ಹೇಗಿತ್ತು ಭಾರತದ ಮೊದಲ ಗಣರಾಜ್ಯೋತ್ಸವ ಸಂಭ್ರಮ


Team Udayavani, Jan 26, 2021, 7:15 AM IST

Untitled-1

ಜನವರಿ 26, 1950ರ ಮುಂಜಾವು 10:18 ನಿಮಿಷಕ್ಕೆ ಭಾರತ ಗಣರಾಜ್ಯವಾಗಿ ಬದಲಾಯಿತು. ಇದಾದ ಕೆಲವೇ ಸಮಯದಲ್ಲಿ, ಅಂದರೆ 10:24ಕ್ಕೆ ಡಾ. ರಾಜೇಂದ್ರ ಪ್ರಸಾದ್‌ ಅವರು ಭಾರತದ ಮೊದಲ ರಾಷ್ಟ್ರಪತಿಯಾಗಿ ಪದಗ್ರಹಣ ಮಾಡಿದರು.

ಜನವರಿ 26 1950ರಂದು ಭಾರತದ ಸಂವಿಧಾನ ಜಾರಿಗೆ ಬಂದ ದಿನ. ಭಾರತದ ಸ್ವಾತಂತ್ರÂ ಚಳವಳಿಯ ಸಂದರ್ಭದಲ್ಲಿ, ಅಂದರೆ ಜನವರಿ 26, 1929 ರಂದು ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಲಾಹೋರ್‌ನಲ್ಲಿ ನಡೆದ ಅಧಿವೇಶನದಲ್ಲಿ “ಪೂರ್ಣ ಸ್ವರಾಜ್ಯ’ದ ಧ್ಯೇಯವನ್ನು ಹಾಕಿಕೊಂಡು, ಆ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎಂದು ಘೋಷಿಸಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತಂತ್ರ್ಯಾನಂತರ ಭಾರತದ ಸಂವಿಧಾನವನ್ನು ಈ ದಿನದಂದೇ ಜಾರಿಗೆ ತರಲಾಯಿತು. ಅಂದಿನಿಂದಲೂ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುತ್ತಾ ಬರಲಾಗುತ್ತಿದೆ. ಆದರೆ ಅಂದಿನ ಆಚರಣೆಗಳಿಗೂ ಇಂದಿನ ಆಚರಣೆಗೂ ಅಜಗಜಾಂತರ ವ್ಯತ್ಯಾಸವಿದೆ. ಈ ವ್ಯತ್ಯಾಸದಲ್ಲಿ ಸಾಮರಿಕವಾಗಿ, ಆರ್ಥಿಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿರುವ ಭಾರತವೂ ಗೋಚರಿಸುತ್ತದೆ..

 

ಡಾ. ರಾಜೇಂದ್ರ ಪ್ರಸಾದ್‌ ಅವರು ರಾಷ್ಟ್ರಪತಿ ಹುದ್ದೆಗೇರುತ್ತಿದ್ದಂತೆಯೇ, 31 ಗನ್‌ ಸೆಲ್ಯೂಟ್‌ ಮಾಡಿ ಗೌರವ ಸೂಚಿಸಲಾಯಿತು.

ಬುಲೆಟ್‌ಪ್ರೂಫ್ ಕಾರಿನಲ್ಲಲ್ಲ, ರಾಷ್ಟ್ರಪತಿಗಳನ್ನು ತೆರೆದ ಸಾರೋಟಿನಲ್ಲೇ ಇರ್ವಿನ್‌ ಸ್ಟೇಡಿಯಂಗೆ ಕರೆದೊಯ್ಯಲಾಯಿತು. ನಂತರ ರಾಜೇಂದ್ರ ಪ್ರಸಾದ್‌ ಸೇನಾ ಜೀಪನ್ನೇರಿ ಭದ್ರತಾ ಪಡೆಗಳಿಂದ ವಂದನೆ ಸ್ವೀಕರಿಸಿ, ಧ್ವಜಾರೋಹಣ ಮಾಡಿದರು.

ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಕಾರ್ನೋರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ವಿದ್ಯಮಾನದ ನಂತರ ಇಂಡೊನೇಷ್ಯಾದೊಂದಿಗಿನ ಭಾರತದ ಮೈತ್ರಿ ಬಹಳ ಸುಧಾರಿಸುವಂತಾಯಿತು.

 

5ಗಣರಾಜ್ಯೋತ್ಸವ ಆಚರಣೆಯ ವಿರುದ್ಧ ದೇಶದ ಕೆಲ ಭಾಗಗಳಲ್ಲಿ ಪ್ರತಿರೋಧವೂ ಎದುರಾಗಿತ್ತು. ಕಲ್ಕತ್ತಾದಲ್ಲಿ ಕಮ್ಯುನಿಸ್ಟರು ಪೊಲೀಸರ ಮೇಲೆ ಬಾಂಬ್‌ ದಾಳಿ ನಡೆಸಿದ್ದರು. ಬಾಂಬೆಯಲ್ಲಿ ಇದೇ ಪಕ್ಷ ಸಂವಿಧಾನದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟಿಸಿತ್ತು. ಇನ್ನು ಅದೇ ದಿನ, ಅನ್ಯ ಕಾರಣಕ್ಕಾಗಿ, ಹೈದ್ರಾಬಾದ್‌ ನಿಜಾಮನ ಹತ್ಯೆ ಪ್ರಯತ್ನದ ಘಟನೆ ನಡೆದು ಸುದ್ದಿಯಾಗಿತ್ತು.

ನಿರ್ದಿಷ್ಟ ಜಾಗವಿರಲಿಲ್ಲ… :

1950ರಿಂದ 1954ರವರೆಗೆ, ಗಣರಾಜ್ಯೋತ್ಸವ ಆಚರಣೆಗೆ ನಿರ್ದಿಷ್ಟ ಜಾಗ ಎನ್ನುವುದಿರಲಿಲ್ಲ. ಮೊದಲು ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಯಾಗಿತ್ತು, ನಂತರ ನ್ಯಾಷನಲ್‌ ಸ್ಟೇಡಿಯಂನಲ್ಲಿ, ಆಮೇಲೆ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿ, ನಂತರದ ವರ್ಷದಲ್ಲಿ ರಾಮಲೀಲಾ ಮೈದಾನದಲ್ಲಿ ನಡೆದಿತ್ತು. ಕೊನೆಗೆ 1955ರಿಂದ ರಾಜಪಥವೇ ಗಣರಾಜ್ಯೋತ್ಸವ ಪಥಸಂಚಲನದ ವೇದಿಕೆಯಾಯಿತು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.