Dabangg!; ಬಂಧನಕ್ಕಾಗಿ 4 ಮಹಡಿ ಏರಿ ವಾರ್ಡ್‌ಗೇ ನುಗ್ಗಿದ ಪೊಲೀಸ್‌ ಜೀಪ್‌!

ಹೃಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದವ ಸೆರೆ... ಏನಿದು ಪ್ರಕರಣ ?

Team Udayavani, May 24, 2024, 6:40 AM IST

1-qeeewqewqeqw

ಡೆಹ್ರಾಡೂನ್‌: ಉತ್ತರಾ ಖಂಡದ ಹೃಷಿಕೇಶ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ “ದಬಾಂಗ್‌’ ಸಿನೆಮಾರೀತಿಯಲ್ಲಿ ಪೊಲೀಸರು ಜೀಪ್‌ ನುಗ್ಗಿ ಸಿದ್ದು, ರೋಗಿಗಳ ವಾರ್ಡ್‌ನಿಂದಲೇ ಆರೋಪಿಯನ್ನು ಬಂಧಿಸಿದ್ದಾರೆ. ಈ ವೀಡಿಯೋ ವೈರಲ್‌ ಆಗಿದೆ.

ಎಮರ್ಜೆನ್ಸಿ ವಾರ್ಡ್‌ಗೆ ಪೊಲೀಸರಿದ್ದ ಬಿಳಿ ಬಣ್ಣದ ಎಸ್‌ಯುವಿ ನುಗ್ಗಿ ಬರುತ್ತಿದ್ದಂತೆ ಸಿಬಂದಿ, ರೋಗಿಗಳು ಮಲಗಿದ್ದ ಸ್ಟ್ರೆಚರ್‌ಗಳನ್ನು ಸರಿಸಿ ದಾರಿ ಮಾಡಿಕೊಟ್ಟರು. ಪೊಲೀಸರು ನೆರೆದಿದ್ದ ಜನರನ್ನು ಸರಿಸಿ ಜೀಪ್‌ ಮುಂದೆ ಹೋಗಲು ಅನುವು ಮಾಡಿದ್ದಾರೆ.

ಆಸ್ಪತ್ರೆಯ ಆಪರೇಷನ್‌ ಥಿಯೇಟರ್‌ ಒಳಗೆ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿ ಪೀಡಿಸುತ್ತಿದ್ದವನ ಸೆರೆಗಾಗಿ ಈ ಸಿನಿ ಮೀಯ ಕಾರ್ಯಾಚರಣೆ ನಡೆಸಲಾಗಿದೆ. ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ ಸತೀಶ್‌ ಕುಮಾರ್‌ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾ ಗಿದೆ. ಆತನ ಬಂಧನಕ್ಕೆ ಆಗ್ರಹಿಸಿ ಆಸ್ಪತ್ರೆ ಹೊರಗೆ ತೀವ್ರ ಪ್ರತಿಭಟನೆ ನಡೆದಿತ್ತು.

4 ಮಹಡಿ ಏರಿದ ಜೀಪು!

ಪ್ರತಿಭಟನಕಾರರು ಆಕ್ರೋಶಭರಿತ ರಾಗಿದ್ದ ಕಾರಣ ಆರೋಪಿಯನ್ನು ಅವರ ನಡುವಿನಿಂದ ಕರೆದೊಯ್ಯುವ ಬದಲು ಪೊಲೀಸರು ಆಸ್ಪತ್ರೆ ಒಳಕ್ಕೆ ಜೀಪ್‌ ಸಹಿತ ಬಂದು ಬಂಧಿಸಿದ್ದಾರೆ. ಆರೋಪಿಯು ಎಮರ್ಜೆನ್ಸಿ ವಾರ್ಡ್‌ನಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಇಳಿಜಾರು ಹಾದಿಯಲ್ಲಿ ಆಸ್ಪತ್ರೆಯ 4ನೇ ಮಹಡಿಗೆ ಜೀಪ್‌ ಮೂಲಕ ಸಾಗಿ ಆತನನ್ನು ಬಂಧಿಸಿದ್ದಾರೆ.

ಪೊಲೀಸರ ನಡೆಗೂ ಟೀಕೆ

ವೀಡಿಯೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿದೆ. ತುರ್ತು ನಿಗಾ ವಿಭಾಗದ ಒಳಗೆ ಪೊಲೀಸ್‌ ಜೀಪ್‌ ಜತೆ ಬರುವ ಮೂಲಕ ಪೊಲೀಸರು ರೋಗಿಗಳಿಗೆ ಗಾಬರಿ ಉಂಟುಮಾಡಿದ್ದಾರೆ ಮತ್ತು ಅಲ್ಲಿದ್ದ ಎಲ್ಲರನ್ನೂ ಭಯಭೀತರನ್ನಾಗಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತವಾಗಿದೆ.

 ಏನಿದು ಪ್ರಕರಣ ?

ಏಮ್ಸ್‌ ಶುಶ್ರೂಷಕ ಅಧಿಕಾರಿ ಸತೀಶ್‌ ಕುಮಾರ್‌ನಿಂದ ವೈದ್ಯೆಗೆ ಲೈಂಗಿಕ ಕಿರುಕುಳ

ಅನುಚಿತ ಸಂದೇಶ  ಕಳುಹಿಸಿ ಮಾನಸಿಕ ವಾಗಿಯೂ ಹಿಂಸಿಸಿದ ಆರೋಪ

ವೈದ್ಯೆ ದೂರು ನೀಡಿ 3 ದಿನ ಕಳೆದರೂ ಎಫ್ಐಆರ್‌ ದಾಖಲಾಗದ್ದಕ್ಕೆ ಆಕ್ರೋಶ

ಆರೋಪಿಯ ವಜಾ ಹಾಗೂ ಬಂಧನಕ್ಕೆ ಆಗ್ರಹಿಸಿ ರೆಸಿಡೆಂಟ್‌ ವೈದ್ಯರ ಪ್ರತಿಭಟನೆ

ಪ್ರತಿಭಟನೆ ಬಳಿಕ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 354, 506ರಂತೆ ಕೇಸು ದಾಖಲು

ಪ್ರತಿಭಟನೆ ತೀವ್ರವಾಗಿದ್ದ ಕಾರಣ ಆಸ್ಪತ್ರೆ ಒಳಗೇ ಆರೋಪಿಯ ಬಂಧನಕ್ಕೆ ಚಿಂತನೆ

4ನೇ ಮಹಡಿಯಲ್ಲಿದ್ದ ಆರೋಪಿ ಸತೀಶ್‌ ಕುಮಾರ್‌ ಬಂಧನಕ್ಕೆ ಪೊಲೀಸರ ಸಾಹಸ

ಇಳಿಜಾರಿನಲ್ಲಿ ಜೀಪ್‌ ಚಲಾಯಿಸಿ ತುರ್ತು ವಿಭಾಗದಲ್ಲಿದ್ದ ಆರೋಪಿ ಸೆರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು

Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.