾರ ಸಂಜೆ ಹುಚ್ಚು ಸಾಹಸಕ್ಕಿಳಿದು ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಕೆರೆಗೆ ಹಾರಿದ್ದಾನೆ. ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆತನ ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ಸ್ಥಳೀಯರು ನಮಗೆ ವಿಚಾರ ತಿಳಿಸಿದರು. ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕ ನೀರಿಗೆ ಜಿಗಿದಿರುವುದನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾರೆ. ನೀರಿಗೆ ಬಿದ್ದ ಕೂಡಲೇ ಈಜಲು ಆರಂಭಿಸಿದನಾದರೂ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?](https://www.udayavani.com/wp-content/uploads/2024/07/9-15-150x90.jpg)
Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?
![Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು](https://www.udayavani.com/wp-content/uploads/2024/07/madhyapradesh-1-150x83.jpg)
Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…
![Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ](https://www.udayavani.com/wp-content/uploads/2024/07/school-2-150x84.jpg)
Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
![1-insta](https://www.udayavani.com/wp-content/uploads/2024/07/1-insta-150x104.jpg)
Instagram Influencer ಆನ್ವಿ ಕಾಮ್ದಾರ್ ಕಮರಿಗೆ ಬಿದ್ದು ಮರಣ
![best](https://www.udayavani.com/wp-content/uploads/2024/07/best-150x79.jpg)
Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.