![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Viral Video: ಪುರುಷ ಸಿಬಂದಿ ಮುಂದೆಯೇ ಶಾರ್ಟ್ಸ್ ಬಿಚ್ಚಿ ಟ್ರಯಲ್ ನೋಡಿದ ಯುವತಿ!
ಇದೇನ ಸಭ್ಯತೆ? ಇದೇನ ಸಂಸ್ಕೃತಿ?.. ರೀಲ್ ಜ್ವರವು ಜನರಿಗೆ ಉಪದ್ರವದ ಮೂಲವಾಗಿದೆ ಎಂದು ಆಕ್ರೋಶ!!
Team Udayavani, Apr 13, 2024, 4:51 PM IST
![1—weqwe](https://www.udayavani.com/wp-content/uploads/2024/04/1-weqwe-1-620x332.jpg)
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಪಾಲಿಕಾ ಬಜಾರ್ನಲ್ಲಿ ನಡೆದಿದೆ ಎನ್ನಲಾದ ಘಟನೆಯ ವೀಡಿಯೋವೊಂದು ವೈರಲ್ ಆಗುತ್ತಿದೆ. ಬಟ್ಟೆ ಅಂಗಡಿಯಲ್ಲಿ ಯುವತಿಯೊಬ್ಬಳು ಅಂಗಡಿಯ ಪುರುಷ ಸಿಬಂದಿಯ ಎದುರೇ ಶಾರ್ಟ್ಸ್ ತೆಗೆದು ಬಟ್ಟೆ ಬದಲಾಯಿಸಿದ್ದಾಳೆ.
ಘಟನೆಯ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಚ್ಚಿನ ಸಾಮಾಜಿಕ ತನದಲ್ಲಿನ ಪೋಸ್ಟ್ ಗಳು ದೆಹಲಿಯ ಪಾಲಿಕಾ ಬಜಾರ್ನಳ್ಳಿ ನಡೆದಿದೆ ಎಂದು ಹೇಳಿಕೊಂಡಿದ್ದರೂ, ಕೆಲವರು ಗೋವಾದ ಬಟ್ಟೆ ಅಂಗಡಿಯಲ್ಲಿ ನಡೆದ ಘಟನೆ ಎಂದೂ ಹೇಳಿದ್ದಾರೆ.
ಇಂತಹ ರೀಲ್ ಜ್ವರವು ಸಾರ್ವಜನಿಕ ಸ್ಥಳಗಳಾದ ಮೆಟ್ರೋಗಳು, ಬಸ್ಗಳು ಮತ್ತು ಇತರ ರೀತಿಯ ಸಾರ್ವಜನಿಕ ಸಾರಿಗೆಯನ್ನು ಆಕ್ರಮಿಸಿಕೊಂಡಿದ್ದು, ಜನರಿಗೆ ಉಪದ್ರವದ ಮೂಲವಾಗಿದೆ ಎಂದು ಹಲವಾರು ಮಂದಿ ಆಕ್ರೋಶ ಹೊರ ಹಾಕಿದ್ದಾರೆ.
ಬಟ್ಟೆ ಬದಲಾಯಿಸುವ ಕೊಠಡಿ ಲಭ್ಯವಿದ್ದರೂ ಶಾರ್ಟ್ಸ್ ಬದಲಾಯಿಸಲು ಮಹಿಳೆ ಪುರುಷನೊಬ್ಬನ ಮುಂದೆ ವಿವಸ್ತ್ರಗೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ನೆಟಿಜನ್ಗಳು ಹೇಳಿದ್ದಾರೆ. ಈ ಬಾರಿ ಎಲ್ಲಾ ಮಿತಿಗಳನ್ನು ಮೀರಿದೆ ಮತ್ತು ವೀಡಿಯೋ ಕೆಟ್ಟ ಅಭಿರುಚಿಯಲ್ಲಿದೆ ಎಂದು ಹಲವಾರು ಬಳಕೆದಾರರು ಕಾಮೆಂಟ್ ಮಾಡಿದ್ದು, ಇನ್ನು ಕೆಲವರು ಇದನ್ನೇ ಪುರುಷನೊಬ್ಬ ಮಹಿಳೆಯ ಎದುರು ಮಾಡಿದ್ದರೆ ಪರಿಸ್ಥಿತಿ ಏನು ಎಂದೂ ಆಕ್ರೋಶ ಹೊರ ಹಾಕಿದ್ದಾರೆ.
दिल्ली के पालिका बाजार मे कपडे की दुकान पर.. #INSTA वाली लड़कियों के मुजरे के बाद अब एक नया वीडियो.. हर कपडे की दुकान पर चेंजिंग रूम उपलब्ध है मगर यहाँ इस लड़की ने हदे ही पर कर दी। संभवत: वीडियो भी खुद बनवाई या किसी ने बनाई.. यह वीडियो अब वायरल है।#viralvideo pic.twitter.com/XJfsKVchpR
— TRUE STORY (@TrueStoryUP) April 9, 2024
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?](https://www.udayavani.com/wp-content/uploads/2024/07/9-15-150x90.jpg)
Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?
![Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು](https://www.udayavani.com/wp-content/uploads/2024/07/madhyapradesh-1-150x83.jpg)
Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…
![Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ](https://www.udayavani.com/wp-content/uploads/2024/07/school-2-150x84.jpg)
Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
![1-insta](https://www.udayavani.com/wp-content/uploads/2024/07/1-insta-150x104.jpg)
Instagram Influencer ಆನ್ವಿ ಕಾಮ್ದಾರ್ ಕಮರಿಗೆ ಬಿದ್ದು ಮರಣ
![best](https://www.udayavani.com/wp-content/uploads/2024/07/best-150x79.jpg)
Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.