ಚಲಿಸುತ್ತಿರುವ ಬೈಕ್‌ ನಲ್ಲೇ ಅಪ್ಪುಗೆ,ಮುದ್ದು, ಮುತ್ತು ಇತ್ಯಾದಿ.. ಪ್ರೇಮಿಗಳ ವಿಡಿಯೋ ವೈರಲ್


Team Udayavani, Feb 8, 2023, 12:42 PM IST

tdy-6

ಜೈಪುರ: ಇತ್ತೀಚೆಗೆ ಚಲಿಸುವ ಬೈಕ್‌ ನಲ್ಲಿ ಯುವ ಜನರು ಸಾಹಸಗಳನ್ನು ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ರಾಜಸ್ಥಾನದ ಅಜ್ಮೀರ್ ನಲ್ಲಿ ಯುವ ಜೋಡಿಯೊಂದು ಚಲಿಸುತ್ತಿರುವ ಬೈಕ್‌ ನಲ್ಲಿ ರೊಮ್ಯಾನ್ಸ್‌ ಮಾಡುತ್ತಾ ಹೋಗುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪ್ರಾದೇಶಿಕ ಕಾಲೇಜು ಕ್ರಾಸ್‌ರೋಡ್ಸ್ – ನೌಸರ್ ವ್ಯಾಲಿ ರಸ್ತೆಯಲ್ಲಿ ಪ್ರೇಮಿಗಳಿಬ್ಬರು ರೊಮ್ಯಾನ್ಸ್‌ ಮಾಡುತ್ತಾ ಬೈಕ್‌ ನಲ್ಲಿ ಹೋಗಿದ್ದಾರೆ. ಯುವತಿ ಬೈಕ್‌ ನ ಮುಂಭಾಗದಲ್ಲಿ ಕೂತು, ಯುವಕನನ್ನು ಅಪ್ಪಿಕೊಂಡು, ಮುದ್ದಾಡಿದ್ದಾಳೆ. ಯುವಕ ಆಕೆಗೆ ಮುತ್ತು ಕೊಟ್ಟಿದ್ದಾನೆ. ಚಲಿಸುತ್ತಿರುವ ಬೈಕ್‌ ನಲ್ಲೇ ಈ ರೀತಿ ಮಾಡಿಕೊಂಡು ಹೋಗುತ್ತಿರುವುದನ್ನು ಬೇರೆ ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ.

ಸೋಮವಾರ ( ಫೆ.6 ರಂದು) ರಾತ್ರಿ ಈ ಘಟನೆ ನಡೆದಿದ್ದು, ಅಜ್ಮೀರ್‌ನ ಕ್ರಿಶ್ಚಿಯನ್ ಗಂಜ್ ಠಾಣೆ ಪೊಲೀಸರು ವಿಷಯ ತಿಳಿದು ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದು, ತಡರಾತ್ರಿ ಪೊಲೀಸರು ಬೈಕ್ ವಶಪಡಿಸಿಕೊಂಡಿದ್ದಾರೆ.

ಸವಾರ ಸಾಹಿಲ್‌ ಹಾಗೂ ಯುವತಿಯನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಹಿಂದೆ ಜಾರ್ಖಂಡ್‌ ಹಾಗೂ ಲಕ್ನೋದಲ್ಲಿ ಇದೇ ರೀತಿಯ ಘಟನೆಗಳು ನೆಡೆದಿತ್ತು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.