ಚಿರತೆ ಹಿಡಿಯಲೆಂದು ಬೋನಿನೊಳಗೆ ಕೋಳಿ ಇಟ್ಟರೆ… ಅದಕ್ಕೆ ಕನ್ನ ಹಾಕಲು ಹೋಗಿ ತಾನೇ ಬಂಧಿಯಾದ


Team Udayavani, Feb 24, 2023, 8:45 PM IST

ಚಿರತೆ ಹಿಡಿಯಲೆಂದು ಬೋನಿನೊಳಗೆ ಕೋಳಿ ಇಟ್ಟರೆ… ಅದಕ್ಕೆ ಕನ್ನ ಹಾಕಲು ಹೋಗಿ ತಾನೇ ಬಂಧಿಯಾದ

ಉತ್ತರಪ್ರದೇಶ: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಹಳ್ಳಿಯೊಂದರಲ್ಲಿ ಅರಣ್ಯ ಇಲಾಖೆಯವರು ಚಿರತೆ ಹಿಡಿಯಲೆಂದು ಬೋನು ಇಟ್ಟರೆ ಚಿರತೆ ಬದಲು ವ್ಯಕ್ತಿಯೊಬ್ಬ ಬಂಧಿಯಾಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಘಟನೆ ವಿವರ: ಉತ್ತರ ಪ್ರದೇಶದ ಬುಲಂದ್‌ಶಹರ್‌ ಸುತ್ತಮುತ್ತ ಚಿರತೆಗಳ ಸಂಚಾರ ಹೆಚ್ಚಿತ್ತು ಅಲ್ಲದೆ ಗ್ರಾಮದ ಸಾಕು ಪ್ರಾಣಿಗಳು ಈ ಚಿರತೆಯ ಆಹಾರವಾಗಿತ್ತು ಇದರಿಂದ ರೋಸಿಹೋದ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ, ಗ್ರಾಮದ ಜನರ ಮನವಿಗೆ ಎಚ್ಚೆತ್ತ ಅರಣ್ಯ ಇಲಾಖೆ ಗ್ರಾಮಕ್ಕೆ ತಂಡದೊಂದಿಗೆ ಬಂದು ಇಡೀ ಗ್ರಾಮ ಹುಡುಕಾಡಿದರೂ ಚಿರತೆ ಪತ್ತೆಯಾಗಿಲ್ಲ ಹಾಗಂತ ಚಿರತೆ ಇಲ್ಲ ಎಂದು ಬಿಟ್ಟು ಹೋಗುವ ಹಾಗಿಲ್ಲ ಅದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇರಿಸಿದ್ದಾರೆ, ಆದರೆ ಬರೇ ಬೋನ್ ಇಟ್ಟರೆ ಚಿರತೆ ಬರುವುದಿಲ್ಲ ಎಂದು ಬೋನ್ ಒಳಗೆ ಒಂದು ಕೋಳಿಯನ್ನು ಇರಿಸಿದ್ದಾರೆ.

ಕೋಳಿಯನ್ನು ನೋಡಿ ಚಿರತೆ ಬೋನ್ ಒಳಗೆ ಬರಬಹುದು ಎಂದು ಹೋದ ಸಿಬ್ಬಂದಿಗಳು ಮರುದಿನ ಬೆಳಿಗ್ಗೆ ಬೋನ್ ಬಳಿ ಬಂದು ಚಿರತೆ ಬಿದ್ದಿದೆಯಾ ಎಂದು ನೋಡಿದರೆ ಬೋನ್ ಒಳಗೆ ಚಿರತೆ ಬದಲು ವ್ಯಕ್ತಿ ಸಿಲುಕಿರುವುದು ಗೊತ್ತಾಗಿದೆ. ಕೂಡಲೇ ಆತನನ್ನು ಹೊರಗೆ ಎಳೆದು ವಿಚಾರಿಸಿದಾಗ ತಾನು ಬೋನ್ ಒಳಗೆ ಇಟ್ಟ ಕೋಳಿಯನ್ನು ಕೊಂಡೊಯ್ಯಲು ಬಂದಿರುವುದಾಗಿ, ಬಳಿಕ ಬೋನ್ ಬಾಗಿಲು ಬಿದ್ದು ಬಂಧಿಯಾದೆ ಹಲವು ಭಾರಿ ರಕ್ಷಿಸುವಂತೆ ಕರೆದರೂ ಯಾರೂ ಬರಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೊನೆಗೂ ಚಿರತೆ ಮಾತ್ರ ಸಿಗಲೇ ಇಲ್ಲ… ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: ಪಂಜಾಬ್ ನಲ್ಲಿ ಪ್ರತಿಭಟನಾಕಾರರಿಂದ ಜೈಲಿಗೆ ಮುತ್ತಿಗೆ; ಲವ್‌ಪ್ರೀತ್ ಸಿಂಗ್ ಬಿಡುಗಡೆ

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-17

Viral‌ Video: ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಕಿಡ್ನಾಪ್‌? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Woman Biker: ನಿಯಮ ಉಲ್ಲಂಘನೆ, ಬೈಕ್ ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Woman Biker: ನಿಯಮ ಉಲ್ಲಂಘನೆ, ತಪ್ಪು ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.