ಬೇಸಿಗೆಯಲ್ಲಿ ನಿಮ್ಮ ಗಡ್ಡಗಳನ್ನು ಹೀಗೆ ಆರೈಕೆ ಮಾಡಿದರೆ ಉತ್ತಮ


Team Udayavani, Apr 20, 2021, 9:00 AM IST

ನ್ಗಗದಸ಻

ಬಿರು ಬೇಸಿಗೆಯಲ್ಲಿ ಗಂಡಸರು ಅದರಲ್ಲೂ ಯುವಕರಿಗೆ ಗಡ್ಡವನ್ನು ಬೆಳೆಸುವುದು ಮತ್ತು ನಿರ್ವಹಿಸುವುದು ತುಂಬಾ ಸವಾಲಿನ ಕೆಲಸವಾಗಿದೆ. ನಿರಂತರ ಬೆವರಿನಿಂದ ಗಡ್ಡದ ಸುತ್ತಲೂ ಬಹಳಷ್ಟು ಕೊಳಕು ಮತ್ತು ಧೂಳನ್ನು ಸಂಗ್ರಹಿಸುತ್ತದೆ. ಇದು ನಿಮ್ಮ ಗಡ್ಡ ದುರ್ಬಲವಾಗಲು ಕಾರಣವಾಗುತ್ತದೆ. ಅಂದರೆ ಬೇಸಿಗೆಯಲ್ಲಿ ನೀವು ಗಡ್ಡವನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಇದರ ಅರ್ಥವಲ್ಲ. ನೀವು ಇದಕ್ಕಾಗಿ ಸ್ವಲ್ಪ ಸಮಯ ಮತ್ತು ಕಾಳಜಿ ನೀಡಬೇಕು ಎಂದರ್ಥ. ಹಾಗಾದ್ರೆ ಗಡ್ಡದ ಆರೈಗೆ ಹೇಗೆ ಮಾಡಿಕೊಳ್ಳಬೇಕು ಅಂದ್ರಾ.. ಈ ಸ್ಟೋರಿ ಓದಿ..

ಟ್ರಿಮ್ ಮಾಡಿಕೊಳ್ಳಿ : ಟ್ರಿಮ್ಮಿಂಗ್ ಬೇಸಿಗೆಯಲ್ಲಿ ನಿಮ್ಮ ಗಡ್ಡವನ್ನು ನೋಡಿಕೊಳ್ಳುವ ಪ್ರಮುಖ ಮತ್ತು ಆರೋಗ್ಯಕರ ಮಾರ್ಗಗಳಲ್ಲಿ ಒಂದಾಗಿದೆ ಏಕೆಂದರೆ ಚಿಕ್ಕ ಗಡ್ಡದ ನಿರ್ವಹಣೆ ಸುಲಭ ಮತ್ತು ತುಂಬಾ ಸೊಗಸಾಗಿ ಕಾಣುತ್ತದೆ

ಎಣ್ಣೆ ಮತ್ತು ಸ್ಕ್ರಬ್ಬಿಂಗ್ ಮಾಡಬೇಕು : ಎಸೆನ್ಷಿಯಲ್ ಆಯಿಲಿಂಗ್ ಸಹ ಹೊಳಪನ್ನು ಉಳಿಸಿಕೊಳ್ಳಲು ಮತ್ತು ಗಡ್ಡದ ಚಪ್ಪಟೆಯಾಗುವುದನ್ನು ತಪ್ಪಿಸುತ್ತದೆ. ಯಾವುದೇ ರೀತಿಯ ಬ್ಯಾಕ್ಟೀರಿಯಾಗಳನ್ನು ನಿಮ್ಮ ಮುಖದಿಂದ ದೂರವಿರಿಸಲು ನೀವು ವಾರಕ್ಕೆ ಎರಡು ಬಾರಿ ನಿಮ್ಮ ಗಡ್ಡವನ್ನು ಸ್ಕ್ರಬ್ ಮಾಡಬೇಕಾಗುತ್ತದೆ.

ಮಾಯಿಶ್ಚರೈಸರ್ : ಗಡ್ಡ ತೊಳೆಯುವುದು ಮತ್ತು ಮಾಯಿಶ್ಚರೈಸರ್ ಹಚ್ಚುವುದು ಉತ್ತಮ ಗಡ್ಡದ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಮತ್ತು ಅದೇ ರೀತಿ ಕಾಪಾಡಲು ಸಹಾಯ ಮಾಡುತ್ತದೆ. ಹೆಚ್ಚು ಗಡಿಬಿಡಿಯಿಲ್ಲದೆ ಗಡ್ಡವನ್ನು ಸುಲಭವಾಗಿ ಬೇರ್ಪಡಿಸಲು ಇದು ಸಹಾಯ ಮಾಡುತ್ತದೆ.

ಹೆಚ್ಚು ನೀರು ಸೇವನೆ :ಸರಿಯಾಗಿ ತಿನ್ನುವುದು ಮತ್ತು ಸಾಕಷ್ಟು ನೀರು ಕುಡಿಯುವುದು ಮುಖ್ಯ. ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು ಏಕೆಂದರೆ ಇದು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ ಮತ್ತು ಶುಷ್ಕ ವಾತಾವರಣದಲ್ಲಿ ಚರ್ಮಕ್ಕೆ ಪೋಷಣೆಯನ್ನು ನೀಡುತ್ತದೆ.

ಸನ್ಸ್ಕ್ರೀನ್ ಹಚ್ಚುವುದು : ನಿಮ್ಮ ಗಡ್ಡದ ಮೇಲೆ ಸನ್‌ಸ್ಕ್ರೀನ್ ಹಚ್ಚಿಕೊಳ್ಳಿ ಏಕೆಂದರೆ ಕಠಿಣವಾದ ಸೂರ್ಯನ ಕಿರಣವು ಕೂದಲಿನ ಹೊರಪೊರೆಗಳನ್ನು ಒಡೆಯುತ್ತದೆ ಮತ್ತು ಅದು ಒಣಗುತ್ತದೆ ಮತ್ತು ಸುಲಭವಾಗಿ ಉದುರುತ್ತದೆ. ಸನ್‌ಸ್ಕ್ರೀನ್‌ನ ಹಚ್ಚುವುದರಿಂದ ನಿಮ್ಮ ಗಡ್ಡವನ್ನು ಹಾನಿಯಿಂದ ರಕ್ಷಿಸುವುದಲ್ಲದೆ ನಿಮ್ಮ ಕೂದಲನ್ನು ಮೃದುಗೊಳಿಸುತ್ತದೆ ಮತ್ತು ಹೊಳೆಯುವಂತೆ ಮಾಡುತ್ತದೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.