ಜೀವನ ಪಾಠ; ಮಹಾತ್ಮರ ಜಯಂತಿಯ ಮಹತ್ವ

ಸಾಧನೆ ಮಾಡಿದ ವ್ಯಕ್ತಿಗಳಾಗಲಿ ಬೇರೆ ಯಾವ ದೇಶದಲ್ಲಿಯೂ ಕಾಣ ಸಿಗುವುದಿಲ್ಲ.

Team Udayavani, Jan 15, 2022, 5:11 PM IST

ಜೀವನ ಪಾಠ; ಮಹಾತ್ಮರ ಜಯಂತಿಯ ಮಹತ್ವ

ನಮ್ಮ ಭಾರತ ದೇಶದಲ್ಲಿ ಬದುಕುತ್ತಿರುವ ನಾವೇ ಪುಣ್ಯವಂತರು ಎಂದು ಭಾವಿಸಬೇಕು. ಏಕೆಂದರೆ ನಮ್ಮ ದೇಶದಲ್ಲಿ ಇರುವ ಹಬ್ಬಗಳಾಗಲಿ, ಜೀವನ ಶೈಲಿಯಾಗಲಿ, ಆಹಾರ ಪದ್ದತಿಗಳಾಗಲಿ, ಸಾಧನೆ ಮಾಡಿದ ವ್ಯಕ್ತಿಗಳಾಗಲಿ ಬೇರೆ ಯಾವ ದೇಶದಲ್ಲಿಯೂ ಕಾಣ ಸಿಗುವುದಿಲ್ಲ. ನಮ್ಮ ದೇಶವು ವಿವಿಧತೆಯಿಂದ ಕೂಡಿರುವ ದೇಶವಾಗಿದೆ. ಇಲ್ಲಿ ಮಹತ್ತರ ಸಾಧನೆ ಮಾಡುವುದರ ಮೂಲಕ ಆದರ್ಶ ವ್ಯಕ್ತಿಯಾಗಿ ಹೊರಹಮ್ಮಿರುವ ಮಹಾಪುರುಷರಿಗಾಗಿಯೇ ಮಹಾತ್ಮರ ಜಯಂತಿಗಳನ್ನು ಆಚರಿಸಲಾಗುತ್ತದೆ. ಇಲ್ಲಿ ಅಂತವರ ಜೀವನವನ್ನೆ ಮಾರ್ಗದರ್ಶನವಾಗಿ ಇಟ್ಟುಕೊಂಡು ತಮ್ಮ ಜೀವನವನ್ನು ನಿರೂಪಿಸಿಕೊಂಡವರು ಎಷ್ಟೋ ಜನರಿದ್ದಾರೆ. ಈ ಮಹಾಪುಷರಿಗೆ ಗೌರವನ್ನು ಸಲ್ಲಿಸುವ ಸಲುವಾಗಿಯೆ ಈ ಆಚರಣೆಗಳನ್ನು ಆಚರಿಸಲಾಗುತ್ತದೆ.

ಇಂದು ನಾವು ಜೀವನ ನಡೆಸುತ್ತಿರುವ ಶೈಲಿಗೂ ಅಂದು ಅವರು ಜೀವನ ನಡೆಸುತ್ತಿರುವ ಶೈಲಿಗೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತದೆ. ಇಂದು ನಮಗೆ ಸ್ವಲ್ಪ ಅವಮಾನವಾದರೆ, ಬದುಕಲು ಕಷ್ಟವಾದರೆ, ಸವಾಲುಗಳು ಎದುರಾದರೆ, ಜೀವನದಲ್ಲಿ ಸೋಲು, ನಷ್ಟಗಳಾದರೆ ಅವನೆಲ್ಲವನ್ನು ಎದುರಿಸಿ ಜೀವನ ಮುಂದೆ ನಡೆಸಿಕೊಂಡು ಹೋಗುವ ಶಕ್ತಿ ಕಡಿಮೆ ಪ್ರಮಾಣದಲ್ಲಿ ಇದೆಯೆಂದೇ ಹೇಳಬಹುದು. ಪ್ರಯತ್ನವನ್ನು ಪಡದೆ ಸಾಯುವ ಯೋಚನೆಗಳು ತಲೆಯಲ್ಲಿ ಬರುತ್ತವೆ.

ಆದರೆ ಹಿಂದೆ ಹಾಗಲ್ಲ ಅವರು ಎಷ್ಟೇ ಕಷ್ಟ, ನೋವು ಸವಾಲು ಸೋಲುಗಳು ಎದುರಾದರೂ ಅದರ ವಿರುದ್ಧವಾಗಿ ಹೋರಾಟವನ್ನು ನೆಡೆಸುತ್ತಿದ್ದರು. ತಾವು ಜೀವಿಸುವುದರ ಜೊತೆ ತಮ್ಮವರು ಜೀವನ ನಡೆಸಬೇಕು ಎಂಬ ಉದಾರ ಮನೋಭಾವನೆಯಿತ್ತು. ತಾವು ಶಿಕ್ಷಣ ಪಡೆದು ಅನಕ್ಷರಸ್ಥರಿಗೆ ಮಾಹಿತಿ, ಶಿಕ್ಷಣ, ಪಾಠ ಪ್ರವಚನ ನೀಡುತ್ತಿದ್ದರು, ಆ ಮೂಲಕವಾಗಿ ಎಲ್ಲರಲ್ಲಿಯೂ ಜಾಗೃತಿ ಮೂಡಿಸುತ್ತಿದ್ದರು. ಅವರ ಮಾತುಗಳಿಂದ, ಭಾಷಣಗಳಿಂದ ಸಮಾಜದಲ್ಲಿ ಅಸ್ಪೃಶ್ಯತೆ, ಬಾಲ್ಯವಿವಾಹ, ಸತಿ ಪದ್ಧತಿ, ಜಾತಿ ಪದ್ಧತಿ ಇತ್ಯಾದಿಗಳ ಬಗ್ಗೆ ಹೋರಾಟ ತಿಳುವಳಿಕೆ ಜಾಗೃತಿ ಮೂಡಿತ್ತು.

ಭಾರತದಲ್ಲಿ ಮಹಾಪುರುಷರೆನಿಸಿಕೊಂಡ ಬುದ್ಧ, ವಾಲ್ಮೀಕಿ, ಕನಕದಾಸರು, ವಿವೇಕಾನಂದ, ಅಂಬೇಡ್ಕರ್, ಬಸವಣ್ಣ, ಮಹಾವೀರ, ಅಕ್ಕಮಹಾದೇವಿ, ಗಾಂಧಿ, ಅಲ್ಲಮ್ಮ ಪ್ರಭು ಹೀಗೆ ಮೊದಲಾದವರೂ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿ ಯಶಸ್ಸನ್ನು ಪಡೆದಿದ್ದಾರೆ. ಹಾಗೆಯೇ ಇಂದಿನ ಜನರಿಗೂ ಆದರ್ಶಪ್ರಾಯರಾಗಿದ್ದಾರೆ, ಅವರ ಜೀವನ ಶೈಲಿ, ಅವರ ನುಡಿಗಳು ಇಂದಿಗೂ ಪ್ರಸ್ತುತವಾಗಿದೆ. ನಾವು ಧೃತಿಗೆಟ್ಟಾಗ, ಮನಸ್ಸು ಹಾಳಾದಾಗ, ಕಷ್ಟದಲ್ಲಿ ಇರುವಾಗ, ಸೋಲನ್ನು ಅನುಭವಿಸಿದಾಗ ಈ ಮಹಾಪುರುಷರ ನುಡಿಗಳೇ ನಮಗೆ ಧೈರ್ಯವನ್ನು ತುಂಬುತ್ತದೆ. ಒಂದು ಆದರ್ಶ ಜೀವನ ನೆಡೆಸಲು ಇಂತಹ ವ್ಯಕ್ತಿಗಳೇ ನಮಗೆ ಗುರು. ನಾವು ಹಾಕಿಕೊಂಡ ಯೋಜನೆಯನ್ನು ತಲುಪಲು ನಮಗೆ ಒಳ್ಳೆಯ ದಾರಿಯನ್ನು ತೋರಿಸಿದವರು ಇವರೇ. ಹಾಗಾಗಿ ಇಂತಹ ಮಹಾಪುರುಷರ ಜಯಂತಿ ಎಲ್ಲರಿಗೂ ಸ್ಫೂರ್ತಿದಾಯಕ ಎಂಬುದರಲ್ಲಿ ಎರಡು ಮಾತಿಲ್ಲ.
ಮಧುರ ಎಲ್ ಭಟ್ಟ,
ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.