Easy & Healthy Recipes; ಆಹಾ ಈ ರೀತಿ ಬದನೆಕಾಯಿ ಪೋಡಿ ಮಾಡಿದ್ರೆ ಏನ್ ರುಚಿ ಗೊತ್ತಾ!


ಶ್ರೀರಾಮ್ ನಾಯಕ್, Feb 9, 2024, 5:45 PM IST

Easy & Healthy Recipes; ಆಹಾ ಈ ರೀತಿ ಬದನೆಕಾಯಿ ಪೋಡಿ ಮಾಡಿದ್ರೆ ಏನ್ ರುಚಿ ಗೊತ್ತಾ!

ಕೆಲವರಿಗೆ ಬದನೆಕಾಯಿ ಅಂದ್ರೆ ಅಚ್ಚುಮೆಚ್ಚು. ಅದರಲ್ಲೂ ಬದನೆಕಾಯಿಯಿಂದ ಮಾಡುವ ಸಾಂಬಾರ್, ಪಲ್ಯ, ಖಾದ್ಯವಂತೂ ಸಖತ್ ಸ್ವಾದವನ್ನು ನೀಡುತ್ತದೆ.ಬದನೆಕಾಯಿಯಲ್ಲಿ ಪೋಷಕಾಂಶ, ವಿಟಮಿನ್, ಖನಿಜಾಂಶಗಳು ಮತ್ತು ನಾರಿನ ಅಂಶ ಯಥೇಚ್ಛವಾಗಿರುವುದರಿಂದ ಮನುಷ್ಯನ ಆರೋಗ್ಯಕ್ಕೆ ಇದು ತುಂಬಾನೇ ಸಹಕಾರಿ.

ಬದನೆಕಾಯಿಗಳಲ್ಲಿ ಹಲವಾರು ರೀತಿಯ ಬಣ್ಣಗಳು ಮತ್ತು ಗಾತ್ರಗಳು ಇರುವುದನ್ನು ನಾವು ನೀವು ಗಮನಿಸಿರುತ್ತೇವೆ. ನೇರಳೆ ಬದನೆಕಾಯಿ, ಹಸಿರು ಬದನೆಕಾಯಿ,ಮಟ್ಟುಗುಳ್ಳ ಮತ್ತು ಕಪ್ಪು ಬದನೆಕಾಯಿಗಳು ಗಾತ್ರದಲ್ಲೂ ತಮ್ಮದೇ ಆದ ಗುಣಲಕ್ಷಣಗಳನ್ನು ಹೊಂದಿರುತ್ತವೆ.

ಹಾಗಾದ್ರೆ ಇಂದು ನಾವು ನಿಮಗೆ ವಿಭಿನ್ನ ಟೇಸ್ಟ್‌ನ ಬದನೆಕಾಯಿ ಪೋಡಿ(ಬಜ್ಜಿ)ವನ್ನು ಹೇಗೆ ಮಾಡುವುದು ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ ಇದನ್ನು ನೀವು ಮನೆಯಲ್ಲಿಯೇ ಸುಲಭವಾಗಿ ಮಾಡಿ ಸವಿಯಿರಿ.

ಬದನೆಕಾಯಿ ಪೋಡಿ (ಬಜ್ಜಿ)
ಬೇಕಾಗುವ ಸಾಮಗ್ರಿಗಳು
ಬದನೆಕಾಯಿ-3,ಕಡ್ಲೆಹಿಟ್ಟು-ಅರ್ಧ ಕಪ್‌, ಅಕ್ಕಿಹಿಟ್ಟು-2ಚಮಚ, ಹಿಂಗಿನ ನೀರು-1ಚಮಚ, ಮೆಣಸಿನ ಪುಡಿ-1ಚಮಚ, ಅಡುಗೆ ಸೋಡಾ-ಸ್ವಲ್ಪ, ಎಣ್ಣೆ-ಕರಿಯಲು, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಬದನೆಕಾಯಿಯನ್ನು ಚೆನ್ನಾಗಿ ತೊಳೆದು ತೆಳ್ಳಗೆ ಹೆಚ್ಚಿ ,ಸ್ವಲ್ಪ ಉಪ್ಪು ಹಾಕಿ ನೀರಿನಲ್ಲಿ 5ರಿಂದ 10ನಿಮಿಷಗಳ ಕಾಲ ನೀರಿನಲ್ಲಿ ಹಾಕಿರಿ. ನಂತನ ಒಂದು ಬೌಲ್‌ಗೆ ಕಡ್ಲೆಹಿಟ್ಟು, ಅಕ್ಕಿಹಿಟ್ಟು, ಹಿಂಗಿನ ನೀರು,ಮೆಣಸಿನಪುಡಿ,ಸ್ವಲ್ಪ ನೀರು ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ತದನಂತರ ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ ಕಾದಮೇಲೆ ಹೆಚ್ಚಿಟ್ಟುಕೊಂಡ ಬದನೆಕಾಯಿಯನ್ನು ಮೊದಲೇ ಮಾಡಿಟ್ಟ ಹಿಟ್ಟಿನ ಮಿಶ್ರಣಕ್ಕೆ ಮುಳುಗಿಸಿ ಎಣ್ಣೆಗೆ ಹಾಕಿ ಎರಡೂ ಬದಿಯನ್ನು ಚೆನ್ನಾಗಿ ಬೇಯಿಸಿದರೆ ಬದನೆಕಾಯಿ ಪೋಡಿ(ಬಜ್ಜಿ) ಸವಿಯಲು ಸಿದ್ಧ.

-ಶ್ರೀರಾಮ್ ಜಿ ನಾಯಕ್

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

IPL 2025;ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

6–bamboo-shoot

Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.