Video: SBI ಬ್ಯಾಂಕಿಗೆ ದಿಢೀರ್ ಭೇಟಿ ನೀಡಿದ ಗೂಳಿ… ಗ್ರಾಹಕರು, ಸಿಬ್ಬಂದಿಗಳು ಸೈಲೆಂಟ್


Team Udayavani, Jan 11, 2024, 1:18 PM IST

Video: ಎಸ್ ಬಿಐ ಬ್ಯಾಂಕಿಗೆ ದಿಢೀರ್ ಭೇಟಿ ನೀಡಿದ ಬಂದ ಗೂಳಿ… ಕಂಗಾಲಾದ ಗ್ರಾಹಕರು

ಉತ್ತರ ಪ್ರದೇಶದ ಉನ್ನಾವೊದ ಶಹಗಂಜ್ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಗೂಳಿಯೊಂದು ಎಂಟ್ರಿ ಕೊಟ್ಟಿದೆ, ಈ ವೇಳೆ ಬ್ಯಾಂಕಿನೊಳಗೆ ಇದ್ದ ಗ್ರಾಹಕರು ಹಾಗೂ ಸಿಬ್ಬಂದಿಗಳು ಒಮ್ಮೆ ಗಲಿಬಿಲಿಯಾಗಿದ್ದಾರೆ.

ಬ್ಯಾಂಕಿನೊಳಗೆ ಪ್ರವೇಶಿಸಿದ ಗೂಳಿ ಯಾರಿಗೂ ತೊಂದರೆ ಕೊಡದೆ ತನ್ನ ಪಾಡಿಗೆ ನಿಂತು ಬಿಟ್ಟಿದೆ ಇದನ್ನು ಕಂಡ ಕೆಲ ಗ್ರಾಹಕರು ಬೇಗ ಬೇಗನೆ ಕೆಲಸ ಮುಗಿಸಿ ಬ್ಯಾಂಕ್ ನಿಂದ ಹೊರ ಹೋಗಿದ್ದಾರೆ ಇನ್ನೂ ಕೆಲವರು ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿ ಬದುಕಿದೆಯಾ ಬಡ ಜೀವ ಎನ್ನುತ್ತಾ ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ.

ಇದರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸುಮಾರು ಮೂವತ್ತು ಸೆಕುಂಡುಗಳ ವಿಡಿಯೋದಲ್ಲಿ ಗೂಳಿ ಸುಮ್ಮನೆ ನಿಂತಿದ್ದು ಅದನ್ನು ಕಂಡ ಕೆಲ ಗ್ರಾಹಕರು ಆಶ್ಚರ್ಯದಿಂದ ನೋಡಿದರೆ ಇನ್ನು ಕೆಲವರು ಭಯಗೊಂಡು ಹೊರ ಓಡಿದ್ದಾರೆ. ಬಳಿಕ ಬಂದ ಭದ್ರತಾ ಸಿಬಂದಿ ಗೂಳಿಯನ್ನು ಬ್ಯಾಂಕ್ ನಿಂದ ಹೊರ ಓಡಿಸಿದ್ದಾರೆ.

ಮಾಹಿತಿ ಪ್ರಕಾರ ಬ್ಯಾಂಕ್ ನ ಹೊರಭಾಗದಲ್ಲಿ ಎರಡು ಗೂಳಿಗಳು ಕಾದಾಡಿಕೊಂಡಿವೆ ಈ ವೇಳೆ ಒಂದು ಗೂಳಿ ಸೀದಾ ಬ್ಯಾಂಕ್ ಒಳಗೆ ಪ್ರವೇಶಿದೆ ಎಂದು ಹೇಳಲಾಗಿದೆ ಗೂಳಿ ಬ್ಯಾಂಕ್ ಪ್ರವೇಶಿಸುವ ವೇಳೆ ಭದ್ರತಾ ಸಿಬಂದಿ ಪ್ರವೇಶ ದ್ವಾರದಲ್ಲಿ ಇರಲಿಲ್ಲ ಹಾಗಾಗಿ ಗೂಳಿ ಆರಾಮವಾಗಿ ಬ್ಯಾಂಕ್ ಪ್ರವೇಶಿಸಿದೆ ಎನ್ನಲಾಗಿದೆ. ಘಟನೆಯಿಂದ ಯಾರಿಗೂ ತೊಂದರೆ ಆಗಲಿಲ್ಲ. ಬ್ಯಾಂಕಿನಲ್ಲೂ ಕಡಿಮೆ ಗ್ರಾಹಕರು ಇದ್ದ ಪರಿಣಾಮ ಹೆಚ್ಚಿನ ತೊಂದರೆ ಆಗಲಿಲ್ಲ.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.