ರಾಷ್ಟ್ರಪತಿ ಚುನಾವಣೆ: ಸಂಸದರ ಮತಮೌಲ್ಯ ನಿರ್ಣಯ ಹೇಗೆ?


Team Udayavani, May 10, 2022, 10:45 AM IST

thumb 4

ಜುಲೈಯಲ್ಲಿ ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರದ ಅವಧಿ ಮುಕ್ತಾಯ ವಾಗಲಿದೆ. ಹೀಗಾಗಿ ತೆರವಾಗಲಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯ ವಾದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಂಜಾಬ್‌ ಹೊರತುಪಡಿಸಿ ಉಳಿದೆಡೆ ಬಿಜೆಪಿಯೇ ಅಧಿಕಾರದಲ್ಲಿ ಮುಂದುವರಿದಿದೆ. ಆದರೆ ಜಮ್ಮು ಮತ್ತು ಕಾಶ್ಮೀರ ಸದ್ಯ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಅಲ್ಲಿ ವಿಧಾನಸಭೆ ಇಲ್ಲ. ಹೀಗಾಗಿ ಸಂಸದರ ಮತ ಮೌಲ್ಯ ಇಳಿಕೆಯಾಗಿದೆ. ಹಾಗಿದ್ದರೆ ಸಂಸದರ ಮತಮೌಲ್ಯ ನಿರ್ಣಯ ಹೇಗೆ ಮಾಡಲಾಗುತ್ತದೆ ಎಂಬುದನ್ನು ಪರಿಶೀಲಿಸೋಣ.

ಮತದಾರರು ಯಾರು?
ಆಯಾ ರಾಜ್ಯಗಳ ಶಾಸಕರು ಮತ್ತು ಲೋಕಸಭೆಯ, ರಾಜ್ಯಸಭೆಯ ಸದಸ್ಯರೇ ಮತದಾರರು. ಸಂಸದರಿಗೆ ಹಸುರು ಬಣ್ಣದ ಮತ ಚೀಟಿ ಇದ್ದರೆ, ಶಾಸಕರಿಗೆ ಗುಲಾಬಿ (ಪಿಂಕ್‌) ಬಣ್ಣದ ಮತ ಚೀಟಿ ನೀಡಲಾಗು ತ್ತದೆ. ರಾಜ್ಯ ಸಭೆಯ ಸದಸ್ಯರ ಪೈಕಿ ನಾಮನಿರ್ದೇಶನ ಗೊಂಡವರಿಗೆ ಮತದಾನದ ಹಕ್ಕು ಇರುವುದಿಲ್ಲ.

ಮತಮೌಲ್ಯ ಎಷ್ಟು?
1997ರಿಂದಲೂ ಸಂಸದರ ಮತಮೌಲ್ಯ 708 ಎಂದು ನಿಗದಿ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಇಲ್ಲದೇ ಇರುವುದರಿಂದ ಮತ ಮೌಲ್ಯ 708ರಿಂದ 700ಕ್ಕೆ ಇಳಿಕೆಯಾಗಲಿದೆ.

ಮತ ಮೌಲ್ಯದ ನಿರ್ಣಯ ಹೇಗೆ?
ಒಂದು ರಾಜ್ಯದ ಒಟ್ಟು ಮತದಾರರ ಸಂಖ್ಯೆಯನ್ನು ಅಲ್ಲಿನ ಒಟ್ಟು ಶಾಸಕರ ಸಂಖ್ಯೆಯಿಂದ ಭಾಗಿಸಲಾಗುತ್ತದೆ. ಈ ಭಾಗಾಕಾರದಿಂದ ಬರುವ ಸಂಖ್ಯೆಯನ್ನು ಪುನಃ 1 ಸಾವಿರದಿಂದ ಮರು ಭಾಗಿಸಲಾಗುತ್ತದೆ. ಆಗ ಬರುವ ಉತ್ತರವೇ ಒಬ್ಬ ಶಾಸಕರ ಮತದ ಮೌಲ್ಯ. ಈ ಉದ್ದೇಶಕ್ಕಾಗಿ 1971ರಲ್ಲಿ ನಡೆದ ಜನಗಣತಿ ಮಾಹಿತಿಯನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ಪ್ರತಿಯೊಂದು ವಿಧಾನ ಮಂಡಲದಲ್ಲಿರುವ ಶಾಸಕರ ಒಟ್ಟು ಮತಮೌಲ್ಯವನ್ನು ಕಂಡು ಹಿಡಿಯಲು, ಆ ವಿಧಾನ ಮಂಡಲದಲ್ಲಿರುವ ಒಟ್ಟು ಶಾಸಕರ ಸ್ಥಾನಗಳ ಸಂಖ್ಯೆಯನ್ನು, ಪ್ರತಿಯೊಬ್ಬ ಶಾಸಕನಿಗೆ ಬಂದ ಮತಗಳ ಸಂಖ್ಯೆಯೊಂದಿಗೆ ಗುಣಾಕಾರ ಮಾಡಲಾಗುತ್ತದೆ. ಇಲ್ಲಿ ಬರುವ ಗುಣಲಬ್ದವನ್ನು 543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರ ಸಂಖ್ಯೆಯಿಂದ ಭಾಗಾಕಾರ ಮಾಡಲಾಗುತ್ತದೆ. ಆ ಮೂಲಕ, ಪ್ರತಿಯೊಬ್ಬ ಆ ರಾಜ್ಯದ ಒಬ್ಬ ಸಂಸದ ಈ ಚುನಾವಣ ಪ್ರಕ್ರಿಯೆಯಲ್ಲಿ ಎಷ್ಟು ಮತಗಳನ್ನು ಚಲಾಯಿಸಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ.

ಶಾಸಕರ ಮತ ಮೌಲ್ಯ
ಶೇ.40.43 ಬಿಜೆಪಿ ಮತ್ತು ಮಿತ್ರಪಕ್ಷಗಳು
ಶೇ.26.11 ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳು
ಶೇ.23.5 ಇತರ ವಿಪಕ್ಷಗಳ ಗುಂಪುಗಳು-1
ಶೇ.9.96 ಇತರ ವಿಪಕ್ಷಗಳ ಗುಂಪುಗಳು-2
5.42 ಲಕ್ಷ ಬಿಜೆಪಿ, ಮಿತ್ರಪಕ್ಷಗಳು ಹೊಂದಿರುವ ಮತ ಮೌಲ್ಯ
4.49 ಲಕ್ಷ ಬಿಜೆಪಿ ವಿರೋಧಿ ಪಕ್ಷಗಳ ಮತಮೌಲ್ಯ

ಸಂಸದರ ಮತಮೌಲ್ಯ
ಶೇ.57.2 ಬಿಜೆಪಿ ಮತ್ತು ಮಿತ್ರಪಕ್ಷಗಳು
ಶೇ.17.6 ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳು
ಶೇ.16.5 ಇತರ ವಿಪಕ್ಷಗಳ ಗುಂಪು-1
ಶೇ.8.7 ಇತರ ವಿಪಕ್ಷಗಳ ಗುಂಪು-2

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.