ವಯಸ್ಸು 75 ದಾಟಿದರೂ , ಇವರೀಗ ಪಿಎಚ್ ಡಿ ಮಾಡಲು ಹೊರಟ ವಿದ್ಯಾರ್ಥಿ…

ಈ ಉತ್ಸಾಹಕ್ಕೆ ಆರಂಭ ಇತ್ತು. ಅಂತ್ಯವೆನ್ನುವುದು ಇವತ್ತಿಗೂ ನಿಂತಿಲ್ಲ.

Team Udayavani, Nov 12, 2021, 2:18 PM IST

ವಯಸ್ಸು 75 ದಾಟಿದರೂ , ಇವರೀಗ ಪಿಎಚ್ ಡಿ ಮಾಡಲು ಹೊರಟ ವಿದ್ಯಾರ್ಥಿ…

ಕಲಿಕೆಗೆ ವಯಸ್ಸಿಲ್ಲ. ಯಾವ ವಯಸ್ಸಿನಲ್ಲಾದರೂ ಕಲಿಯುತ್ತಾ ಸಾಧನೆ ಮಾಡಬಹುದು ಎನ್ನುವುದಕ್ಕೆ ಸಾವಿರಾರು ಜನರು ಸಾಕ್ಷ್ಯವಾಗಿ ಕಾಣ ಸಿಗುತ್ತಾರೆ. ಅಂಥ ಸಾವಿರಾರು ಸಾಕ್ಷ್ಯಗಳಲ್ಲಿ ಒಬ್ಬರು ಕೇರಳದ ತೂತುಕುಡಿಯ 75 ವರ್ಷದ ಎಂ.ಗಣೇಶ್ ನಾಡಾರ್. ಇವರಿಗೀಗ ವಯಸ್ಸು 75 .ಆದರೆ ಇವರೀಗ ಪಿಎಚ್ ಡಿ ಗೆ ತಯಾರಾಗಿರುವ ವಿದ್ಯಾರ್ಥಿ ! ರೈತ ಕುಟುಂಬದಲ್ಲಿ ಜನಿಸಿದ ಗಣೇಶ್ ಮನೆಯಲ್ಲಿ ಬಡತನ ಸುಲಭವಾಗಿ ಕುಗ್ಗದ ಸವಾಲಾಗಿತ್ತು. ಕಷ್ಟದಲ್ಲೂ ಗಣೇಶ್ ತಂದೆ  ತಾಯಿ ಅವರನ್ನು ಎಸ್ ಎಸ್ ಎಲ್ ಸಿ ವರೆಗಿನ ಶಿಕ್ಷಣವನ್ನು ನೀಡಿ, ಆರ್ಥಿಕ ಸಮಸ್ಯೆಯಿಂದ ಮುಂದೆ ಮಕ್ಕಳನ್ನು ಕಲಿಸುವ ಸಾಹಸಕ್ಕೆ ಹೋಗುವುದಿಲ್ಲ.

1974 ರಲ್ಲಿ ಗಣೇಶ್ ಕಂಪೆನಿಯೊಂದರಲ್ಲಿ ಅಟೆಂಡರ್ ಕೆಲಸವನ್ನು ಗಿಟ್ಟಿಸಿಕೊಳ್ಳುತ್ತಾರೆ. ನಿಧಾನವಾಗಿ ದಿನನಿತ್ಯದ ಬಡತನದ ದಿನವನ್ನು ನೆಮ್ಮದಿಯ ದಿನಗಳನ್ನಾಗಿ ಮಾಡಿ ಪರಿಶ್ರಮ ಪಟ್ಟು ದುಡಿಯುತ್ತಾರೆ ಗಣೇಶ್. 2004 ರ ಸಮಯ ಅಂದು ಗಣೇಶ್ ತನ್ನ ಸುದೀರ್ಘ ಕೆಲಸದ ಅನುಭವದಿಂದ, ಭಡ್ತಿ ಹೊಂದಿ ನಿವೃತ್ತಿಯಾಗುವ ದಿನ. ನಿವೃತ್ತಿ ಆಗಿ ಎಲ್ಲರಂತೆ ನೆಮ್ಮದಿಯ ಜೀವನ ನಡೆಸುವುದು ಗಣೇಶ್ ಅವರ ಕನಸಾಗಿರಲಿಲ್ಲ‌. ತನ್ನ ನಾಲ್ಕು ಮಕ್ಕಳು,ಆರು ಮೊಮ್ಮಕ್ಕಳು, ಒಂದು ಮರಿಮೊಮ್ಮಗುವಿನ ಸಮ್ಮುಖದಲ್ಲಿ ಗಣೇಶ್ ಅವರು ಅಂದುಕೊಂಡ ಉನ್ನತ ವ್ಯಾಸಂಗ ಮಾಡುವ ಮೊದಲ ಹಂತದ ಹೆಜ್ಜೆಯನ್ನು ಇಡುತ್ತಾರೆ.

ಈ ಉತ್ಸಾಹಕ್ಕೆ ಅರಂಭ ಇತ್ತು. ಅಂತ್ಯವೆನ್ನುವುದು ಇವತ್ತಿಗೂ ನಿಂತಿಲ್ಲ. ಗಣೇಶ್ ಮೊದಲು ಮಾಡಿದ್ದು ಇಂಗ್ಲಿಷ್ ನಲ್ಲಿ ಮಾಸ್ಟರ್ಸ್, ಆ ಬಳಿಕ 2008 ರಲ್ಲಿ ಸೋಶಿಯಲಿಜಿ ಕೋರ್ಸ್ ಗೆ ಸೇರುತ್ತಾರೆ. 2011 ಮತ್ತು 2021 ರ ನಡುವೆ ಗಣೇಶ್ ಸಮಾಜಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ರಾಜಕೀಯ ವಿಜ್ಞಾನ, ಮಾನವ ಹಕ್ಕುಗಳು, ಸಾಮಾಜಿಕ ಕೆಲಸ, ಅರ್ಥಶಾಸ್ತ್ರ ಮತ್ತು ತಮಿಳಿನಲ್ಲಿ M.ಅ ಪದವಿಗಳನ್ನು ಪಡೆದಿದ್ದಾರೆ.

ಇಷ್ಟು ಮಾತ್ರವಲ್ಲದೆ, 75 ವರ್ಷದ ಹರೆಯದಲ್ಲಿ ಗಣೇಶ್ ಸಮಾಜಶಾಸ್ತ್ರದಲ್ಲಿ ಪಿಎಚ್ ಡಿ ಮಾಡಲು ತಮಿಳುನಾಡಿನ ಮುಕ್ತ ವಿಶ್ವವಿದ್ಯಾಲಯದಲ್ಲಿ ಅಪ್ಲೈ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಲೇಜಿನ ಕುಲಪತಿಗಳು ಡಿಸೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ತಯರಾಗಲು ಹೇಳಿದ್ದಾರೆ. ತನ್ನ ವಯಸ್ಸನ್ನು ಪರಿಗಣಿಸಿ ತನಗೆ ಪ್ರವೇಶ ಪರೀಕ್ಷೆಯಿಲ್ಲದೆ ಪಿಎಚ್ ಡಿ ಮಾಡಲು ಅವಕಾಶ ಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಗಣೇಶ್ ಅವರ ವಯಸ್ಸು 75 ದಾಟಿದರೂ, ಎಂ ಗಣೇಶ್ ನಾಡಾರ್ ಸಕ್ರಿಯ ಕ್ರೀಡಾಪಟು ಮತ್ತು ತರುವೈನಲ್ಲಿರುವ ಕ್ರೀಡಾ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಗ್ಲಿಷ್ ಕಲಿಸುತ್ತಿದ್ದಾರೆ.

*ಸುಹಾನ್ ಶೇಕ್

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.