Mango Recipe; ಕಾಟು ಮಾವಿನ ಹಣ್ಣಿನ ಉಪ್ಕರಿ ಮಾಡಿ ಟೇಸ್ಟ್‌ ಹೇಗಿದೆ ಹೇಳಿ…


Team Udayavani, May 19, 2023, 5:30 PM IST

Mango Recipe;ಕಾಟು ಮಾವಿನ ಹಣ್ಣಿನ ಉಪ್ಕರಿ ಮಾಡಿ ಟೇಸ್ಟ್‌ ಹೇಗಿದೆ ಹೇಳಿ…

ಮಾವಿನ ಹಣ್ಣಿನ ಸೀಸನ್‌ ಶುರು ಆಗಿದೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನದ್ದೇ ಕಾರುಬಾರು. ಹಣ್ಣುಗಳ ರಾಜ ಮಾವು ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಎಲ್ಲರೂ ಬಾಯಿಚಪ್ಪರಿಸಿಕೊಂಡು ಈ ಹಣ್ಣುನ್ನು ತಿನ್ನುತ್ತಾರೆ. ಅದರಲ್ಲೂ ನಮ್ಮ ಮಲೆನಾಡು ಹಾಗೂ ಕರಾವಳಿಯಲ್ಲಿ ಸಿಗುವ ಕಾಟುಮಾವಿನ ಹಣ್ಣು ಅಡುಗೆಯಲ್ಲಿ ತನ್ನ ಅಗ್ರಸ್ಥಾನವನ್ನು ಹೊಂದಿದೆ.

ಮಾವಿನ ಹಣ್ಣಿನಲ್ಲಿ ಪೋಷಕಾಂಶವು ಹೇರಳವಾಗಿದ್ದು ಪೊಟ್ಯಾಷಿಯಂ, ಪ್ರೋಟೀನ್‌, ವಿಟಮಿನ್‌ಎ, ಬಿ, ಸಿಯನ್ನು ಹೊಂದಿದ್ದು ಇವೆಲ್ಲವೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ ದೇಹದ ತೂಕವನ್ನು ನಿಯಂತ್ರಿಸಲು ಇದು ಸಹಕಾರಿಸುತ್ತದೆ ಆದ್ದರಿಂದ ಮಾವಿನ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು.

ಮಾವಿನ ಹಣ್ಣಿನ ಖಾದ್ಯ ಒಂದಕ್ಕಿಂತ ಒಂದು ರುಚಿ. ಉದಾಃ ಮಾವಿನ ಹಣ್ಣಿನ ಗೊಜ್ಜು, ಸಾರು, ಐಸ್‌ಕ್ರಿಮ್‌, ಹೋಳಿಗೆ , ಉಪ್ಕರಿ ಹೀಗೆ ಒಂದೇ ಎರಡೇ. ಹಾಗಾದರೆ ನಾವು ನಿಮಗೆ ಇವತ್ತು ಕಾಟು ಮಾವಿನ ಹಣ್ಣಿನಿಂದ ಮಾಡುವ ಉಪ್ಕರಿ ರೆಸಿಪಿಯನ್ನು ತಿಳಿಸುತ್ತೇವೆ.

ಹಾಗಾದರೆ ಇನ್ನೇಕೆ ತಡ ರುಚಿ-ರುಚಿಯಾದ “ಮಾವಿನ ಹಣ್ಣಿನ ಉಪ್ಕರಿ”  ಮಾಡುವ ವಿಧಾನವನ್ನು ತಿಳಿಯೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ಕಾಟು ಮಾವಿನ ಹಣ್ಣು -8 ರಿಂದ 10, ಹಸಿಮೆಣಸು-3, ಒಣಮೆಣಸು(ಬ್ಯಾಡಗಿ ಮೆಣಸಿನಕಾಯಿ)-3, ಬೆಲ್ಲ-ಸ್ವಲ್ಪ, ಮೈದಾಹಿಟ್ಟು-1 ಚಮಚ, ಸಾಸಿವೆ-1ಚಮಚ, ಉದ್ದಿನ ಬೇಳೆ-1ಚಮಚ, ತೆಂಗಿನೆಣ್ಣೆ-3ಚಮಚ, ಕರಿಬೇವಿನ ಗರಿ-2, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮಾವಿನ ಹಣ್ಣುಗಳನ್ನು ಚೆನ್ನಾಗಿ ತೊಳೆದು ಸಿಪ್ಪೆ ಸುಲಿದು ಒಂದು ಪಾತ್ರೆಗೆ ಹಾಕಿರಿ. ನಂತರ ಸಿಪ್ಪೆಗೆ ಸ್ವಲ್ಪ ನೀರನ್ನು ಹಾಕಿ ಕೈಯಿಂದ ಚೆನ್ನಾಗಿ ಕಿವುಚಿ ರಸ ಹಿಂಡಿ ತೆಗೆಯಿರಿ. ಆ ಬಳಿಕ ರಸ ಮಾತ್ರ ಪಾತ್ರೆಯಲ್ಲಿರುವ ಹಣ್ಣುಗಳೊಟ್ಟಿಗೆ ಹಾಕಿರಿ. ಆಮೇಲೆ ಸ್ವಲ್ಪ ಬೆಲ್ಲವನ್ನು ಹಾಕಿ ಪಾತ್ರೆಯನ್ನು ಒಲೆಯ ಮೇಲೆ ಇಡಿ. ತದನಂತರ ಅದಕ್ಕೆ ಹಸಿಮೆಣಸು ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಬೇಯಿಸಿಕೊಳ್ಳಿ. ನಂತರ ಒಂದು ಸಣ್ಣ ಪಾತ್ರೆಗೆ ಮೈದಾವನ್ನು ನೀರಿನೊಟ್ಟಿಗೆ ಕಲಸಿಕೊಳ್ಳಿ(ಗಂಟ್ಟು ಕಟ್ಟಬಾರದು). ನಂತರ ಬೆಂದ ಮಾವಿನ ಹಣ್ಣಿಗೆ ಕಲಸಿಟ್ಟ ಮೈದಾವನ್ನು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ.ನೀರು ಬೇಕಾದರೆ ಸೇರಿಸಿಕೊಳ್ಳಿ. ತದನಂತರ ಚೆನ್ನಾಗಿ ಕುದಿ ಬಂದ ಮೇಲೆ ಒಲೆಯಿಂದ ಇಳಿಸಿರಿ. ಒಂದು ಬಾಣಲೆಗೆ 3ಚಮಚ ಎಣ್ಣೆ ಹಾಕಿ ಅದಕ್ಕೆ ಸಾಸಿವೆ, ಉದ್ದಿನಬೇಳೆ, ಒಣಮೆಣಸು, ಕರಿಬೇವು ಒಗ್ಗರಣೆ ಮಾಡಿ ಅದಕ್ಕೆ ಹಾಕಿದರೆ ರುಚಿಯಾದ ಮಾವಿನ ಹಣ್ಣಿನ ಉಪ್ಕರಿ ಸವಿಯಲು ಸಿದ್ಧ ಇದನ್ನು ಅನ್ನದ ಜೊತೆಗೆ ತಿಂದರೆ ರುಚಿಯಾಗಿರುತ್ತದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.