ಝೋಮ್ಯಾಟೋ ಎಡವಟ್ಟು: ಆರ್ಡರ್ ಮಾಡಿದ್ದು ವೆಜ್ ಊಟ… ಬಂದಿದ್ದು ಮಾತ್ರ ನಾನ್ ವೆಜ್


Team Udayavani, Mar 6, 2023, 5:25 PM IST

ಝೋಮ್ಯಾಟೋ ಎಡವಟ್ಟು: ಆರ್ಡರ್ ಮಾಡಿದ್ದು ವೆಜ್ ಊಟಕ್ಕೆ… ಬಂದಿದ್ದು ಮಾತ್ರ ನಾನ್ ವೆಜ್

ನವದೆಹಲಿ: ಮಹಿಳೆಯೊಬ್ಬರು ಝೋಮ್ಯಾಟೋ ಆಫ್ ಮೂಲಕ ಸಸ್ಯಾಹಾರಿ ಊಟಕ್ಕೆಆರ್ಡರ್ ಮಾಡಿ ನಾನ್ ವೆಜ್ ಊಟ ಪಾರ್ಸೆಲ್ ಬಂದಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ನಿರುಪಮಾ ಸಿಂಗ್ ಎಂಬ ಮಹಿಳೆಯೊಬ್ಬರು ಝೋಮ್ಯಾಟೋ ಆಫ್ ಮೂಲಕ ಸಸ್ಯಾಹಾರಿ ಊಟಕ್ಕೆಆರ್ಡರ್ ಮಾಡಿದ್ದಾರೆ ಕೆಲ ಸಮಯದ ಬಳಿಕ ಊಟ ಪಾರ್ಸೆಲ್ ಬಂದಿದ್ದು ಇನ್ನೇನು ಊಟ ಮಾಡುವ ಎಂದು ಪೊಟ್ಟಣ ತೆರೆದಾಗ ಮಹಿಳೆಗೆ ಶಾಕ್ ಆಗಿದೆ… ಮಹಿಳೆ ತೆರೆದ ಆಹಾರ ಪೊಟ್ಟಣದಲ್ಲಿ ಸಸ್ಯಾಹಾರಿ ಬದಲು ಕೋಳಿ ಪದಾರ್ಥ ಹಾಕಲಾಗಿದೆ.

ಮಹಿಳೆ ಪದಾರ್ಥವನ್ನು ಪ್ಲೇಟ್ ಗೆ ಹಾಕಿಕೊಂಡಿದ್ದಾರೆ ಇನ್ನೇನು ತಿನ್ನಬೇಕು ಎಂದು ನೋಡುವಾಗ ಇದು ಸಸ್ಯಹಾರಿಯಲ್ಲ ಎಂಬುದು ಗೊತ್ತಾಗಿದೆ, ಕೂಡಲೇ ಅದರ ಫೋಟೋ ತೆಗೆದ ಮಹಿಳೆ ಟ್ವಿಟರ್ ಮೂಲಕ ಝೋಮ್ಯಾಟೋ ಸಂಸ್ಥೆಯ ಯಡವಟ್ಟಿನ ಕುರಿತು ಪೋಸ್ಟ್ ಮಾಡಿದ್ದಾರೆ. ಇದನ್ನು ಗಮನಿಸಿದ ಝೋಮ್ಯಾಟೋ ಸಂಸ್ಥೆ ಮಹಿಳೆಗೆ ಕರೆ ಮಾಡಿ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದೆ.

ನಿರುಪಮಾ ಸಿಂಗ್ ಮಾಡಿರುವ ಪೋಸ್ಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ, ಅಲ್ಲದೆ ತಮಗಾದ ಕೆಲವು ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಝೋಮ್ಯಾಟೋ ಕೇವಲ ಆಹಾರ ವಿತರಿಸುವ ಕೆಲಸ ಮಾಡುತ್ತಿದೆ ಇಲ್ಲಿ ತಪ್ಪು ಮಾಡಿರುವುದು ಹೋಟೆಲ್ ಸಿಬ್ಬಂದಿಗಳು ಹಾಗಾಗಿ ಝೋಮ್ಯಾಟೋ ವನ್ನು ದೂರಿ ಪ್ರಯೋಜನವಿಲ್ಲ ಎಂದು ಓರ್ವ ವ್ಯಕ್ತಿ ಬರೆದುಕೊಂಡಿದ್ದರೆ, ಇನ್ನೊಬ್ಬರು ಟ್ವೀಟ್ ಮಾಡಿ ಕಳೆದ ವಷ ಓರ್ವ ವ್ಯಕ್ತಿ ಟೀ ಆರ್ಡರ್ ಮಾಡಿದ್ದು ಟೀ ಕುಡಿಯುವ ವೇಳೆ ಅದರಲ್ಲಿ ಮಾಂಸ ಪತ್ತೆಯಾಗಿತ್ತು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್ ಮದುವೆ ಆಗುವುದಿಲ್ಲ ಯಾಕೆ ಗೊತ್ತಾ?… ; ನಳಿನ್ ಹೇಳಿಕೆ ವೈರಲ್

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.