Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ


Team Udayavani, Jun 4, 2023, 5:00 PM IST

Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ

ಕೆಲವರು ಅತೀವವಾಗಿ ಪ್ರಾಣಿಗಳನ್ನು ಪ್ರೀತಿಸುತ್ತಾರೆ. ತನ್ನ ಪ್ರೀತಿಯ ಸಾಕು ಪ್ರಾಣಿಗೆ ಏನು ಬೇಕಾದರೂ ಮಾಡುತ್ತಾರೆ. ಅದರ ರಕ್ಷಣೆಗೆ ಸಂಬಂಧಿಸಿ ಎಲ್ಲವನ್ನು ಮಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ತಾನು ಸಾಕಿದ ನಾಯಿಯ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾನೆ.

ಬ್ರೆಂಟ್ ರಿವೆರಾ ಎನ್ನುವ ವ್ಯಕ್ತಿ ತನ್ನ ಮನೆಯ ಸಾಕು ನಾಯಿ “ಚಾರ್ಲಿ” ಹುಟ್ಟುಹಬ್ಬಕ್ಕೆ ವಿಶೇಷವಾದ ಉಡುಗೊರೆಯನ್ನು ನೀಡಿದ್ದಾರೆ. ಪ್ರಾಣಿ ಪ್ರಿಯರಾಗಿರುವ ಬ್ರೆಂಟ್ ರಿವೆರಾ ಈ ಬಾರಿ ತನ್ನ ಚಾರ್ಲಿಗೆ ಏನಾದರೂ ದೊಡ್ಡ ಉಡುಗೊರೆ ನೀಡಬೇಕೆನ್ನುವ ನಿಟ್ಟಿನಲ್ಲಿ ಅದಕ್ಕಾಗಿ ದೊಡ್ಡ ಮೊತ್ತವನ್ನು ಖರ್ಚು ಮಾಡಲು ನಿರ್ಧರಿಸಿದ್ದಾರೆ. ತನ್ನ ಚಾರ್ಲಿಗೆ ಯಾವ ಕೊರತೆಯೂ ಉಂಟಾಗಬಾರದೆನ್ನುವ ನಿಟ್ಟಿನಲ್ಲಿ ಮನೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ.

ಈ ಕುರಿತು ಬ್ರೆಂಟ್ ರಿವೆರಾ ತಮ್ಮ ಯೂಟ್ಯೂಬ್‌ ಚಾನೆಲ್‌ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ಚಾರ್ಲಿ”ಗಾಗಿ ಮನೆ ನಿರ್ಮಾಣ ಮಾಡಲು ಅದಕ್ಕೆ ಬೇಕಾದ ಸಾಮ್ರಾಗಿಗಳನ್ನು ತಯಾರು ಮಾಡುವುದು, ಅದರಲ್ಲಿ ಇರಬೇಕಾದ ಸಾಮಾಗ್ರಿಗಳ ಬಗ್ಗೆ ತೋರಿಸಿದ್ದಾರೆ.

ಅಂತಿಮವಾಗಿ ಒಂದು ಬೃಹತ್‌ ಗಾತ್ರದ ಮನೆಯನ್ನು ತನ್ನ ಪ್ರೀತಿಯ ʼʼಚಾರ್ಲಿ” ಗಾಗಿ ಬ್ರೆಂಟ್ ರಿವೆರಾ ನಿರ್ಮಿಸಿದ್ದಾರೆ. ಈ ಮನೆಯಲ್ಲಿ ಟಾಯ್ಲೆಟ್‌ , ಬೆಡ್‌ ರೂಮ್‌, ಕಿಚನ್‌, ಟಿವಿ.. ಹೀಗೆ ಒಂದು ಸಾಮಾನ್ಯ ಮನೆಯಲ್ಲಿ ಏನು ಇದ್ದೆಯೋ ಅದೆಲ್ಲವನ್ನು ಆಳವಡಿಸಿದ್ದಾರೆ. ಮನೆ ಎಷ್ಟು ದೊಡ್ಡದಾಗಿದೆ ಎಂದರೆ ಇದರಲ್ಲಿ ಮನುಷ್ಯ ಕೂಡ ವಾಸವಾಗಿರಬಹುದು. ನಾಯಿಗೆ ಒಂಟಿತನ ಅನ್ನಿಸಬಾರದೆನ್ನುವ  ನಿಟ್ಟಿನಲ್ಲಿ ತಾನು ಇಲ್ಲದಾಗ ಅದರೊಂದಿಗೆ ಇರಲು ಒಬ್ಬ ಅನುಭವಿ ಡಾಂಗ್ ಟ್ರೈನರ್‌ ನ್ನು ಕೂಡ ಮನೆಯಲ್ಲಿರಿಸಿದ್ದಾರೆ.

ನಾಯಿಗೆ ಹುಟ್ಟುಹಬ್ಬದ ದಿನವೇ ಮನೆಗೆ ಪ್ರವೇಶ ಮಾಡಿದ್ದಾರೆ. ನಾಯಿಗೆ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸಿ ಮಾಡಿದ್ದಾರೆ. ಹುಟ್ಟುಹಬ್ಬಕ್ಕೆ ಸ್ನೇಹಿತರನ್ನು ಆಹ್ವಾನಿಸಿದ್ದಾರೆ. ಕೊನೆಯದಾಗಿ ಒಂದು ಪುಟ್ಟ ನಾಯಿಯ ಮರಿಯನ್ನು “ಚಾರ್ಲಿ”ಗೆ ಉಡುಗೊರೆಯಾಗಿ ನೀಡಿದ್ದಾರೆ.

ಇಷ್ಟುದೊಡ್ಡ ಮಟ್ಟದ ಮನೆ ನಿರ್ಮಿಸಲು ಇವರಿಗೆ ಆದ ಖರ್ಚು ಬರೋಬ್ಬರಿ 16.4 ಲಕ್ಷ ರೂ. ಈ ವಿಡಿಯೋ ಯೂಟ್ಯೂಬ್‌ ನಲ್ಲಿ ಇದುವರೆಗೆ 7.3 ಮಿಲಿಯನ್‌ ವೀಕ್ಷಣೆ ಆಗಿದೆ.

ಟಾಪ್ ನ್ಯೂಸ್

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

1-saasd

Temples; ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಲ್ಲಿ ಭಕ್ತರ ದಂಡು

Rain ಕರಾವಳಿಯಲ್ಲಿ ಮುಂದುವರಿದ ಮಳೆ

Rain ಕರಾವಳಿಯಲ್ಲಿ ಮುಂದುವರಿದ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

maldieves

Maldives: ಮಾಲ್ದೀವ್ಸ್‌ ಚುನಾವಣೆ: ಚೀನ ಪರ ಅಭ್ಯರ್ಥಿಗೆ ಜಯ

DAWOOD IBRAHIM

Pakistan: ಪಾಕ್‌ ಗುಪ್ತಚರ ಸಂಸ್ಥೆಗೆ ದಾವೂದ್‌ ಸಾರಥ್ಯ?

Madrid: ಕ್ಲಬ್‌ನಲ್ಲಿ ಬೆಂಕಿ: 13 ಸಾವು

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.