Video: ಚಾಲಕನಿಲ್ಲದೆ 84 ಕಿ.ಮೀ ಕ್ರಮಿಸಿದ ರೈಲು: ನಿಲ್ಲಿಸಲು ಹರಸಾಹಸ; ಆಗಿದ್ದೇನು?


Team Udayavani, Feb 25, 2024, 2:20 PM IST

Video: ಚಾಲಕನಿಲ್ಲದೆ 84 ಕಿ.ಮೀ ಕ್ರಮಿಸಿದ ರೈಲು: ನಿಲ್ಲಿಸಲು ಹರಸಾಹಸ; ಆಗಿದ್ದೇನು?

ಶ್ರೀನಗರ: ಚಾಲಕನಿಲ್ಲದೆ ರೈಲೊಂದು 84 ಕಿ.ಮೀ ದೂರ ಕ್ರಮಿಸಿರುವ ಘಟನೆ ಭಾನುವಾರ (ಫೆ.25 ರಂದು) ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾ ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲನ್ನು ಸಿಬ್ಬಂದಿ ಬದಲಾವಣೆಗಾಗಿ ಚಾಲಕ ಮತ್ತು ಸಹ ಚಾಲಕರು ನಿಲ್ಲಿಸಿದ್ದಾರೆ. ಈ ವೇಳೆ ರೈಲಿನ ಇಂಜಿನ್‌ ಆನ್‌ ಆಗಿದ್ದ ಕಾರಣ ಹಾಗೂ ಇಳಿಜಾರಿನ ಮಾರ್ಗವಿದ್ದ ಪರಿಣಾಮ ರೈಲು ಚಲಿಸಿದೆ. ಚಾಲಕ ಕೆಳಗಿಳಿಯುವ ಮೊದಲು ಹ್ಯಾಂಡ್‌ಬ್ರೇಕ್ ನ್ನು ಎಳೆಯಲು ಮರೆತಿದ್ದಾನೆ ಈ ಕಾರಣದಿಂದ ರೈಲು ಮುಂದಕ್ಕೆ ಸಾಗಿದೆ.

ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್‌ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಗೂಡ್ಸ್ ರೈಲು ರೈಲ್ವೇ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ರೈಲ್ವೇ ಮೂಲಗಳು ತಿಳಿಸಿವೆ.

ರೈಲನ್ನು ನಿಲ್ಲಿಸಲು ಅಧಿಕಾರಿಗಳು ನಡೆಸಿದ ಬಹು ಪ್ರಯತ್ನಗಳು ವಿಫಲವಾದವು, ಅಂತಿಮವಾಗಿ ಪ್ರಯಾಣಿಕರ ರೈಲುಗಳ ಚಾಲಕರು ಮತ್ತು ಸಿಬ್ಬಂದಿಗಳ ಸಹಾಯದಿಂದ ದಸುಹಾ ಬಳಿಯ ಉಂಚಿ ಬಸ್ಸಿ ಪ್ರದೇಶದಲ್ಲಿ ನಿಲ್ಲಿಸಲು ಸಾಧ್ಯವಾಯಿತು ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಅದೃಷ್ಟವಶಾತ್‌ ಯಾವುದೇ ಇತರ ರೈಲು ವಿರುದ್ಧ ದಿಕ್ಕಿನಿಂದ ಅದರ ಹಳಿಯಲ್ಲಿ ಇರಲಿಲ್ಲ, ಇದರಿಂದಾಗಿ ದೊಡ್ಡ ಅಪಘಾತ ತಪ್ಪಿದಂತಾಯಿತು.

ಸದ್ಯ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆ ಕುರಿತು ರೈಲ್ವೇ ಇಲಾಖೆ ತನಿಖೆಗೆ ಆದೇಶಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.