ನಟರಾಜ ದೇಗುಲ ವಿವಾದ ಏನು? ಎತ್ತ?


Team Udayavani, Jun 9, 2022, 10:10 AM IST

thumb 3

ತಮಿಳುನಾಡಿನ ಚಿದಂಬರಂನಲ್ಲಿರುವ ಪ್ರಸಿದ್ಧ ನಟರಾಜ ದೇವಸ್ಥಾನ ಈಗ ವಿವಾದಕ್ಕೀಡಾಗಿದೆ. ಈ ದೇಗುಲದ ವಿಚಾರವಾಗಿ ತಮಿಳು ನಾಡು ಸರಕಾರ ಮತ್ತು ಅರ್ಚಕರ ನಡುವೆ ದೊಡ್ಡ ಗದ್ದಲವೇ ಏರ್ಪ ಟ್ಟಿದೆ. ಇದಕ್ಕೆ ಕಾರಣ, ದೇಗುಲದ ಆಡಳಿತ ಮತ್ತು ಆರ್ಥಿಕ ವಿಷಯಗಳ ಪರಿಶೀಲನೆ ಮಾಡಲು ಸರಕಾರ ಮುಂದಾಗಿರುವುದು. ಈ ಕುರಿತ ಒಂದು ಸೂಕ್ಷ್ಮ ನೋಟ ಇಲ್ಲಿದೆ.

ನಟರಾಜ ದೇವಾಲಯ

ಸುಮಾರು 12ನೇ ಶತಮಾನದಲ್ಲಿ ತಮಿಳುನಾಡಿನ ಚಿದಂಬರಂನಲ್ಲಿ ಸ್ಥಾಪಿಸಿರುವ ದೇಗುಲವಿದು. ಇಲ್ಲಿ ಶಿವನನ್ನು ನಟರಾಜನ ರೂಪದಲ್ಲಿ ನೋಡಬಹುದು. ಹಾಗೆಯೇ ಈ ದೇಗುಲ ಕಂಬಗಳಿಂದಾಗಿಯೂ ಹೆಚ್ಚು ಪ್ರಸಿದ್ಧಿ. ನೃತ್ಯ ಸಭಾ ಮಂಟಪದಲ್ಲಿ 50, ರಾಜಸಭಾದಲ್ಲಿ 1000, ಶತಶಿಲಾದಲ್ಲಿ 100 ಕಂಬಗಳಿವೆ.  ಭರತನಾಟ್ಯದ 108 ಪ್ರಕಾರ ಕೆತ್ತಲಾಗಿದೆ.

ವಿವಾದವೇನು?

ಆಡಳಿತ ಮಂಡಳಿ ಅವ್ಯವಹಾರ ನಡೆಸಿದೆ ಎಂಬ ಆರೋಪ ಸಂಬಂಧ ದೂರುಗಳು ಸಲ್ಲಿಕೆಯಾಗಿವೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಸರಕಾರದ ಪ್ರತಿನಿಧಿಗಳು ಮಂಗಳವಾರ ದೇಗುಲಕ್ಕೆ ಹೋಗಿದ್ದರು. ಆದರೆ ಅಲ್ಲಿನ ಅರ್ಚಕರನ್ನು ಒಳಗೊಂಡ ಆಡಳಿತ ಮಂಡಳಿ ಇವರಿಗೆ ದೇಗುಲದೊಳಗೆ ಬರಲು ಅನುಮತಿ ನೀಡಿಲ್ಲ.

ಅರ್ಚಕರ ವಿರೋಧವೇಕೆ?

ಈ ದೇಗುಲದ ನಿರ್ವಹಣೆ ವಿಚಾರದಲ್ಲಿ ಅರ್ಚಕರು ಮತ್ತು ಸರ‌ಕಾರದ ನಡುವಿನ ತಿಕ್ಕಾಟ ಸುಪ್ರೀಂ ಕೋರ್ಟ್‌ವರೆಗೂ ಹೋಗಿತ್ತು. ಅಲ್ಲಿ ಪೂಜೆಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಗಳು ದೀಕ್ಷಿತರಿಗೆ ಮತ್ತು ಆಡಳಿತ ಹಾಗೂ ಹಣಕಾಸು ನಿರ್ವಹಣೆ ಸರಕಾರದ ಬಳಿ ಇರಬೇಕು ಎಂದು ಸುಪ್ರೀಂ ತೀರ್ಪು ನೀಡಿತ್ತು.

ಸರಕಾರದ ವಾದವೇನು?

2014ರಲ್ಲೇ ಸುಪ್ರೀಂಕೋರ್ಟ್‌ ಈ ಬಗ್ಗೆ ಆದೇಶ ನೀಡಿರುವುದರಿಂದ ದೇಗುಲದಲ್ಲಿನ ಆಡಳಿತ ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಜತೆಗೆ ಈ ಬಗ್ಗೆ ಹಲವಾರು ಆರೋಪಗಳು ಬಂದಿರುವುದರಿಂದ ಪರಿಶೀಲನೆ ನಡೆಸುತ್ತಿದ್ದೇವೆ. ಒಂದು ವೇಳೆ ಅಕ್ರಮ ಕಂಡು ಬಂದಿಲ್ಲವೆಂದರೆ, ಹೆದರಿಕೆ ಏಕೆ ಎಂದು ಸಂಬಂಧಪಟ್ಟ ಸಚಿವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.