ಅಮೆಜಾನ್ ಗೆ ತಲೆನೋವಾದ ‘ಅಲೆಕ್ಸಾ’ ಮತ್ತು ‘94% ರಿಯಾಯಿತಿ’


Team Udayavani, Jul 7, 2021, 2:25 PM IST

amazon

ಜಗತ್ಪ್ರಸಿದ್ಧ ಅಮೆಜಾನ್ ಇತ್ತೀಚಿಗೆ ಕೆಲವು ಸಲ್ಲದ ಕಾರಣಗಳಿಗೆ ಸುದ್ದಿಯಾಗುತ್ತಿದೆ‌‌. ಇಷ್ಟು ದಿನ ಈ ಅಮೆರಿಕಾದ ಬಹುರಾಷ್ಟ್ರೀಯ ಸಂಸ್ಥೆ ಇ ಕಾಮರ್ಸ್, ಕ್ಲೌಡ್ ಕಂಪ್ಯೂಟಿಂಗ್, ಡಿಜಿಟಲ್ ಸ್ಟ್ರೀಮಿಂಗ್ , ಮತ್ತು ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಗೆ ಹೆಸರುವಾಸಿಯಾಗಿತ್ತು. ಮಾತ್ರವಲ್ಲದೆ ಅಮೆರಿಕಾದ ಟಾಪ್- 5 ಕಂಪೆನಿಗಳ ಸಾಲಿನಲ್ಲಿ ಸ್ಥಾನ ಪಡೆದಿತ್ತು. ( ಉಳಿದ ನಾಲ್ಕು ಗೂಗಲ್, ಫೇಸ್ ಬುಕ್, ಮೈಕ್ರೊಸಾಫ್ಟ್‌, ಆ್ಯಪಲ್‌)

ಹಾಗಾದರೆ ಅಮೆಜಾನ್ ಯಾವ ಸಲ್ಲದ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂಬುದನ್ನು ಗಮನಿಸೋಣ. ಮೊದಲನೆಯದಾಗಿ ಅಮೆಜಾನ್ ವಾಯ್ಸ್ ಅಸಿಸ್ಟೆಂಟ್ ಗಳಲ್ಲಿ ಒಂದಾದ ಅಲೆಕ್ಸಾ ಕಾರಣದಿಂದ. ಇಲ್ಲಿ ಅಲೆಕ್ಸಾ ಯಾವುದೇ ತಾಂತ್ರಿಕ ಅಥವಾ ಇತರೆ ಭದ್ರತಾ ಸಮಸ್ಯೆಗಳಿಂದ ಸುದ್ದಿಯಾಗಿಲ್ಲ. ಬದಲಾಗಿ ‘ಅಲೆಕ್ಸಾ’ ಎಂಬ ಹೆಸರೇ ಅಮೆಜಾನ್ ಗೆ ತಲೆನೋವಾಗಿದೆ.

ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಅಲೆಕ್ಸಾ ಎಂಬ ಹೆಸರು ಸಾಮಾನ್ಯ. ಕೆಲವೊಂದು ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಅಲೆಕ್ಸಾ ಎಂದು ಹೆಸರಿಟ್ಟಿರುತ್ತಾರೆ. ಇದೇ ಕಾರಣದಿಂದಾಗಿ ಅಲೆಕ್ಸಾ ಹೆಸರಿರುವವರನ್ನು ಶಾಲೆಗಳಲ್ಲಿ ಸಹಪಾಠಿಗಳು ಛೇಡಿಸುವ, ವ್ಯಂಗ್ಯವಾಡುವ ಕೆಲಸದಲ್ಲಿ ತೊಡಗಿದ್ದಾರಂತೆ…ಇದರ ಜೊತೆಗೆ ವಾಯ್ಸ್ ಅಸಿಸ್ಟೆಂಟ್ ಅಲೆಕ್ಸಾ ಜೊತೆ ವ್ಯವಹರಿಸುವಂತೆ ಅವರ ಜೊತೆಗೆ ಮಾತನಾಡುವುದರಿಂದ, ಬೇಸತ್ತ ಹಲವರು ಶಾಲೆಯನ್ನು ತೊರೆದಿದ್ದಾರೆ. ಮಾತ್ರವಲ್ಲದೆ ಬೇರೆ ಶಾಲೆಯಲ್ಲಿ ದಾಖಲಾಗಿದ್ದಾರೆ.

ತಮ್ಮ ಮಕ್ಕಳು ಸಹಪಾಠಿಗಳಿಂದ ನಿರಂತರ ಶೋಷಣೆಗೊಳಗಾಗುತ್ತಿರುವುದನ್ನು ಗಮನಿಸಿದ ಪೋಷಕರು, ಅಮೆಜಾನ್ ವಾಯ್ಸ್ ಅಸಿಸ್ಟೆಂಟ್ ಗೆ ಮಾನವರ ಹೆಸರಿನ ಬದಲು ಬೇರೆ ಹೆಸರನ್ನು ಬಳಸುವಂತೆ ಅಮೆಜಾನ್ ಬಳಿ ಕೋರಿಕೊಂಡಿದ್ದಾರೆ. ವಾಯ್ಸ್ ಅಸಿಸ್ಟೆಂಟ್ ಮಾದರಿಯಲ್ಲೆ ತಮ್ಮ ಮಕ್ಕಳನ್ನು ಬಿಂಬಿಸುತ್ತಿರುವುದು, ಅವರ ಮಾನಸಿಕ ಸ್ಥಿತಿಗತಿಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದ್ದಾರೆ.

ಅಮೆಜಾನ್ ವಾಯ್ಸ್ ಅಸಿಸ್ಟೆಂಟ್ ‘ಅಲೆಕ್ಸಾ’ 2014 ರಿಂದಲೂ ಬಳಕೆಯಲ್ಲಿದೆ‌. ಇದು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮೂಲಕ ಕಾರ್ಯನಿರ್ವಹಿಸುತ್ತದೆ. ಇಂದು ಅಮೆರಿಕಾದಲ್ಲೇ 40 ಮಿಲಿಯನ್ ಅಲೆಕ್ಸಾ ಬಳಕೆದಾರರಿದ್ದಾರೆ.

ದುಬಾರಿ ಎಸಿಯನ್ನುಶೇ. 94ರಷ್ಟು ರಿಯಾಯಿತಿ ದರದಲ್ಲಿ ಮಾರಿದ ಅಮೆಜಾನ್‌!

ಅಮೆಜಾನ್‌, ತೋಷಿಬಾ ಏರ್‌ಕಂಡೀಷನ್‌ನನ್ನು ಅಚಾತುರ್ಯದಿಂದ ಶೇ. 94ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಿ ಪೇಚಿಗೆ ಸಿಲುಕಿದೆ. 1.8 ಟನ್‌ ಸಾಮರ್ಥ್ಯದ 5 ಸ್ಟಾರ್‌ ರೇಟಿಂಗ್‌ ಇರುವ ಈ ಎಸಿಯ ಅಸಲಿ ಬೆಲೆ 96,700 ರೂ. ಆಗಿದ್ದು ಪ್ರತಿದಿನ ಯಾವ್ಯಾವ ಸಾಮಗ್ರಿಗಳಿಗೆ ತಮ್ಮಲ್ಲಿ ಡಿಸ್ಕೌಂಟ್‌ ಇದೆಯೆಂದು ಲಿಸ್ಟಿಂಗ್‌ ಮಾಡುವಾಗ, ಈ ಎಸಿ ಬೆಲೆಯನ್ನು 5,900 ರೂ.ಗಳಿಗೆ ಇಳಿಸಿರುವುದಾಗಿ ವೆಬ್‌ಸೈಟ್‌ನಲ್ಲಿ ನಮೂದಿಸಲಾಗಿತ್ತು.

ವೆಬ್‌ಸೈಟ್‌ನಲ್ಲಿ ಇದನ್ನು ನೋಡಿದ ಗ್ರಾಹಕರೊಬ್ಬರು ಕೂಡಲೇ ಆರ್ಡರ್‌ ಮಾಡಿ ಇದನ್ನು ಕೊಂಡಿದ್ದಾರೆ. ಕಂಪನಿಯ ಈ ಪ್ರಮಾದದಿಂದ ಗ್ರಾಹಕನಿಗೆ ಲಾಭವಾಗಿದೆ.

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.