ಎರಡೂ ಕೈಗಳಿಂದ ಬರೆಯಬಲ್ಲ ವಿದ್ಯಾರ್ಥಿಗಳನ್ನು ಹೊಂದಿರುವ ದೇಶದ ಏಕೈಕ ಶಾಲೆ ಇದು!


ಸುಹಾನ್ ಶೇಕ್, Feb 4, 2023, 5:30 PM IST

uv-web

ಶಿಕ್ಷಣ ಎಲ್ಲರ ಹಕ್ಕು. ನಮ್ಮ ದೇಶದಲ್ಲಿ ಎಲ್ಲರಿಗೂ ಶಿಕ್ಷಣ ಪಡೆಯುವ ಹಕ್ಕಿದೆ. ಕಡ್ಡಾಯವಾಗಿ ಶಿಕ್ಷಣ ನೀಡಬೇಕೆನ್ನುವ ಯೋಜನೆಯೂ ಇದೆ. ಕಲಿತು ಉದ್ಯೋಗಸ್ಥರಾಗುವುದು ಶಿಕ್ಷಣದ ಗುರಿ. ಶಾಲಾ ದಿನಗಳಲ್ಲಿ ನಮಗೆಲ್ಲ ಕಾಪಿ ಬರೆಯುವ ಹೋಮ್ ವರ್ಕ್ ಪ್ರತಿನಿತ್ಯ ಇರುತ್ತಿತ್ತು. ಒಂದು ವೇಳೆ ಒಂದು ದಿನ ಕಾಪಿ ಬರೆಯೋದರಲ್ಲಿ ತಪ್ಪು ಮಾಡಿದ್ದರೆ ಮತ್ತೊಂದು ದಿನ ಶಿಕ್ಷೆ ನೀಡಿ, ಒಂದೆರಡು ಪುಟ ಎಕ್ಸಾಟ್ರಾ ಪುಟ ಬರೆಯಬೇಕಿತ್ತು. ಆ ವೇಳೆಗೆ ನಾವು ಬೇಗ ಬೇಗ ಕಾಪಿ ಬರೆದು ಬಿಡುತ್ತಿದ್ದೆವು.ಆ ಕ್ಷಣದಲ್ಲಿ ನಮಗೆ ಎರಡು ಕೈಯಲ್ಲೂ ಬರೆಯಲು ಆಗಬೇಕಿತ್ತು ಅಂಥ ಅನ್ನಿಸಿದ್ದಿದೆ.

ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಎಲ್ಲಾ ಶಾಲೆಯ ವಿದ್ಯಾರ್ಥಿಗಳ ರೀತಿಯಲ್ಲ. ಇವರ ಕಲಿಕೆಯೇ ಭಿನ್ನ. ಮಧ್ಯಪ್ರದೇಶದ ವೀಣಾ ವಾದಿನಿ ಶಾಲೆಯ ವಿದ್ಯಾರ್ಥಿಗಳು ಎರಡೂ ಕೈಗಳಲ್ಲಿ ಸರಾಗವಾಗಿ ಬರೆಯಬಲ್ಲರು. ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಇದು ನಿತ್ಯ ಹವ್ಯಾಸದ ಅಭ್ಯಾಸ.

ತಮ್ಮ ಎರಡು ಕೈಗಳಿಂದಲೂ ಬರೆಯುತ್ತಿದ್ದ ಆಗಿನ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಅವರಿಂದ ಸ್ಪೂರ್ತಿಯಾಗಿ ವಿರಂಗತ್ ಪ್ರಸಾದ್ ಶರ್ಮಾರಿಂದ 1999 ರಲ್ಲಿ ಆರಂಭವಾದ ಈ ವೀಣಾ ವಾದಿನಿ ಶಾಲೆಯಲ್ಲಿ ಇದುವರೆಗೆ 480 ಕ್ಕೂ ಹೆಚ್ಚಿನ ಮಂದಿ ಪಾಸ್‌ ಔಟ್‌ ಆಗಿ ಹೋಗಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಎಡ – ಬಲ ಎರಡು ಕೈಗಳಲ್ಲಿ  ಬರೆಯಬಲ್ಲರು.

ಈ ಶಾಲೆಯಲ್ಲಿರುವ ವಿದ್ಯಾರ್ಥಿಗಳ ಇನ್ನೊಂದು ವಿಶೇಷವೆಂದರೆ ಈ ವಿದ್ಯಾರ್ಥಿಗಳು 6 ಭಿನ್ನ ಭಾಷೆಯಲ್ಲಿ ಬರೆಯಬಲ್ಲರು. ಹಿಂದಿ, ಇಂಗ್ಲಿಷ್, ಉರ್ದು, ಸಂಸ್ಕೃತ, ಅರೇಬಿಕ್ ಮತ್ತು ರೋಮನ್ ಭಾಷೆಗಳಲ್ಲಿ ಒಂದೇ ಸಮಯಕ್ಕೆ ಬೇರೆ ಬೇರೆ ಭಾಷೆಯ ಅಕ್ಷರಗಳನ್ನು ಎರಡು ಕೈಗಳನ್ನು ಬಳಸಿಕೊಂಡು ಬರೆಯುತ್ತಾರೆ.

ಮೂರು ಗಂಟೆಯಲ್ಲಿ ಬರೆಯುವ ಪರೀಕ್ಷೆಗಳನ್ನು ಇಲ್ಲಿನ ವಿದ್ಯಾರ್ಥಿಗಳು, ಒಂದೂವರೆ ಗಂಟೆಯಲ್ಲಿ ಬರೆದು ಮುಗಿಸುತ್ತಾರೆ. ಎರಡೂ ಕೈಗಳಿಂದ ಎಲ್ಲಾ ವಿದ್ಯಾರ್ಥಿಗಳು ಬರೆಯುವ ಸಾಮರ್ಥ್ಯವುಳ್ಳ ಭಾರತದ ಏಕೈಕ ಶಾಲೆ ಎನ್ನುವ ಖ್ಯಾತಿಯನ್ನು ಈ ಶಾಲೆ ಪಡೆದುಕೊಂಡಿದೆ.

ಪ್ರಪಂಚದಾದ್ಯಂತದ ಕೆಲ ಸಂಶೋಧಕರು ಈ ಶಾಲೆಗೆ ಭೇಟಿ ನೀಡಿ ಎರಡು ಕೈಗಳಿಂದ ಬರೆಯುವ ಕೌಶಲ್ಯದ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-aswdadsadasd

ಭಾರತ v/sಆಸ್ಟ್ರೇಲಿಯಾ: ಸರಣಿ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

1-dSsaSs

IPL, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಂದ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುಗಾದಿ ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

web-suhan

ಪ್ರೀತಿಯ ಅಜ್ಜನ ಸಾವಿನ ನೋವು…22 ರ ಹರೆಯದಲ್ಲೇ ಸಮಾಜ ಸೇವೆಗಿಳಿದ ಯುವತಿ

ತುಂಬಾ ಸಿಂಪಲ್ ರೆಸಿಪಿ – ರುಚಿಯಾದ ಪನ್ನೀರ್‌ ಚೀಸ್‌ ಟೋಸ್ಟ್‌….

ತುಂಬಾ ಸಿಂಪಲ್ ರೆಸಿಪಿ – ರುಚಿಯಾದ ಪನ್ನೀರ್‌ ಚೀಸ್‌ ಟೋಸ್ಟ್‌….

anjum chopra

ಭಾರತದ ವನಿತಾ ಕ್ರಿಕೆಟ್‌ಗೆ ಸ್ಟಾರ್‌ ವ್ಯಾಲ್ಯೂ ಕೊಡಿಸಿದ್ದ ಅಂಜುಂ ಚೋಪ್ರಾ

Success Story:ಅಂದು ಸಾ ಮಿಲ್ ಕಾರ್ಮಿಕ, ರೈಲ್ವೆ ನಿಲ್ದಾಣದಲ್ಲಿ ಓದು..ಇಂದು ಐಎಎಸ್ ಅಧಿಕಾರಿ

Success Story:ಅಂದು ಸಾ ಮಿಲ್ ಕಾರ್ಮಿಕ, ರೈಲ್ವೆ ನಿಲ್ದಾಣದಲ್ಲಿ ಓದು..ಇಂದು ಐಎಎಸ್ ಅಧಿಕಾರಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-aswdadsadasd

ಭಾರತ v/sಆಸ್ಟ್ರೇಲಿಯಾ: ಸರಣಿ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

1-dSsaSs

IPL, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಂದ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

6-desiswara

ನೆರಳಿನಾಸರೆಯಲ್ಲಿ….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.