Viral: ಅವಳೇ ಬೇಕೆಂದ ಮಗ: 13ನೇ ವಯಸ್ಸಿನಲ್ಲೇ ಬಾಲಕಿ ಜೊತೆ ನಿಶ್ಚಿತಾರ್ಥ ಮಾಡಿಕೊಟ್ಟ ಪೋಷಕರು


Team Udayavani, Feb 28, 2024, 12:27 PM IST

Viral: ಅವಳೇ ಬೇಕೆಂದ ಮಗ: 13ನೇ ವಯಸ್ಸಿನಲ್ಲೇ ಬಾಲಕಿ ಜೊತೆ ನಿಶ್ಚಿತಾರ್ಥ ಮಾಡಿಕೊಟ್ಟ ಪೋಷಕರು

ನವದೆಹಲಿ: ನಮ್ಮಲ್ಲಿ ಮದುವೆ ಆಗಬೇಕಾದರೆ ಹುಡುಗರಿಗೆ 21 ವರ್ಷ, ಯುವತಿಯರಿಗೆ 18 ತುಂಬಿರಬೇಕು. ಹುಡುಗರ ವಯಸ್ಸು 21 ಮೀರಿದರೂ, ಒಂದೊಳ್ಳೆ ಕೆಲಸ ಸಿಕ್ಕ ಬಳಿಕವಷ್ಟೇ 25 ರ ಮೇಲೆಯೇ ಹುಡುಗರು ಮದುವೆ ಆಗುತ್ತಾರೆ. ಆದರೆ ಇಲ್ಲೊಬ್ಬ ಬಾಲಕನಾಗಿದ್ದಾಗಲೇ ಮದುವೆ ಆಗಲು ಸಿದ್ದವಾಗಿದ್ದಾನೆ.!

13 ವರ್ಷದ ಬಾಲಕ, 12 ವರ್ಷದ ಬಾಲಕಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿರುವುದರ ಜೊತೆ ಆಕ್ರೋಶಕ್ಕೆ ಕಾರಣವಾಗಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲಿ. ಪಾಕ್‌ ಕಾನೂನು ಪ್ರಕಾರ  ಪುರುಷರಿಗೆ ಕಾನೂನುಬದ್ಧ ವಿವಾಹ ವಯಸ್ಸು 18 ಆಗಿದ್ದು, ಆದರೆ ಯುವತಿಯರಿಗೆ 16 ಆಗಿದೆ. ಸಿಂಧ್‌ ಪ್ರಾಂತ್ಯವು ಇಬ್ಬರ ವಯಸ್ಸು 18 ಆಗಿರಬೇಕೆನ್ನುವ  ಶಾಸನವನ್ನು 2013 ರಲ್ಲಿ ಅಂಗೀಕರಿಸಿದೆ. ಆದರೆ ಇದು ಎಲ್ಲೆಡೆ ಕಾರ್ಯರೂಪಕ್ಕೆ ಬಂದಿಲ್ಲ.

ಆದರೆ ಈ ವಯಸ್ಸಿಗೂ ಮುನ್ನವೇ  ನಿಶ್ಚಿತಾರ್ಥ ಮಾಡಿಕೊಂಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಷ್ಟಕ್ಕೂ ಇದು ಎರಡೂ ಮನೆಯವರು ಎದುರು ನಿಂತುಕೊಂಡೇ ಮಾಡಿಕೊಟ್ಟಿರುವ ನಿಶ್ಚಿತಾರ್ಥವಾಗಿದೆ. ಇದಕ್ಕೆ ಮುಖ್ಯ ಕಾರಣ ಬಾಲಕನ ಹಟ.!

ಹೌದು ಬಾಲಕ, ತನ್ನ ಪೋಷಕರ ಬಳಿ, ತಾನು ನೋಡಿದ ಹುಡುಗಿಯ ಜೊತೆ ತನಗೆ ವಿವಾಹ ಮಾಡಿಕೊಟ್ಟರೆ ಮಾತ್ರ ತಾನು ಓದುವುದಾಗಿ ಹೇಳಿದ್ದಾನೆ. ಏನೇ ಮಾಡಿದರೂ ಹಟ ಬಿಡದ ಬಾಲಕನ ಮಾತಿಗೆ ಪೋಷಕರು ಮಣಿದಿದ್ದಾರೆ.

ಬಾಲಕಿಯ ತಾಯಿಗೆ 16ನೇ ವಯಸ್ಸಿನಲ್ಲಿ ಮದುವೆಯಾಗಿದೆ. ಇದಕ್ಕಾಗಿ ಮಗಳ ಮದುವೆಗೆ ಅವರು ಒಪ್ಪಿಕೊಂಡಿದ್ದಾರೆ. ಇನ್ನು ಬಾಲಕನ ತಾಯಿಗೆ 25 ರ ವಯಸ್ಸಿನಲ್ಲಿ ವಿವಾಹವಾಗಿದ್ದು, ಇಷ್ಟು ಚಿಕ್ಕ ವಯಸ್ಸಿನಲ್ಲೇ ಮದುವೆಯಾಗುವ ಮಗನ ಬಯಕೆಯನ್ನು ಅವರು ಬೆಂಬಲಿಸಿದ್ದಾರೆ.

ನಿಶ್ಚಿತಾರ್ಥ ಸಮಾರಂಭದ ವಿಡಿಯೋಗಳು ವೈರಲ್‌ ಆದ ಬೆನ್ನಲ್ಲೇ ನೆಟ್ಟಿಗರ ಗಮನ ಸೆಳೆದಿದೆ. “ಇದು ಅತಿಯಾಯಿತು” ಎಂದು ಒಬ್ಬರು ಬರೆದುಕೊಂಡಿದ್ದಾರೆ.

 

View this post on Instagram

 

A post shared by Salaam! Pakistan (@salaam_pakistan)

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು

Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.