3 ಗಂಟೆ ಹೃದಯ ಬಡಿತ ನಿಂತರೂ 20 ತಿಂಗಳ ಮಗುವನ್ನು ಉಳಿಸಿದ ವೈದ್ಯರ ತಂಡ.!

ಆಸ್ಪತ್ರೆಯಲ್ಲಿ ಮಗುವಿದ್ದ ಸ್ಥಿತಿಗೆ ನೀಡಲು ಸೂಕ್ತವಾದ ಸೌಲಭ್ಯ, ಹಾಗೂ ವೈದ್ಯರು ಇರಲಿಲ್ಲವಾಗಿತ್ತು.

Team Udayavani, Feb 23, 2023, 10:21 AM IST

tdy-4

ಒಟ್ಟಾವಾ: ನಮ್ಮ ಹೃದಯ ಬಡಿತ ಒಂದೈದು ಸೆಕೆಂಡ್‌ ನಿಂತರೂ ನಾವು ಸಾಯುತ್ತೇವೆ. ಅಂಥದ್ದರಲ್ಲಿ 3 ಗಂಟೆ ಹೃದಯ ಬಡಿತವೇ ನಿಂತರೆ ಬದುಕಿ ಬರಲು ಸಾಧ್ಯವೇ? ಹೌದು ಎನ್ನುವ ಘಟನೆ ಕೆನಡಾದ ನೈಋತ್ಯ ಒಂಟಾರಿಯೊದ ಪೆಟ್ರೋಲಿಯಾದಲ್ಲಿ ನಡೆದಿರುವುದು ವರದಿಯಾಗಿದೆ.

ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್‌ ನಲ್ಲಿ ಆಡುತ್ತಿರುವಾಗ (ಜ.24 ರಂದು) ಸಿಮ್ಮಿಂಗ್‌ ಪೂಲ್‌ ಗೆ ಬಿದ್ದಿದ್ದಾನೆ. 5 ನಿಮಿಷ  ನೀರಿನಲ್ಲೇ ಇದ್ದ ಮಗುವಿನ ದೇಹದೊಳಗೆ ಸಂಪೂರ್ಣ ನೀರು ತುಂಬಿಕೊಂಡು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದೆ. ಆ ಬಳಿಕ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಾಖಲಾದ ಆಸ್ಪತ್ರೆಯಲ್ಲಿ ಮಗುವಿದ್ದ ಸ್ಥಿತಿಗೆ ನೀಡಲು ಸೂಕ್ತವಾದ ಸೌಲಭ್ಯ, ಹಾಗೂ ವೈದ್ಯರು ಇರಲಿಲ್ಲವಾಗಿತ್ತು. ನರ್ಸ್‌ ನಿಂದ ಹಿಡಿದು, ಯಾರೆಲ್ಲ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಪ್ರಮುಖರಿದ್ದರೋ ಅವರೆಲ್ಲರೂ, ಮಗುವಿನ ಚಿಕಿತ್ಸೆಗೆ ನೆರವಾದರು. ಹೃದಯ ಬಡಿತವೇ ನಿಂತಿದ್ದ ವೇಳೆ 3 ಗಂಟೆ ಪರ್ಯಾಯವಾಗಿ ಮಗುವಿಗೆ ಸಿಪಿಆರ್‌ ನೀಡಿದ್ದಾರೆ. ಲಂಡನ್‌ ನಿಂದ ವೈದ್ಯರ ತಂಡವೊಂದು, ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಮಾರ್ಗದರ್ಶನ ನೀಡುತ್ತಿತ್ತು. ಸಿಪಿಆರ್‌ ಕೊಟ್ಟ ಪರಿಣಾಮ 20 ತಿಂಗಳ ಮಗು ಕಣ್ಣು ತೆರೆದು ಉಸಿರಾಟವನ್ನು ಆರಂಭಿಸಿದೆ ಎಂದು ವರದಿ ತಿಳಿಸಿದೆ.

ಫೆ.6 ರಂದು ವೇಲಾನ್ ಸೌಂಡರ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾನೆ. ಆ ದಿನ ಪ್ರತಿಯೊಬ್ಬರು ಒಬ್ಬರಿಗೆ ಒಬ್ಬರು ಸಹಾಯವಾಗಿ ಮಗುವಿನ ಜೀವ ಉಳಿಸಲು ನೆರವಾಗಿದ್ದರಿಂದ ಇಂದು ವೇಲಾನ್ ಸೌಂಡರ್ಸ್ ಬದುಕಿದ್ದಾನೆ ಎಂದು ವೈದ್ಯರು ಹೇಳುತ್ತಾರೆ.

ಅಪ್ಪ – ಅಮ್ಮ ತಮ್ಮ ಮಗುವಿನೊಂದಿಗೆ ಸಂತಸದ ಕಾಲ ಕ್ಷಣವನ್ನು ಕಳೆಯುತ್ತಿದ್ದಾರೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.