ಡೆಲ್ಟಾ ರೂಪಾಂತರಿಗಿಂತ ಅಪಾಯಕಾರಿ ಕೋವಿಡ್ ಹೊಸ ರೂಪಾಂತರಿ ಸಿ.1.2

ಸಿ.1.2 ಕೋವಿಡ್ ರೂಪಾಂತರಿ ಸೋಂಕಿನೆದುರು ಲಸಿಕೆಗಳು ವಿಫಲ : ಅಧ್ಯಯನ ವರದಿ

Team Udayavani, Aug 31, 2021, 12:28 PM IST

Coronavirus new-variant c 1-2 more-dangerous than delta vaccine may fail Here is the full details, Udayavani News

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ದಕ್ಷಿಣ ಆಫ್ರಿಕಾ ಮತ್ತು ಇತರೆ ಕೆಲವು ದೇಶಗಳಲ್ಲಿ ಕೋವಿಡ್ ಸೊಂಕಿನ ಹೊಸ ರೂಪಾಂತರಿ ಆತಂಕ ಸೃಷ್ಟಿ ಮಾಡಿದೆ. ಲಸಿಕೆಗಳು ಕೂಡ ಈ ಸೋಂಕಿಗೆ ಪ್ರತಿಕಾಯ ಸೃಷ್ಟಿಸುವಲ್ಲಿ ವೈಫಲ್ಯ ಕಂಡಿದೆ ಎಂದು ಕೂಡ ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ಆಫ್ರಿಕಾ ಮೂಲದ ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಫಾರ್ ಕಮ್ಯುನಿಕೇಬಲ್ ಡಿಸೀಸಸ್ ಹಾಗೂ ಕ್ವಾಜುಲು ನ್ಯಾಟಲ್ ರಿಸರ್ಚ್ ಇನ್ನೋವೇಶನ್ ಮತ್ತು ಸೀಕ್ವೆನ್ಸಿಂಗ್ ಪ್ಲಾಟ್‌ ಫಾರ್ಮ್‌ ನ ವಿಜ್ಞಾನಿಗಳು, ಹೊಸ ರೂಪಾಂತರ/ವೇರಿಯಂಟ್ ಸಿ .1.2 ಕೋವಿಡ್ ಸೋಂಕನ್ನು ಈ ವರ್ಷದ ಮೇ ತಿಂಗಳಲ್ಲಿ ಮೊದಲು ಪತ್ತೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ತಮಿಳುನಾಡಿನ ಪುಂಡಪೋಕರಿಗಳು ಮೈಸೂರಿಗೆ ಬಂದು ಕ್ರೈಂ ಮಾಡುತ್ತಾರೆಂದರೆ ಏನರ್ಥ?: ಸೋಮಶೇಖರ್

ಅಂದಿನಿಂದ ಆಗಸ್ಟ್ 13 ರವರೆಗೆ, ಈ ರೂಪಾಂತರಿ ಸೋಂಕು ಚೀನಾ, ಕಾಂಗೋ, ಮಾರಿಷಸ್, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ಪೋರ್ಚುಗಲ್ ಮತ್ತು ಸ್ವಿಟ್ಜರ್‌ ಲ್ಯಾಂಡ್‌ ನಲ್ಲಿ ಪತ್ತೆಯಾಗಿದೆ ಎಂದು ಕೂಡ ಅವರು ಹೇಳಿದ್ದಾರೆ.

ವಿದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಈ ರೂಪಾಂತರಿ ಸೋಂಕು ಹೆಚ್ಚು ಹರಡುವ ಶಕ್ತಿಯನ್ನು ಹೊಂದಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ನ ಮೊದಲ ಅಲೆಯಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಉಪ ಪ್ರಕಾರದ  ಸಿ .1.2 ಗೆ ರೂಪಾಂತರಿಸಲಾಗಿದೆ ಎಂದು ಹೇಳಲಾಗಿದೆ. ಇದನ್ನು ನೇಚರ್ ಆಫ್ ಇಂಟ್ರೆಸ್ಟ್ ಅಥವಾ ಸ್ವಭಾವದ ಆಸಕ್ತಿ ಎಂದು ವರ್ಗೀಕರಿಸಲಾಗಿದೆ.

ದಕ್ಷಿಣಾ ಆಫ್ರಿಕಾ ಒಳಗೊಂಡು ಕೆಲವು ದೇಶಗಳಲ್ಲಿ ಆತಂಕ ಸೃಷ್ಟಿ ಮಾಡಿದ ಈ ರೂಪಾಂತರಿ ಕೋವಿಡ್ ಸೋಂಕು, ಪ್ರತಿ ತಿಂಗಳು ಏರಿಕೆಯಾಗುತ್ತಿದೆ ಎಂದು ವರದಿಯಾಗುತ್ತಿದೆ.

ಅಲ್ಲಿ ಇತ್ತೀಚೆಗೆ ಒಂದು ಅಧ್ಯಯನ ನಡೆದಿದ್ದು, ಮೇ ತಿಂಗಳಲ್ಲಿ ಶೇಕಡಾ 0.2 ರಿಂದ ಜೂನ್ ನಲ್ಲಿ ಶೇಕಡಾ 1.6 ಕ್ಕೆ ಹೆಚ್ಚಳವಾಗಿದೆ. ಹಾಗೂ ಜುಲೈ ನಲ್ಲಿ ಶೇಕಡಾ 2ಕ್ಕೆ ತಲುಪಿದೆ ಎಂದು ಸಂಶೋಧನಾ ವರದಿ ತಿಳಿಸಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಈ ಬಗ್ಗೆ ತಿಳಿಸಿದ ವಿಜ್ಞಾನಿ ಉಪಾಸನಾ ರೈ, ಈ ಸಿ .1.2 ಕೋವಿಡ್ ಸೋಂಕಿನ ರೂಪಾಂತರಿ ಸೋಂಕು ಉಳಿದೆಲ್ಲಾ ಕೋವಿಡ್ ಸೋಂಕಿನ ರೂಪಾಂತರಗಳ ಪರಿಣಾಮವಾಗಿದೆ. ಇದು ಪ್ರೋಟೀನ್‌ ನ ಹೆಚ್ಚಳದಿಂದಾಗಿ ಮೂಲ ವೈರಸ್‌ ಗಿಂತ ಭಿನ್ನವಾಗಿದೆ ಎಂದು ಹೇಳಿದ್ದಾರೆ.

ಫಾಸ್ಟ್ ಸ್ಪ್ರಡರ್  ಸಿ .1.2 ಕೋವಿಡ್ ರೂಪಾಂತರಿ :

ಈ ಕುರಿತಾಗಿ ಮಾಹಿತಿ ನೀಡಿದ ಕೋಲ್ಕತ್ತಾದ ಸಿ ಎಸ್‌ ಐ ಆರ್‌ ನ ವಿಜ್ಞಾನಿ ರೈ, ಕೋವಿಡ್ ಸೋಂಕಿನ ಈ ರೂಪಾಂತರಿ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಹಬ್ಬುವುದಕ್ಕೆ ಆರಂಭಿಸಿದರೇ ಅದು ಇಡೀ ಜಗತ್ತಿನಾದ್ಯಂತ ಹರಡಬಹುದು. ಹಾಗೂ ಈ ಕಾರಣದಿಂದ ಜಗತ್ತಿನೆಲ್ಲಡೆ ಲಸಿಕೆಯ ಸಮಸ್ಯೆ ಮತ್ತೆ ಕಾಣಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾಬೂಲ್ ತೊರೆದ ಅಮೆರಿಕ ಸೇನಾ ಪಡೆ : ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.