ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಆಯ್ಕೆ ಪ್ರಕ್ರಿಯೆ ಹೇಗೆ?

ರಾಜಕೀಯ ಕಾರಣಕ್ಕಾಗಿ ನಮ್ಮ ಸ್ತಬ್ಧಚಿತ್ರ ಗಳನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿವೆ.

Team Udayavani, Jan 18, 2022, 12:01 PM IST

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಗಣರಾಜ್ಯೋತ್ಸವ ಸ್ತಬ್ಧಚಿತ್ರ ವಿಚಾರದಲ್ಲಿ ಈ ಬಾರಿ ವಿವಾದವಾಗಿದೆ. ಕೇರಳದ ನಾರಾಯಣಗುರು ಮತ್ತು ಪಶ್ಚಿಮ ಬಂಗಾಳದ ಸುಭಾಷ್‌ ಚಂದ್ರಬೋಸ್‌ ಅವರ ಕುರಿತ ಸ್ತಬ್ಧಚಿತ್ರಗಳನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಹಾಗಾದರೆ, ಸ್ತಬ್ಧಚಿತ್ರಗಳ ಆಯ್ಕೆ ಪ್ರಕ್ರಿಯೆ ಹೇಗೆ ಎಂಬ ಕುರಿತ ಒಂದು ತಿಳಿಸಾರ ಇಲ್ಲಿದೆ.

ವಿವಾದವೇನು ?
ಪಶ್ಚಿಮ ಬಂಗಾಲ ಸುಭಾಷ್‌ ಚಂದ್ರಬೋಸ್‌ ಅವರ ಕುರಿತ ಸ್ತಬ್ಧಚಿತ್ರ ಮತ್ತು ಕೇರಳ ಸರಕಾರ ನಾರಾಯಣಗುರು ಅವರ ಸ್ತಬ್ಧ ಚಿತ್ರವನ್ನು ರೂಪಿಸಿಕೊಡುವುದಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಆದರೆ ಇದನ್ನು ಕೇಂದ್ರ ಸರಕಾರ ಒಪ್ಪಿಲ್ಲ. ಈ 2 ರಾಜ್ಯಗಳು, ರಾಜಕೀಯ ಕಾರಣಕ್ಕಾಗಿ ನಮ್ಮ ಸ್ತಬ್ಧಚಿತ್ರ ಗಳನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿವೆ.

ಆಹ್ವಾನ ಕೊಡುವುದು ಯಾರು?
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗುವ ಸ್ತಬ್ಧಚಿತ್ರಗಳನ್ನು ಆರಿಸುವುದು ರಕ್ಷಣಾ ಇಲಾಖೆ. ಇದಕ್ಕಾಗಿಯೇ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರದ ವಿವಿಧ ಇಲಾಖೆಗಳು, ಕೆಲವು ಸಂಸದೀಯ ವಿಭಾಗಗಳಿಗೆ ಸ್ತಬ್ಧಚಿತ್ರಗಳನ್ನು ರಚಿಸಿಕೊಡುವಂತೆ ಆಹ್ವಾನ ನೀಡುತ್ತದೆ. ಈ ಬಾರಿ 80 ಕೇಂದ್ರ ಸರಕಾರದ ಇಲಾಖೆಗಳು, ಎಲ್ಲ  36 ರಾಜ್ಯಗಳು, ಚುನಾವಣಾ ಆಯೋಗ, ನೀತಿ ಆಯೋಗಕ್ಕೆ ಸೆ.16ರಂದು ಆಹ್ವಾನ ಕಳಿಸಿತ್ತು. ಸೆ. 27ರ ಒಳಗೆ ಪ್ರಸ್ತಾವನೆಯನ್ನು ಕಳಿಸಲು ಸೂಚಿಸಿತ್ತು. ಅಕ್ಟೋಬರ್‌ನ ಎರಡನೇ ವಾರ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಸೂಚನೆಗಳಿರುತ್ತವೆಯೇ?
ಹೌದು, ರಕ್ಷಣಾ ಇಲಾಖೆ ಈ ಬಾರಿ ಸ್ವಾತಂತ್ರ್ಯದ 75ನೇ ವರ್ಷದ ಅಂಗವಾಗಿ ಇಂಥದ್ದೇ ರೀತಿಯ ಸ್ತಬ್ಧಚಿತ್ರಗಳು ಬೇಕು ಎಂದು ಎಲ್ಲ ರಾಜ್ಯಗಳಿಗೆ, ಕೇಂದ್ರದ ಇಲಾಖೆಗಳಿಗೆ ಮಾರ್ಗಸೂಚಿಗಳನ್ನು ಕಳುಹಿಸಿತ್ತು. ಈ ಸ್ತಬ್ಧಚಿತ್ರಗಳ ಮೇಲೆ ರಾಜ್ಯಗಳ ಹೆಸರು ಹೊರತುಪಡಿಸಿ ಯಾವುದೇ ಲೋಗೋ ಇರುವಂತಿಲ್ಲ. ಮುಂದೆ ಹಿಂದಿ, ಹಿಂದೆ ಇಂಗ್ಲಿಷ್‌, ಪಕ್ಕ ದಲ್ಲಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ರಾಜ್ಯಗಳ, ಇಲಾಖೆಗಳ ಹೆಸರು ಬರೆದಿರ ಬೇಕು.

ಆರಿಸುವುದು ಹೇಗೆ?
ರಕ್ಷಣಾ ಇಲಾಖೆ ಇದಕ್ಕಾಗಿಯೇ ಒಂದು ಸಮಿತಿಯೊಂದನ್ನು ನೇಮಕ ಮಾಡಿರು ತ್ತದೆ. ಇದರಲ್ಲಿ ಕಲೆ, ಸಂಸ್ಕೃತಿ, ಚಿತ್ರಕಲೆ, ಶಿಲ್ಪಕಲೆ, ಸಂಗೀತ, ಗೃಹವಿನ್ಯಾಸ, ನೃತ್ಯ ಸಹಿತ ಇತರ ವಲಯಗಳ ತಜ್ಞರು ಇರುತ್ತಾರೆ. ಇವರು ಬಂದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶಾರ್ಟ್‌ಲಿಸ್ಟ್‌ ಮಾಡುತ್ತಾರೆ. ಮೊದಲಿಗೆ, ಏನಾದರೂ ಬದಲಾವಣೆಯಾಗಬೇಕು ಎಂದಾದಲ್ಲಿ ಸೂಚಿಸು ತ್ತಾರೆ. ಇದರಂತೆ ರಾಜ್ಯಗಳು, ಇಲಾ ಖೆಗಳು ಸ್ತಬ್ಧಚಿತ್ರ ಬದಲಿಸಿಕೊಡಬೇಕು.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.