ರುಚಿ, ರುಚಿ ಬಿಸಿಬೇಳೆ ಬಾತ್…ಸಿಂಪಲ್ ರೆಸಿಪಿ..ಮನೆಯಲ್ಲೇ ಟ್ರೈ ಮಾಡಿ…

ಕೆಲವರಿಗಂತೂ ಬಿಸಿಬೇಳೆ ಬಾತ್‌ ಹೆಸರು ಕೇಳಿದರೆ ಸಾಕು ಬಾಯಲ್ಲಿ ನೀರು ಬರುತ್ತೆ.

ಶ್ರೀರಾಮ್ ನಾಯಕ್, Sep 23, 2022, 5:41 PM IST

web exclusive environment nayak food

ಕರ್ನಾಟಕದ ಜನಪ್ರಿಯವಾದ ಆಹಾರಗಳಲ್ಲಿ ಬಿಸಿ ಬೇಳೆ ಬಾತ್‌ ಕೂಡಾ ಒಂದು. ಕೆಲವರಿಗಂತೂ ಬಿಸಿಬೇಳೆ ಬಾತ್‌ ಹೆಸರು ಕೇಳಿದರೆ ಸಾಕು ಬಾಯಲ್ಲಿ ನೀರು ಬರುತ್ತೆ. ಇದು ಬೆಳಗ್ಗಿನ ಉಪಹಾರಕ್ಕೂ ಸೈ ಹಾಗೆಯೇ ಮಧ್ಯಾಹ್ನದ ಊಟಕ್ಕೂ ಸೈ, ಜೊತೆಗೆ ಮನೆಗೆ ಬಂದ ಅತಿಥಿಗಳಿಗೂ ಬಿಸಿ ಬಿಸಿಯಾದ ಬಿಸಿ ಬೇಳೆ ಬಾತ್‌ ಮಾಡಿ ಉಣ ಬಡಿಸಬಹುದು. ಅಲ್ಲದೇ ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು. ಈ ರೆಸಿಪಿ ತುಂಬಾನೇ ಸಿಂಪಲ್‌ ಕೂಡ ಆಗಿದ್ದು, ಇದನ್ನು ನೀವು ಮನೆಯಲ್ಲಿ ಟ್ರೈ ಮಾಡಬಹುದು…

ಬೇಕಾಗುವ ಸಾಮಗ್ರಿಗಳು
ಬೆಳ್ತಿಗೆ ಅಕ್ಕಿ 1ಕಪ್‌, ತೊಗರಿಬೇಳೆ 100ಗ್ರಾಂ, ಹುಣಸೇ ಹುಳಿ ರಸ 2ಚಮಚ, ಎಣ್ಣೆ 4 ಚಮಚ, ಕಡ್ಲೆ(ಶೇಂಗಾ) 3 ಚಮಚ, ಸಾಸಿವೆ ಸ್ವಲ್ಪ, ಅಚ್ಚ ಖಾರದ ಪುಡಿ 2ಚಮಚ, ಅರಶಿನ ಪುಡಿ ಸ್ವಲ್ಪ, ಟೊಮೆಟೋ 2, ಬಟಾಟೆ 1,ಬಿಸಿ ಬೇಳೆ ಬಾತ್‌ ಮಸಾಲ ಪುಡಿ 4 ದೊಡ್ಡ ಚಮಚ, ಈರುಳ್ಳಿ 1, ಒಣಮೆಣಸು 3,ಕರಿಬೇವು ಸ್ವಲ್ಪ, ತುಪ್ಪ 1ಚಮಚ, ದೊಣ್ಣೆ ಮೆಣಸು(ಕ್ಯಾಪ್ಸಿಕಂ) 1,ರುಚಿಗೆ ತಕ್ಕಷ್ಟು ಉಪ್ಪು, ತರಕಾರಿ-ಕ್ಯಾರೆಟ್‌ 1,ಬೀನ್ಸ್‌ 5ರಿಂದ 6,ಹಸಿಬಟಾಣಿ 1/2ಕಪ್‌, ಗೆಡ್ಡೆ ಕೋಸು(ನವಿಲು ಕೋಸು) ಸಣ್ಣದು 1.

ತಯಾರಿಸುವ ವಿಧಾನ
ಒಂದು ಕುಕ್ಕರ್‌ ಪಾತ್ರೆಗೆ ಮೇಲಿರುವ ತರಕಾರಿಯನ್ನು ಹಾಕಿ,ಅದರ ಜೊತೆಗೆ ತೊಳೆದಿಟ್ಟ ಅಕ್ಕಿ ಮತ್ತು ತೊಗರಿಬೇಳೆಯನ್ನು ಹಾಕಿ ಬೇಯಿಸಿರಿ(ಜಾಸ್ತಿ ಬೇಯಿಸುವುದು ಬೇಡ). ತದನಂತರ ಒಂದು ಬಾಣಲೆಗೆ ಎಣ್ಣೆ ಹಾಕಿ ಕಾದಮೇಲೆ ಸಾಸಿವೆ, ಶೇಂಗಾ, ಈರುಳ್ಳಿ, ಒಣಮೆಣಸು, ದೊಣ್ಣೆಮೆಣಸು, ಕರಿಬೇವು ಸೇರಿಸಿ ಚೆನ್ನಾಗಿ ಪ್ರೈ ಮಾಡಿಕೊಳ್ಳಿ. ನಂತರ ಟೊಮೆಟೋ ಹಾಕಿ ಅದಕ್ಕೆ ಅರಶಿನ ಪುಡಿ, ಅಚ್ಚ ಖಾರದ ಪುಡಿ, ಬಿಸಿಬೇಳೆ ಬಾತ್‌ ಮಸಾಲ ಪುಡಿ,ಹುಣಸೇ ಹುಳಿ ರಸ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ 2 ರಿಂದ 3 ನಿಮಿಷಗಳ ಕಾಲ ಚೆನ್ನಾಗಿ ಹುರಿಯಿರಿ. ನಂತರ ಒಂದು ಕಪ್‌ ನೀರನ್ನು ಸೇರಿಸಿ ಅದಕ್ಕೆ ಬೇಯಿಸಿಟ್ಟ ತರಕಾರಿಯನ್ನು ಹಾಕಿ ಒಂದು ಚಮಚದಷ್ಟು ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಕ್ಸ್‌ ಮಾಡಿರಿ. ಬಿಸಿ-ಬಿಸಿಯಾದ ಬಿಸಿಬೇಳೆ ಬಾತ್‌ ಖಾರ ಬೂಂದಿಯೊಂದಿಗೆ ಸವಿಯಲು ಸಿದ್ಧ.

*ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.