Health Tips: ಪ್ರವಾಸಿಗರಿಗೆ ಆರೋಗ್ಯ ಸಲಹೆ: ವಾಂತಿ ಸಮಸ್ಯೆಗೆ ಮನೆಮದ್ದು


ಕಾವ್ಯಶ್ರೀ, Aug 8, 2023, 6:53 PM IST

9-web

ಎಷ್ಟೋ ಜನರಿಗೆ ಪ್ರಯಾಣ ಮಾಡುವ ಆಸೆಯಿದ್ದರೂ ವಾಕರಿಕೆ, ವಾಂತಿಯಾಗುವಿಕೆ, ಆಯಾಸದ ಕಾರಣ ಎಲ್ಲಿಯೂ ಹೋಗಲು ಮುಜುಗರ. ಇನ್ನೂ ಕೆಲವರು ವಾಂತಿಯಾಗದಿರಲು ಮಾತ್ರೆ ತೆಗೆದುಕೊಳ್ಳದೆ ಪ್ರಯಾಣ ಬೆಳೆಸುವುದೇ ಇಲ್ಲ. ಪ್ರಯಾಣಕ್ಕೂ ಮುನ್ನ ಪ್ರವಾಸಿಗರು ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸಬಾರದು.

ಅಂತಹ ಜನರಿಗೆ ವಾಂತಿ ತಡೆಗಟ್ಟುವ ಸುಲಭ ಮನೆ ಮದ್ದುಗಳು, ಸಲಹೆಗಳು ಇಲ್ಲಿವೆ.

ಮೊದಲನೆಯದಾಗಿ ತಾಜಾ ಗಾಳಿ ಬರುವ ಸೀಟು ಆಯ್ಕೆ ಮಾಡಿಕೊಳ್ಳಿ. ವಾಂತಿಯಾಗುವ ಬಗ್ಗೆ ಭಯ ಇರುವವರು ತಮ್ಮ ಪ್ರಯಾಣದ ವೇಳೆ ಕಿಟಕಿ ಬದಿಯ ಸೀಟಿನಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು. ತಾಜಾ ಗಾಳಿ ಪಡೆಯುವುದರಿಂದ ವಾಂತಿಯಾಗುವಿಕೆಯನ್ನು ತಡೆಗಟ್ಟಬಹುದು, ಅಥವಾ ಹಿಡಿತವಾಗಿಟ್ಟುಕೊಳ್ಳಬಹುದು.

ಪ್ರಯಾಣಿಸುವಾಗ ನಿಂಬೆ ಅಥವಾ ಕಿತ್ತಳೆ ಹಣ್ಣು ತಗೊಂಡು ಹೋಗುವುದು ಉಪಯೋಗವಾಗುತ್ತದೆ. ಆಗಾಗ ನಿಂಬೆ ಹಣ್ಣಿನ ಪರಿಮಳ ಆಸ್ವಾದಿಸುತ್ತಿದ್ದರೆ ವಾಂತಿಯಾಗುವ ಪ್ರಮಾಣ ಕಡಿಮೆಗೊಲ್ಳುತ್ತದೆ.

ಕಿತ್ತಳೆ ಹಣ್ಣು ಅಥವಾ ಅದರ ಜ್ಯೂಸ್ ಸೇವಿಸಿದರೆ ವಾಕರಿಗೆ ಸಮಸ್ಯೆ ಬೇಗ ಕಡಿಮೆಯಾಗುತ್ತದೆ.

ಏಲಕ್ಕಿಯಿಂದಲೂ ವಾಂತಿ, ವಾಕರಿಕೆ ಸಮಸ್ಯೆ ದೂರ ಮಾಡಬಹುದು. ಪ್ರಯಾಣದ ವೇಳೆಯಲ್ಲಿ ಏಲಕ್ಕಿ ಚೂರನ್ನು ಬಾಯಿಗೆ ಹಾಕಿಕೊಂಡು ಬಹುಕಾಲ ಬಾಯಿಯಲ್ಲೇ ಇಟ್ಟುಕೊಂಡರೆ ವಾಂತಿಯಾಗುವುದು ತಡೆಗಟ್ಟಬಹುದು.

ಸಿಟ್ರಸ್‌ ಅಂಶವಿರುವ ನಿಂಬೆ ವಾಂತಿ ತೊಲಗಿಸಲು ಸಹಾಯ ಮಾಡುತ್ತದೆ. ನಿಂಬೆಗೆ ಉಪ್ಪು ಹಾಕಿ ಒಣಗಿಸಿಯೂ ಉಪಯೋಗಿಸಬಹುದು. ಪ್ರಯಾಣದ ವೇಳೆ ಒಂದು ತುಂಡು ನಿಂಬೆ ಬಾಯಿಗೆ ಹಾಕಿಕೊಂಡು ಜಗಿದರೆ ವಾಂತಿ ಕಡಿಮೆಯಾಗುತ್ತದೆ.

ವಾಂತಿ ಬರುವ ಮುನ್ನ ಚಿಕ್ಕ ತುಂಡು ಶುಂಠಿಯನ್ನು ಬಾಯಿಗೆ ಹಾಕಿಕೊಂಡರೆ ವಾಂತಿಯಾಗುವ ಪ್ರಮಾಣ ಕಡಿಮೆಗೊಳಿಸುತ್ತದೆ. ಉಪ್ಪು ಹಾಕಿ ಒಣಗಿಸಿದ ಶುಂಠಿಯ ತುಂಡುಗಳನ್ನು ತಿನ್ನುವುದು ಕೂಡಾ ಉತ್ತಮ ಸಲಹೆಯಾಗಿದೆ.

ಪುದೀನಾ ಎಲೆಯಿಂದ ವಾಂತಿ ಹೋಗಲಾಡಿಸಬಹುದು. ವಾಕರಿಕೆ ಬಂದಂತೆ ಆಗುವ  ಸಂದರ್ಭದಲ್ಲಿ ಪುದಿನಾ ಎಲೆಗಳ ಪರಿಮಳ ತೆಗೆದುಕೊಳ್ಳುವುದರಿಂದ ವಾಂತಿ ತಡೆಗಟಗಟಬಹುದು.

ಒಂದು ಕಪ್ ನೀರಿನಲ್ಲಿ 2 ಪುದೀನಾ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ ಬಳಿಕ ಅದಕ್ಕೆ ನಿಂಬೆ ರಸ ಮತ್ತು ಉಪ್ಪು ಹಾಕಿ ಕುಡಿಯುವುದರಿಂದ ವಾಂತಿ ಕಡಿಮೆಯಾಗುತ್ತದೆ.

ಒಂದೆರಡು ಪುದೀನಾ ಎಲೆಗಳನ್ನು ಸ್ವಲ್ಪ ಉಪ್ಪು ಸೇರಿಸಿ ಜಗಿದು ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಒಣಗಿದ ಪುದೀನಾ ಎಲೆಗಳು ಉಪಯೋಗವಾಗುವುದರಿಂದ ಪುದಿನಾ ಹೇಗಿದ್ದರೂ ಉಪಯೋಗವಾಗುತ್ತದೆ.

ದಾಲ್ಚಿನ್ನಿ, ಜೀರಿಗೆ ಫೆನ್ನೆಲ್ ಪುಡಿ ವಾಕರಿಕೆ ಮತ್ತು ವಾಂತಿಗೆ ಉತ್ತಮ ಪರಿಹಾರ. ಈ ಸಾಮಾಗ್ರಿಗಳನ್ನು ಬಳಸಿ ಚಹಾ ಮಾಡಿ ಕುಡಿಯುವುದು ಉತ್ತಮ ಪ್ರಯೋಜನವಾಗುತ್ತದೆ.

ನೀರನ್ನು ಚೆನ್ನಾಗಿ ಕುದಿಸಿ ಇದಕ್ಕೆ ಅರ್ಧ ಟೀ ಚಮಚ ಸೋಂಪು ಕಾಳುಗಳನ್ನು ಹಾಕಿ ಕುದಿಯಲು ಬಿಡಿ. ಈ ಕಷಾಯವನ್ನು ದಿನಕ್ಕೆ 3 ಬಾರಿ ಕುಡಿದರೆ ವಾಂತಿ ಮತ್ತು ವಾಕರಿಕೆ ಸಮಸ್ಯೆ ಕಡಿಮೆಯಾಗಲು ಸಹಾಯ ಮಾಡುತ್ತದೆ.

ವಾಂತಿಯಾಗುವಿಕೆಯ ಗಮನ ಬೇರೆಡೆ ಸೆಳೆಯಲು ಸಂಗೀತ ಕೇಳುವುದು, ಚುಲನಚಿತ್ರ ವೀಕ್ಷಿಸುವುದು, ಗೇಮ್ಸ್‌ ಆಡುವುದು, ಪುಸ್ತಕಗಳನ್ನು ಓದುವುದು ಅಥವಾ ಸಹ ಪ್ರಯಾಣಿಕರ ಜತೆ ಮಾತನಾಡುವುದು.. ಹೀಗೆ ಬೇರೆ ಬೇರೆ ಚಟುವಟಿಕೆಗಳಿಂದ ಗಮನ ಬೇರೆಡೆ ಇದ್ದರೆ ವಾಂತಿಯಾಗುವ ಅನುಭವದಿಂದ ದೂರವಿರಬಹುದು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.