ಸೈಕಲ್ ಕದ್ದ ಹುಡುಗನಿಗೆ ಹೊಸ ಸೈಕಲನ್ನೇ ಉಡುಗೊರೆ ರೂಪದಲ್ಲಿ ಕೊಟ್ಟ ಪೊಲೀಸ್ ಅಧಿಕಾರಿ.!


Team Udayavani, Apr 29, 2021, 9:00 AM IST

Untitled-1

ತಪ್ಪುಗಳನ್ನು ಮಾಡಿದರೆ ಹುಡುಕಿಕೊಂಡು ಶಿಕ್ಷೆಯನ್ನು ನೀಡುವುದು ಪೊಲೀಸರ ಕರ್ತವ್ಯ. ಇಂಥ ಪೊಲೀಸರನ್ನು ನಾವು ಕರುಣೆಯಿಲ್ಲದವರು,ತುಂಬಾ ಜೋರು ಅಂಥ ಅಂದುಕೊಳ್ಳುತ್ತೇವೆ.  ಆದರೆ ಇದನ್ನು ಸುಳ್ಳಾಗಿಸಿ ಮಾನವೀಯತೆ ಸಾರಿದ ಎಷ್ಟೋ ಪೊಲೀಸರು ನಮ್ಮ  ಮುಂದೆ ಇದ್ದರೂ, ಕಣ್ಣ ಮುಂದೆ ಮಾತ್ರ ಅಪರೂಪಕ್ಕೆ ಕಾಣುತ್ತಾರೆ.

ಕೇರಳದ ಶೋಲಾಯೂರು ಪ್ರದೇಶದಲ್ಲಿ ಈ ಘಟನೆ ಲತೀಫ್ ಅತ್ತಪಾಡಿ ಎನ್ನುವ ವ್ಯಾಪಾರಿ ಬರೆದ ಫೇಸ್‌ಬುಕ್‌ ಫೋಸ್ಟ್ ನಿಂದ ವೈರಲ್ ಆಗಿದೆ.

ಬಾಲಕನೊಬ್ಬನ ಹೊಸ ಸೈಕಲ್ ಕಳವು ಆಗಿದೆ‌. ಬಾಲಕನ ಅಪ್ಪ ಅಮ್ಮ ಎಲ್ಲಿ ಎಂದು ಹುಡುಕಿಕೊಂಡು ಹೋಗಿ ಕೊನೆಗೆ ಸೈಕಲ್ ಸಿಕ್ಕದಿದ್ದಾಗ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸುತ್ತಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದಾಗ, ಬಹುಬೇಗನೆ ಪೊಲೀಸರು ಕಳವುವಾದ ಸೈಕಲ್ ನ್ನು ಪತ್ತೆ ಹಚ್ಚುತ್ತಾರೆ.

ಮನೆಯ ಪಕ್ಕದ ಹುಡುಗನೇ ಕಳ್ಳ.! :

ಬಾಲಕನ ಮನೆಯವರು ದಾಖಲಿಸಿದ ಪ್ರಕರಣದ ಜಾಡು ಹಿಡಿದು ಸಾಗಿದ ಪೊಲೀಸರು, ತನಿಖೆ ನಡೆಸಿದಾಗ ಬಾಲಕನ‌ ಮನೆಯ ಪಕ್ಕದ ಮನೆಯಲ್ಲಿ ಕದ್ದ ಸೈಕಲ್ ಪಾರ್ಕ್ ಮಾಡಿರುತ್ತಾರೆ. ತಕ್ಷಣ ಇದನ್ನು ವಿಚಾರಿಸಿದ ಪೊಲೀಸರು, ಸೈಕಲ್ ನ್ನು ಕಳವು ಮಾಡಿದ ಮೂರನೇ ತರಗತಿಯ ಹುಡುಗನನ್ನು ವಿಚಾರಣೆ ‌ನಡೆಸುತ್ತಾರೆ.

ಪೊಲೀಸರ ಮಾತಿಗೆ ಉತ್ತರಿಸಿದ ಹುಡುಗ ತನಗೆ ಸೈಕಲ್ ಅಂದರೆ ತುಂಬಾ ಇಷ್ಟ, ಸೈಕಲ್ ನಲ್ಲಿ ತಿರುಗಾಟ ನಡೆಸುವುದು ಅಂದರೆ ಪಂಚಪ್ರಾಣ ಅದಕ್ಕಾಗಿ, ಹೊಸ ಸೈಕಲ್ ನ ಪಯಣದ ಅನುಭವ ಪಡೆಯಲು ಸೈಕಲ್ ನಲ್ಲಿ ಸುತ್ತಾಟ ನಡೆಸಿ‌ ಮನೆಯಲ್ಲಿ ನಿಲ್ಲಿಸಿದೆ ಎಂದು ಹೇಳಿದ್ದಾನೆ.

ಪೊಲೀಸರು ಸೈಕಲ್ ಕದ್ದ ಹುಡುಗನನ್ನು ವಿಚಾರಣೆ ನಡೆಸಿ ಹಾಗೆಯೇ ಬಿಡಲಿಲ್ಲ. ಮುಖ್ಯ ಪೊಲೀಸ್ ಅಧಿಕಾರಿ ವಿನೋದ್ ಕೃಷ್ಣ ಎಂಬುವವರು ಹುಡುಗನ ಮಾತು ಕೇಳಿ ಈ ಘಟನೆಯಿಂದ ತುಂಬಾ ಭಾವುಕರಾಗುತ್ತಾರೆ. ಸೈಕಲ್ ನ್ನು ಪಂಚಪ್ರಾಣ ಅಂಥ ಅಂದುಕೊಂಡಿದ್ದ ಹುಡುಗನಿಗೆ ಪೊಲೀಸ್ ಅಧಿಕಾರಿ ಒಂದು ಉಡುಗೊರೆ ಕೊಡಲು ನಿರ್ಧರಿಸುತ್ತಾರೆ. ಅದುವೇ ಹುಡುಗನ ಮೆಚ್ಚಿನ ಸೈಕಲ್.!

ಪೊಲೀಸ್ ಅಧಿಕಾರಿ ವಿನೋದ್ ಕೃಷ್ಣ. ಸೈಕಲ್ ಕದ್ದ ಹುಡುಗನಿಗೆ ಲತೀಫ್ ಅವರ ಸೈಕಲ್ ಅಂಗಡಿಯಿಂದ ಸೈಕಲ್ ಕೊಂಡು ನೀಡುತ್ತಾರೆ. ಈ ಎಲ್ಲಾ ಘಟನೆಯನ್ನು ಕೇಳಿದ ಲತೀಫ್ ತಮ್ಮ ಬಾಲ್ಯದ ದಿನಗಳನ್ನು ‌ಮೆಲುಕು ಹಾಕುತ್ತಾ, ಪೊಲೀಸ್ ಅಧಿಕಾರಿಯ ಹೃದಯವಂತಿಕೆಯನ್ನು ಫೇಸ್‌ಬುಕ್‌ ನಲ್ಲಿ ಬರೆಯುತ್ತಾರೆ.

ಲತೀಫ್ ಅವರ ಈ ಫೇಸ್‌ಬುಕ್‌ ಪೋಸ್ಟ್ ಕೆಲವೇ ದಿನಗಳಲ್ಲಿ 13 ಸಾವಿರಕ್ಕೂ ಹೆಚ್ಚು ಶೇರ್ ಆಗುತ್ತದೆ.‌ ಹುಡುಗನ ಖುಷಿಗೆ ಸೈಕಲ್ ಕೊಟ್ಟ‌ ಪೊಲೀಸ್ ಅಧಿಕಾರಿಯ ಮಾನವೀಯತೆಯ ಮನಸ್ಸಿಗೆ ಎಲ್ಲೆಡೆಯಿಂದ  ಪ್ರಶಂಸೆ ವ್ಯಕ್ತವಾಗುತ್ತಿದೆ.

 

– ಸುಹಾನ್ ಶೇಕ್

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.