CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ


Team Udayavani, Jun 4, 2023, 9:45 AM IST

TDY-2

ಛತ್ತೀಸ್‌ಗಢ: ಟೀಮ್‌ ಇಂಡಿಯಾದ ಮಾಜಿ ಕಪ್ತಾನ, ಚೆನ್ನೈ ಸೂಪರ್‌ ಕಿಂಗ್ಸ್‌ ನ ನಾಯಕ ಎಂ.ಎಸ್.ಧೋನಿ ಅವರನ್ನು ಇಷ್ಟಪಡದವರ ಸಂಖ್ಯೆ ಕಮ್ಮಿ. ಅವರ ಮೇಲಿನ ಅಭಿಮಾನ ಎಂಥದ್ದು ಎನ್ನುವುದು ಇತ್ತೀಚೆಗೆ ಮುಕ್ತಾಯ ಕಂಡ ಐಪಿಎಲ್‌ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ.

ಧೋನಿಯನ್ನು ಕಣ್ತುಂಬಿಕೊಳ್ಳಲು ಮಳೆಯನ್ನು ಲೆಕ್ಕಿಸದೇ ಕಾದು ಕೂತವರು, ರೈಲ್ವೇ ಸ್ಟೇಷನ್‌ ನಲ್ಲಿ ಮಲಗಿ ಕಾದ ಅನೇಕ ಅಭಿಮಾನಿಗಳಿದ್ದಾರೆ. ಈ ಅಭಿಮಾನಕ್ಕಾಗಿ ಧೋನಿಯೇ ಹೇಳಿದಂತೆ ಎಷ್ಟು ಥ್ಯಾಂಕ್ಸ್‌ ಹೇಳಿದರೂ ಕಮ್ಮಿಯೇ. ಅಭಿಮಾನಿಗಳಿಗಾಗಿ ಕಷ್ಟವಾದರೂ ಸರಿಯೇ ಇನ್ನೊಂದು ಸೀಸನ್‌ ಐಪಿಎಲ್‌ ಆಡಲು ಬಯಸುತ್ತೇನೆ ಎಂದು ಧೋನಿ ಫೈನಲ್‌ ಪಂದ್ಯದ ದಿನ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

‘ತಲಾ’ ಅಭಿಮಾನಿಯೊಬ್ಬ ತನ್ನ ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ಧೋನಿಯನ್ನು ಮರೆತಿಲ್ಲ.!

ಹೌದು ಛತ್ತೀಸ್‌ಗಢದ ವ್ಯಕ್ತಿಯೊಬ್ಬ ತನ್ನ ಲಗ್ನ ಪತ್ರಿಕೆಯ ಎರಡೂ ಕಡೆ ಧೋನಿ ಅವರ ಜೆರ್ಸಿ ನಂ.7 ಹಾಗೂ ಅವರ ಫೋಟೋವನ್ನು ಪ್ರಿಂಟ್‌ ಮಾಡಿಸಿದ್ದಾನೆ. ಜೂ.7 ರಂದು ಈ ಮದುವೆ ನಡೆಯಲಿದ್ದು, ಮದುವೆ ಕಾರ್ಡ್‌ ನ್ನು ಧೋನಿ ಅವರಿಗೂ ಅಭಿಮಾನಿ ಕಳುಹಿಸಿದ್ದಾನೆ. ಟ್ವಿಟರ್‌ ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳ ವಲಯದಲ್ಲಿ ವೈರಲ್‌ ಆಗಿದೆ.

ಇತ್ತೀಚೆಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಧೋನಿಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಮುಂದಿನ 6-7 ತಿಂಗಳು ಫಿಟ್‌ ಆಗಿದ್ದರೆ ಮುಂದಿನ ಸೀಸನ್‌ ನಲ್ಲಿ ಅಭಿಮಾನಿಗಳಿಗಾಗಿ ಆಡುವುದೆಂದು ಧೋನಿ ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.