ಒಮ್ಮೆ ತಿಂದರೆ ಮತ್ತೆ ಬೇಕೆನ್ನಿಸುವ ಹೈದರಾಬಾದ್ ಚಿಕನ್ ಬಿರಿಯಾನಿ . . . 

ಅಕ್ಕಿಯನ್ನು ತೊಳೆದು ನೀರಿನಲ್ಲಿ 15ನಿಮಿಷಗಳ ಕಾಲ ನೆನೆಸಿರಿ.

ಶ್ರೀರಾಮ್ ನಾಯಕ್, Aug 27, 2022, 5:50 PM IST

thumb biriyani news web exclusive

ಬಿರಿಯಾನಿ ಎಂದಾಗ ಎಲ್ಲರ ಬಾಯಿಯಲ್ಲಿ ನೀರು ಬಂದೆ ಬರುತ್ತದೆ . ಅದರಲ್ಲೂ ನಾನ್ ವೆಜ್ ಪ್ರಿಯರು ಬಿರಿಯಾನಿ ತುಂಬಾ ಇಷ್ಟಪಡುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ ಇಷ್ಟವಾಗುವ ಅಡುಗೆಯಲ್ಲಿ ಮೊದಲ ಪ್ರಾಶಸ್ತ್ಯ ಬಿರಿಯಾನಿಗಿದೆ. ಹಲವಾರು ಬಗೆಯ ಬಿರಿಯಾನಿಗಳನ್ನು ನಾವು ತಿಂದಿರುತ್ತೇವೆ ಅದರಲ್ಲಿ ಮುಖ್ಯವಾಗಿ ಚಿಕನ್ ಬಿರಿಯಾನಿ, ಚಿಕನ್ ಧಮ್ ಬಿರಿಯಾನಿ, ದೊನ್ನೆ ಬಿರಿಯಾನಿ, ಮಟನ್ ಬಿರಿಯಾನಿ… ಆದರೆ ನಾವಿವತ್ತು ಮಾಡಲು ಹೊರಟಿರುವುದು “ಹೈದ್ರಾಬಾದಿ ಚಿಕನ್ ಬಿರಿಯಾನಿ”. ಹಾಗಾದರೆ ಇನ್ನೇಕೆ ತಡ ರುಚಿ ರುಚಿಯಾದ ಹೈದರಾಬಾದ್ ಚಿಕನ್ ಬಿರಿಯಾನಿ ಮಾಡುವ ವಿಧಾನವನ್ನು ನೋಡೋಣ ಬನ್ನಿ…

ಬೇಕಾಗುವ ಸಾಮಗ್ರಿಗಳು
ಚಿಕನ್ 1/2 ಕೆಜಿ , ಬಾಸುಮತಿ ಅಕ್ಕಿ 2ಕಪ್ ,ಈರುಳ್ಳಿ 3 ,ಟೊಮೆಟೋ 1, ಪುದೀನಾ 1/2 ಕಟ್ಟು , ಕೊತ್ತಂಬರಿ ಸೊಪ್ಪು 1/2 ಕಟ್ಟು ಹಸಿ ಮೆಣಸು 4 ರಿಂದ 5, ಶುಂಠಿ-ಬೆಳ್ಳುಳ್ಳಿ ಪೇಸ್ಟ್ 3 ಚಮಚ , ಮೊಸರು 1/2 ಕಪ್ , ಚಕ್ಕೆ , ಲವಂಗ , ಪಲಾವ್ ಎಲೆ, ಜೀರಿಗೆ ಸ್ವಲ್ಪ, ಅರಿಶಿನ ಪುಡಿ ಸ್ವಲ್ಪ ಖಾರದ ಪುಡಿ 2 ಚಮಚ ,ಲಿಂಬೆ ರಸ ಹಾಗೂ ಫುಡ್ ಕಲರ್ ಸ್ವಲ್ಪ,ತುಪ್ಪ /ಎಣ್ಣೆ 5 ಚಮಚ ,ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ :

-ಚಿಕನ್ ಅನ್ನು ನೀರಿನಲ್ಲಿ ತೊಳೆದು ನಿಮಗೆ ಬೇಕಾಗುವ ರೀತಿಯಲ್ಲಿ ಕಟ್ ಮಾಡಿ  ಒಂದು ಬೌಲ್ ಗೆ ಹಾಕಿ, ಮೊಸರು ಅರಿಶಿನ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ,ಖಾರದ ಪುಡಿ ಹಾಗೂ ಉಪ್ಪನ್ನು ಸೇರಿಸಿ ಸುಮಾರು 15 ನಿಮಿಷ ಗಳ ಕಾಲ ಹಾಗೇ ಬಿಡಿ.

– ಅಕ್ಕಿಯನ್ನು ತೊಳೆದು ನೀರಿನಲ್ಲಿ 15ನಿಮಿಷಗಳ ಕಾಲ ನೆನೆಸಿರಿ.

– ಪುದೀನಾ, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸನ್ನು ಮಿಕ್ಸಿಗೆ ಹಾಕಿ ರುಬ್ಬಿಟ್ಟುಕೊಳ್ಳಿ .

– ಒಂದು ಕುಕ್ಕರಿಗೆ ತುಪ್ಪ /ಎಣ್ಣೆ ಯನ್ನು ಹಾಕಿ ಚಕ್ಕೆ ,ಲವಂಗ ,ಪಲಾವ್ ಎಲೆ ,ಏಲಕ್ಕಿ ,ಜೀರಿಗೆ ಹಾಕಿ ಫ್ರೈ ಮಾಡಿಕೊಳ್ಳಿ .

-ತದನಂತರ ಈರುಳ್ಳಿ ,ಟೊಮೆಟೋ ಹಾಕಿ ಸ್ವಲ್ಪ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಫ್ರೈ ಮಾಡಿಕೊಳ್ಳಿ .

-ನಂತರ ಮಿಕ್ಸ್ ಮಾಡಿಕೊಂಡಿದ್ದ ಚಿಕನ್ ಗೆ ಲಿಂಬೆ ರಸ ಹಾಗೂ ಫುಡ್ ಕಲರ್ ಹಾಕಿ ,ಜೊತೆಗೆ ರುಬ್ಬಿಟ್ಟುಕೊಂಡಿದ್ದ ಮಸಾಲವನ್ನು ಹಾಕಿ ಮಿಕ್ಸ್ ಮಾಡಿ ಸುಮಾರು 10 ನಿಮಿಷಗಳ ಕಾಲ ಬೇಯಿಸಿರಿ .

-ನಂತರ ನೆನೆಸಿಟ್ಟ ಅಕ್ಕಿಯನ್ನು ಹಾಕಿ ಅದರ ಜೊತೆಗೆ 3 ಕಪ್ ನೀರನ್ನು ಸೇರಿಸಿ ಒಂದು ಕುದಿ ಬಂದ ನಂತರ ಕುಕ್ಕರಿನ ಮುಚ್ಚಳವನ್ನು ಹಾಕಿ ಎರಡು ವಿಷಲ್ ತೆಗೆಯಿರಿ .

-ಬಿಸಿ-ಬಿಸಿಯಾದ ಹೈದರಾಬಾದ್ ಚಿಕನ್ ಬಿರಿಯಾನಿ ಮೊಸರು ಸಲಾಡ್ ನೊಂದಿಗೆ ಸವಿಯಲು ಸಿದ್ದ.

 

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.