ಹಾವು, ಹಲ್ಲಿ, ಓತಿಕ್ಯಾತಗಳಿಗೇ ಇದೆ ಒಂದು ಕೆಫೆ!


Team Udayavani, Feb 28, 2023, 7:40 AM IST

ಹಾವು, ಹಲ್ಲಿ, ಓತಿಕ್ಯಾತಗಳಿಗೇ ಇದೆ ಒಂದು ಕೆಫೆ!

ಕೌಲಾಲಂಪುರ:ನೀವು ಸುಂದರ ನಾಯಿಗಳು, ಬೆಕ್ಕುಗಳು ಇವನ್ನೆಲ್ಲ ಮನೆಯಲ್ಲೇ ಸಾಕುವುದು, ಅದಕ್ಕೊಂದು ವಿಶೇಷ ಜಾಗ ಮಾಡುವುದನ್ನು ನೋಡಿರುತ್ತೀರಿ. ಆದರೆ ಹಾವುಗಳು, ಹಲ್ಲಿಗಳು, ಓತಿಕ್ಯಾತಗಳು ಇವುಗಳನ್ನೇ ಪ್ರೀತಿಯಿಂದ ಸಾಕುತ್ತಾ, ಅಲ್ಲೊಂದು ಕೆಫೆಯನ್ನೇ ಮಾಡಿಕೊಂಡಿರುವ ವ್ಯಕ್ತಿಗಳನ್ನು ನೋಡಿದ್ದೀರಾ?

ಮಲೇಷ್ಯಾದ ರಾಜಧಾನಿ ಕೌಲಾಲಂಪುರದ ಹೊರವಲಯದಲ್ಲಿ ಯಪ್‌ ಮಿಂಗ್‌ ಯಾಂಗ್‌ ಎಂಬ ವ್ಯಕ್ತಿ ಒಂದು ಕೆಫೆ ಮಾಡಿದ್ದಾರೆ. ಅಲ್ಲಿ ವಿಧವಿಧದ ಹಾವುಗಳು, ಓತಿಕ್ಯಾತಗಳು, ಹಲ್ಲಿಗಳನ್ನೇ ಗಾಜಿನ ಟ್ಯಾಂಕುಗಳಲ್ಲಿಟ್ಟು ಸಾಕಲಾಗುತ್ತದೆ. ಅತಿಥಿಗಳು ಈ ಸರೀಸೃಪಗಳನ್ನು ಕೈಯಲ್ಲಿ ಹಿಡಿದುಕೊಂಡೇ ತಮಗೆ ಬೇಕಾದ ಪಾನೀಯಗಳನ್ನು ಕುಡಿಯಬಹುದು. ಅವಕ್ಕೂ ಆಹಾರ ಹಾಕಬಹುದು!

ಪರಿಸರ ವಿಜ್ಞಾನದಲ್ಲಿ ಪದವಿ ಪಡೆದಿರುವ ಯಪ್‌, ಮಲೇಷ್ಯಾ ಸರೀಸೃಪ ಅಧ್ಯಯನ ಸೊಸೈಟಿಯ ಸದಸ್ಯರೂ ಹೌದು. ಮನುಷ್ಯರು ಕೇವಲ ನಾಯಿ, ಬೆಕ್ಕು, ಕುರಿಗಳಂತಹ ಪ್ರಾಣಿಗಳ ಮೇಲೆ ಪ್ರೀತಿ ತೋರುತ್ತಾರೆ. ಇಂತಹ ಸರೀಸೃಪಗಳನ್ನೂ ಸಾಕಬಹುದು, ಅವುಗಳ ಜೊತೆಗೂ ಆತ್ಮೀಯ ಬಾಂಧವ್ಯ ಬೆಳೆಸಿಕೊಳ್ಳಬಹುದು ಎಂದು ತೋರಿಸುವುದೇ ಯಪ್‌ ಉದ್ದೇಶ. ಅದರಲ್ಲವರು ಯಶಸ್ಸನ್ನೂ ಸಾಧಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.