ಚಳಿಗಾಲದ ಸ್ಪೆಷಲ್ ತಿಂಡಿ ಅವರೇಕಾಳಿನ ಸಮೋಸ

ಅವರೇಕಾಳಿನ ಸಮೋಸ ತುಂಬಾನೇ ವಿಶೇಷ. ಇದನ್ನು ನಿಮ್ಮ ಮನೆಯಲ್ಲಿ ತಯಾರಿಸಬಹುದು.

Team Udayavani, Dec 22, 2020, 6:19 PM IST

ಚಳಿಗಾಲದ ಸ್ಪೆಷಲ್ ತಿಂಡಿ ಅವರೇಕಾಳಿನ ಸಮೋಸ

ಎಲ್ಲೆಡೆ ಈ ಬಾರಿಯ ಚಮು ಚಮು ಚಳಿ ಚಳಿಗಾಲ ಶುರುವಾಗಿದ್ದು. ಏನಾದರೂ ಖಾರಖಾರವಾಗಿ ತಿನ್ನಬೇಕೆಂಬ ಬಾಯಿಚಪಲ ಹುಟ್ಟುತ್ತದೆ. ನೀವು ವಿವಿಧ ರೀತಿಯ ಸಮೋಸವನ್ನು ತಿಂದಿರಬಹುದು . ಆದರೆ ಅವರೇಕಾಳಿನ ಸಮೋಸ ತುಂಬಾನೇ ವಿಶೇಷ. ಇದನ್ನು ನಿಮ್ಮ ಮನೆಯಲ್ಲಿ ತಯಾರಿಸಬಹುದು.

ಬೇಕಾಗುವ ಸಾಮಾಗ್ರಿಗಳು: 
ಗೋಧಿಹಿಟ್ಟು  2 ಕಪ್, ಮೈದಾಹಿಟ್ಟು  2 ಕಪ್,  ಅವರೇಕಾಳು 1ಕಪ್, ಸಣ್ಣಗೆ ಕತ್ತರಿಸಿಟ್ಟ (ಬೀನ್ಸ್  ,ಕ್ಯಾರೆಟ್, ಈರುಳ್ಳಿ , ಬೀಟ್ರೂಟ್ ಸೇರಿ 2 ಕಪ್)  ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು , ಶುಂಠಿ, ಕರಿಯಲು ಬೇಕಾದಷ್ಟು ಎಣ್ಣೆ , ಲಿಂಬೆಹಣ್ಣು 1, ಗರಂಮಸಾಲೆಪುಡಿ 1 ಚಮಚ, ರುಚಿಗೆ ಉಪ್ಪು.

ತಯಾರಿಸುವ ವಿಧಾನ : ಗೋಧಿಹಿಟ್ಟು , ಮೈದಾಹಿಟ್ಟಿಗೆ ಸ್ವಲ್ಪ ಉಪ್ಪು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ.
ಅವರೇಕಾಳಿನ ಜೊತೆ ಎಲ್ಲ ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಿ ಗರಂ ಮಸಾಲೆ ಪುಡಿಯನ್ನು ಸೇರಿಸಿ. ಕೊತ್ತಂಬರಿ ಸೊಪ್ಪು, ಕರಿಬೇವು, ಶುಂಠಿ ಹಾಕಿ ಪಲ್ಯದಂತೆ ಮಾಡಿಟ್ಟುಕೊಳ್ಳಿ. ಆರಿದ ನಂತರ ಲಿಂಬೆರಸ ಸೇರಿಸಿ.

ಗೋಧಿ/ಮೈದಾ ಹಿಟ್ಟಿನ ಮಿಶ್ರಣವನ್ನು ಪೂರಿಯಂತೆ ಲಟ್ಟಿಸಿ, ಸರಿ ಅರ್ಧಕ್ಕೆ ಕತ್ತರಿಸಿ.  ಒಂದೊಂದು ಭಾಗವನ್ನು ಶಂಕುವಿನ ಆಕಾರದಲ್ಲಿ ಸುತ್ತಿ ಅದರ ಒಳಗೆ ಮಾಡಿಟ್ಟ ಪಲ್ಯದ ಮಿಶ್ರಣವನ್ನು ತುಂಬಿಸಿ.

ಮಿಶ್ರಣ ಹೊರಬಾರದಂತೆ ಸುತ್ತಲೂ ಸರಿಯಾಗಿ ಒತ್ತಿ. ಎಣ್ಣೆಯನ್ನು ಕಾಯಲು ಇಟ್ಟು ಒಂದೊಂದೇ ಸಮೋಸವನ್ನು ಹಾಕುತ್ತಾ ನಿಧಾನವಾಗಿ ಹೊಂಬಣ್ಣ ಬರುವವರೆಗೆ ಕಾಯಿಸಿರಿ.  ಸ್ವಾದಿಷ್ಟವಾದ ಅವರೇಕಾಳಿನ ಸಮೋಸ ಸವಿಯಲು ಸಿದ್ಧ…

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.