Video: ಟೇಕ್-ಆಫ್ ಆದ ಕೆಲವೇ ಹೊತ್ತಲ್ಲಿ ಕಳಚಿ ಬಿದ್ದ ವಿಮಾನದ ಚಕ್ರ! ಹಲವು ಕಾರುಗಳು ಜಖಂ


Team Udayavani, Mar 8, 2024, 1:39 PM IST

Video: ಟೇಕ್-ಆಫ್ ಆದ ಕೆಲವೇ ಹೊತ್ತಲ್ಲಿ ಕಳಚಿ ಬಿದ್ದ ವಿಮಾನ ಚಕ್ರ..! 249 ಪ್ರಯಾಣಿಕರಿದ್ದರು

ಲಾಸ್ ಏಂಜಲೀಸ್: ಜಪಾನ್‌ಗೆ ಹೊರಟಿದ್ದ ಬೋಯಿಂಗ್ 777 ಜೆಟ್‌ ಲೈನರ್ ಗುರುವಾರ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಪ್ರಸಂಗ ಬಂದಿದೆ. ಇದಕ್ಕೆ ಕಾರಣ ವಿಮಾನದ ಚಕ್ರ ಕಳಚಿ ಬಿದ್ದಿರುವುದು.

ಹೌದು ಪ್ರಯಾಣಿಕರನ್ನು ಹೊತ್ತು ಜಪಾನ್ ಗೆ ಸಾಗಬೇಕಿದ್ದ ಯುನೈಟೆಡ್ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆದ ವೇಳೆ ವಿಮಾನದ ಒಂದು ಚಕ್ರ ಕಳಚಿ ಬಿದ್ದಿದೆ ಪರಿಣಾಮ ವಿಮಾನದ ಪೈಲೆಟ್ ತುರ್ತಾಗಿ ವಿಮಾನವನ್ನು ಲ್ಯಾಂಡ್ ಮಾಬೇಕಾಯಿತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಇಲ್ಲಿ ವಿಮಾನ ಟೇಕ್ ಆಫ್ ಆಗುತ್ತಿದ್ದು ಈ ವೇಳೆ ವಿಮಾನದ ಒಂದು ಚಕ್ರ ಕಳಚಿ ಬೀಳುವುದು ಕಾಣಬಹುದು ಕೂಡಲೇ ಕಾರ್ಯಪ್ರವೃತ್ತರಾದ ಪೈಲೆಟ್ ವಿಮಾನವನ್ನು ತುರ್ತಾಗಿ ಲ್ಯಾಂಡ್ ಮಾಡಿದ್ದಾರೆ.

ಚಕ್ರ ಬಿದ್ದ ಪರಿಣಾಮ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಜಖಂಗೊಂಡಿರುವುದಾಗಿ ಹೇಳಲಾಗಿದೆ.

ಒಸಾಕಾಗೆ ಹೊರಟಿದ್ದ ವಿಮಾನದಲ್ಲಿ ಸುಮಾರು 249 ಜನ ಪ್ರಯಾಣಿಕರಿದ್ದರು ಎಂದು ಯುನೈಟೆಡ್ ಏರ್‌ಲೈನ್ಸ್ ತಿಳಿಸಿದೆ.

ಇತ್ತೀಚಿಗೆ ಇದೆ ಕಂಪೆನಿಗೆ ಸೇರಿದ ವಿಮಾನ ಹಾರಾಟದ ವೇಳೆ ಬಾಗಿಲಿನ ಗಾತ್ರದಷ್ಟು ದೊಡ್ಡದಾದ ಫಲಕ ಹಾರಿ ಹೋಗಿರುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು ಇದಾದ ಬಳಿಕ ಇಂದಿನ ಈ ಘಟನೆ ಯುನೈಟೆಡ್ ಇಂಡಿಯಾ ವಿಮಾನದ ಗುಣಮಟ್ಟವನ್ನು ಸೂಚಿಸುವಂತಿದೆ ಎಂದು ಹೇಳಲಾಗಿದೆ. ಸದ್ಯ ಪೈಲೆಟ್ ಸುರಕ್ಷಿತವಾಗಿ ವಿಮಾನವನ್ನು ಇಳಿಸಿದ ಪರಿಣಾಮ ಯಾವುದೇ ತೊಂದರೆ ಆಗಲಿಲ್ಲ ಎನ್ನಲಾಗಿದೆ.

 

 

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.