ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ

ಮೆಟರ್ನಿಟಿ ಫೋಟೋ ಶೂಟ್ ವೈರಲ್

Team Udayavani, Feb 4, 2023, 10:23 AM IST

ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ; ಮೆಟರ್ನಿಟಿ ಫೋಟೋ ವೈರಲ್

ತಿರುವನಂತಪುರಂ: ಕೇರಳದ ತೃತೀಯ ಲಿಂಗಿ ದಂಪತಿ ಜಿಯಾ ಮತ್ತು ಜಹಾದ್ ತಮ್ಮ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು ವೈರಲ್‌ ಆಗಿದೆ.

ತೃತೀಯ ಲಿಂಗಿ ಗರ್ಭ ಧರಿಸಿರುವ ದೇಶದ ಮೊದಲ ಪ್ರಕರಣ ಇದಾಗಿರುವುದರಿಂದ ಇಂಟರ್‌ ನೆಟ್‌ ನಲ್ಲಿ ನೆಟ್ಟಿಗರನ್ನು ಈ ವಿಷಯ ಸೆಳದಿದೆ. ಕೇರಳದ ಕೋಝಿಕ್ಕೋಡ್ ತೃತೀಯ ಲಿಂಗಿ ದಂಪತಿ ಜಿಯಾ ಮತ್ತು ಜಹಾದ್ ಮೆಟರ್ನಿಟಿ ಫೋಟೋ ಶೂಟ್‌ ಮಾಡಿಸಿಕೊಂಡು ಗುಡ್‌ ನ್ಯೂಸ್‌ ಹಂಚಿಕೊಂಡಿದೆ.

ನಾನು ಹುಟ್ಟಿನಿಂದ ಹೆಣ್ಣಲ್ಲ. ಆದರೆ ಹೆಣ್ತನದ ಕನಸು ನನ್ನಲ್ಲಿತ್ತು. ನನ್ನನ್ನು ʼಅಮ್ಮʼವೆಂದು ಮಗುವೊಂದು ಕರೆದಂತೆ ಆಗುತ್ತಿತ್ತು. ಕಳೆದ ಮೂರು ವರ್ಷದಿಂದ ನಾವು ಜೊತೆಯಾಗಿ ಇದ್ದೇವೆ. ನಮಗೆ ತಂದೆ – ತಾಯಿ ಆಗುವ ಕನಸಿತ್ತು. ಆ ಕನಸು ಈಗ ಈಡೇರುತ್ತಿದೆ. ಮಗು ಹೆಣ್ಣಾಗಲಿ, ಗಂಡಾಗಲಿ ಸಂತಸದಿಂದ ನೋಡಿಕೊಳ್ಳಬೇಕೆಂದು ಎಂದು ಜಿಯಾ ಪಾವಲ್‌ ಬರೆದುಕೊಂಡಿದ್ದಾರೆ.

ಜಿಯಾ ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾಗಿದ್ದಳು. ಜಹಾದ್ ಹೆಣ್ಣಾಗಿ ಹುಟ್ಟಿ ಪುರುಷನಾಗಿ ಬದಲಾಗಿದ್ದಳು. ಮಹಿಳೆಯಿಂದ ಪುರುಷನಾಗಿ ಪರಿವರ್ತನೆಗೊಳ್ಳುವ ಪ್ರಕ್ರಿಯೆ ಸಂದರ್ಭದಲ್ಲಿ ಗರ್ಭಾಶಯ ಮತ್ತು ಇತರ ಕೆಲವು ಅಂಗಗಳನ್ನು ತೆಗೆಯದ ಕಾರಣ ಜಹಾದ್ ಗರ್ಭಧರಿಸಿದ್ದಾರೆ.

ಸದ್ಯ ಇಬ್ಬರಿಗೂ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಮಾರ್ಚ್‌ ನಲ್ಲಿ ಜಹಾದ್‌ ಮಗುವಿಗೆ ಜನ್ಮ ನೀಡಲಿದ್ದಾರೆ.

 

View this post on Instagram

 

A post shared by Ziya Paval (@paval19)

 

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.