ಹೀಗೊಂದು ಮೊಬೈಲ್ ಮಾರ್ಚ್ಯುರಿ !


Team Udayavani, Jan 26, 2022, 2:03 PM IST

h gygghjklm

ಬೆಳ್ತಂಗಡಿ: ಒಬ್ಬ ವ್ಯಕ್ತಿಯ ಸಾವಿನ ನಂತರ ದೇಹವನ್ನು ಸುರಕ್ಷಿತವಾಗಿ ಇರಿಸುವುದು ಸುಲಭದ ಮಾತಲ್ಲ.ಅದನ್ನು ಸುರಕ್ಷಿತವಾಗಿರಿಸಿಕೊಳ್ಳುವುದೇ ಒಂದು ರೀತಿಯ ಜಬ್ದಾರಿಯುತ ಕಾರ್ಯ. ಇನ್ನು ಈ ಕೆಲಸ ಅಂತ ಹೇಳಿದ ಕೂಡಲೇ ಭಯ ಪಡುವವರೇ ಹೆಚ್ಚು.ಅಂತದ್ರಲ್ಲಿ ಸ್ವತಂತ್ರ್ಯವಾದ ಶವಪೆಟ್ಟಿಗೆ , ಶವಾಗಾರ ಅದರ ಸಂರಕ್ಷಣೆ ಜೊತೆಗೆ ಅದನ್ನು ಸಾಗಿಸುವಿಕೆ ಕೆಲಸವನ್ನು ಮಾಡ್ತಾ ಇದ್ದಾರೆ ಬಳಂಜ ನಿವಾಸಿ ಆಲ್ವಿನ್ ಪಿಂಟೋ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಜನತೆಗೆ ಈ ಸೌಕರ್ಯ ಸರಿಯಾಗಿ ಲಭ್ಯವಾಗಬೇಕು ಎಂದೆನಿಸಿ ಬೆಳ್ತಂಗಡಿಯಲ್ಲಿ ಶವಾಗಾರವನ್ನು ಸುಮಾರು 15 ವರ್ಷಗಳ ಹಿಂದೆ ಪ್ರಾರಂಭಿಸಿದರು.ಬೆಳ್ತಂಗಡಿಯ ಚರ್ಚ್ ರೋಡ್ ಬಳಿಯಿರುವ ‘ ಕ್ರಿಸ್ಟ ಎರೇಂಜರ್ಸ್ ‘ ನಲ್ಲಿ ಆಲ್ವಿನ್ ಪಿಂಟೋ ತನ್ನ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.ಇಲ್ಲಿ ಇವರು ಸಾಗಿಸುವ ಶವದ ಪೆಟ್ಟಿಗೆ ಕೆಲಸ, ಶವವನ್ನು ಒಂದೆರೆಡು ದಿನಗಳ ಕಾಲ ಕೆಮಿಕಲ್ ನಲ್ಲಿ ಇಟ್ಟು ಸಂರಕ್ಷಿಸುವ ಕಾರ್ಯದಲ್ಲಿ ಪ್ರವೃತ್ತರಾಗಿದ್ದಾರೆ.


ಶವಾಗಾರದ ವೃತ್ತಿಯೊಂದಿಗೆ ಗ್ರಾನೈಟ್ ಕಾರ್ವಿಂಗ್,ಸ್ಮಶಾನದಲ್ಲಿ ಗ್ರಾನೈಟ್ ನಿಂದ ಗೋರಿ ಕಟ್ಟುವುದು, ಗೋರಿಗಳಿಗೆ ನೇಮ್ ಪ್ಲೇಟ್ ಹಾಕುವುದು ಜೊತೆಗೆ ಶಿಲುಬೆ ಡಿಸೈನ್ ಗಳನ್ನು ಮಾಡಿಕೊಡುತ್ತಾರೆ.ಇದರ ಜೊತೆಗೆ ಬಂದಳಂಜದಲ್ಲಿರುವ ತನ್ನ ಮನೆಯಲ್ಲಿಯೇ ನಾನಾ ರೀತಿಯ ಶವದ ಪೆಟ್ಟಿಗೆಯನ್ನು ಸ್ವತಃ ಇವರೇ ತಯಾರಿಸುತ್ತಾರೆ.

ಅದು ಯಾವುದೇ ಧರ್ಮಕ್ಕೆ ಸೀಮಿತ ವಾದರು ಸಹ ಶವಪೆಟ್ಟಿಗೆಯನ್ನು ಮಾಡಿಕೊಡುತ್ತಾರೆ. ಆಲ್ವಿನ್ ಪಿಂಟೋ ರವರು ಶವದ ಪೆಟ್ಟಿಗೆ ತಯಾರಿಸುವುದರ ಜೊತೆಗೆ ಸಮಾಜ ಕಾರ್ಯದಲ್ಲೂ ಕೂಡ ತನ್ನನ್ನ ತಾನು ತೊಡಗಿಸಿಕೊಂಡಿದ್ದಾರೆ.ದಿನವಿಡಿ ಶವಾಗಾರದಲ್ಲಿ ಕೆಲಸವಿದ್ದರೂ ಅಥವಾ ರಾತ್ರಿಯಿಡೀ ಶವವನ್ನು ಕಾಯುವ ಕೆಲಸ ಅಂಗಡಿಯಲ್ಲಿ ಮಾಡುತ್ತಿದ್ದರೂ ಮನೆಯವರ ಸಂಪೂರ್ಣ ಬೆಂಬಲವಿದೆ.ಒಟ್ಟಿನಲ್ಲಿ ಇವರ ಈ ದಿಟ್ಟ ಹೆಜ್ಜೆಗೆ ನಾವು ಮೆಚ್ಚಲೇಬೇಕು. ಜೊತೆಗೆ ಯಶಸ್ಸಿನ ಹಾದಿಗೆ ಸಾತ್ ನೀಡಲೇಬೇಕು.

– ಹರ್ಷಿತಾ ಹೆಬ್ಬಾರ್
ಪತ್ರಿಕೋದ್ಯಮ ವಿದ್ಯಾರ್ಥಿನಿ, ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ. ಉಜಿರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.