ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….


ಶ್ರೀರಾಮ್ ನಾಯಕ್, Mar 26, 2024, 5:53 PM IST

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಹಲ್ವಾ ಎಂದರೆ ಸಾಕು ಎಂತಹವರ ಬಾಯಲ್ಲೂ ನೀರೂರುತ್ತದೆ. ಅದರಲ್ಲೂ ಬೂದುಕುಂಬಳಕಾಯಿಯ (ಕಾಶಿ)ಹಲ್ವಾ ಒಮ್ಮೆ ತಿಂದರೆ ಸಾಕು ಮತ್ತೆ ಮತ್ತೆ ತಿನ್ನಬೇಕೆನ್ನುವಷ್ಟು ರುಚಿಕರ ಹಾಗೂ ಆರೋಗ್ಯಕರಕ್ಕೂ ಇದು ಅತ್ಯುತ್ತಮವಾಗಿದೆ. ಹಾಗಾದರೆ ಇಂದು ನಾವು ನಿಮಗಾಗಿ ಬೂದುಕುಂಬಳಕಾಯಿಯನ್ನು ಬಳಸಿ ಅತ್ಯಂತ ಸುಲಭವಾಗಿ ರುಚಿಕರವಾದ ಕಾಶಿ ಹಲ್ವಾ ತಯಾರಿಸುವುದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ…..

ಕಾಶಿ ಹಲ್ವಾ
ಬೇಕಾಗುವ ಸಾಮಗ್ರಿಗಳು
ಬೂದುಕುಂಬಳ ಕಾಯಿ 2ಕಪ್‌ (ತುರಿದಿಟ್ಟ), ಸಕ್ಕರೆ 1 ಕಪ್‌,ತುಪ್ಪ ಅರ್ಧ ಕಪ್‌, ಗೋಡಂಬಿ ಸ್ವಲ್ಪ, ಒಣದ್ರಾಕ್ಷಿ ಸ್ವಲ್ಪ, ಏಲಕ್ಕಿ ಪುಡಿ ಸ್ವಲ್ಪ, ಕೇಸರಿ ಸ್ವಲ್ಪ.

ತಯಾರಿಸುವ ವಿಧಾನ
ಮೊದಲಿಗೆ ಬೂದುಕುಂಬಳ ಕಾಯಿಯನ್ನು ಚೆನ್ನಾಗಿ ನೀರಿನಲ್ಲಿ ತೊಳೆಯಿರಿ. ನಂತರ ಅದರಲ್ಲಿರುವ ಬೀಜ ಹಾಗೂ ಸಿಪ್ಪೆಯನ್ನು ತೆಗೆದು ತುರಿದುಕೊಳ್ಳಿ. ಆ ಬಳಿಕ ಒಂದು ಬಾಣಲೆಗೆ ತುರಿದ ಬೂದುಕುಂಬಳ ಕಾಯಿಯನ್ನು ಸೇರಿಸಿ ಚೆನ್ನಾಗಿ ಹುರಿಯರಿ. ಕುಂಬಳಕಾಯಿಯಲ್ಲಿ ನೀರಿನಾಂಶ ಇರುವುದರಿಂದ ಅದು ಆವಿಯಾಗುವವರೆಗೆ ಮಧ್ಯಮ ಉರಿಯಲ್ಲಿ ಬೇಯಿಸಿಕೊಳ್ಳಿ, ತದನಂತರದಲ್ಲಿ ಇದಕ್ಕೆ ಸಕ್ಕರೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡುತ್ತ ತುಪ್ಪವನ್ನು ಹಾಕಿರಿ. ತುಪ್ಪ ಜಾಸ್ತಿ ಹಾಕಿದಷ್ಟು ಹಲ್ವಾಕ್ಕೆ ರುಚಿ ಹೆಚ್ಚು. ನಂತರ ಕೇಸರಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಒಂದು ಪ್ಯಾನ್‌ ಗೆ ಎರಡು ಚಮಚ ತುಪ್ಪ ಹಾಕಿ ಅದಕ್ಕೆ ಗೋಡಂಬಿ, ಒಣದ್ರಾಕ್ಷಿ ಸೇರಿಸಿ ಕಂದು ಬಣ್ಣ ಆಗುವವರೆಗೆ ಹುರಿಯಿರಿ ನಂತರ ಅದನ್ನು ಹಲ್ವಾಕ್ಕೆ ಹಾಕಿ ಅದರ ಜೊತೆಗೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿದರೆ ಬೂದುಕುಂಬಳಕಾಯಿ(ಕಾಶಿ) ಹಲ್ವಾ ಸವಿಯಲು ಸಿದ್ಧ.

-ಶ್ರೀರಾಮ್ ಜಿ. .ನಾಯಕ್

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.