ಮನೆಯಲ್ಲೇ ಮಾಡಿ ನೋಡಿ ರುಚಿಕರವಾದ ವೆಜಿಟೆಬಲ್‌ ಸ್ಪ್ರಿಂಗ್‌ ರೋಲ್ಸ್‌


Team Udayavani, Oct 29, 2020, 6:00 PM IST

vegetable-spring-roll-a

ಜಗತ್ತಿನ ಅತ್ಯಂತ ಜನಪ್ರಿಯ ಅಡುಗೆ ವಿಧಾನಗಳಲ್ಲಿ ಚೈನೀಸ್‌ ಫ‌ುಡ್‌ ಗೆ ಮೊದಲ ಸ್ಥಾನ. ಭಾರತದಲ್ಲಂತೂ ತಳ್ಳುಗಾಡಿ,ಹೊಟೇಲ್‌ ಗಳಲ್ಲೂ ಚೈನೀಸ್‌ ಫ‌ುಡ್‌ ಗಳ ಕಾರುಬಾರು.ಯಾವ ದೇಶಕ್ಕೆ ಈ ಚೀನೀ ಖಾದ್ಯಗಳು ಪಯಣಿಸುತ್ತವೊ ಆ ದೇಶದವರ ನಾಲಗೆಗೆ ಸರಿಯಾಗಿ ರುಚಿ ಬದಲಾಯಿಸಿಕೊಳ್ಳುವುದೇ ಚೈನೀಸ್‌ ಫ‌ುಡ್‌ ಪ್ರಚಲಿತವಾಗಲು ಕಾರಣ.

ಇಂಥ ಟೇಸ್ವೀ ಚೀನೀ ಅಡುಗೆಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು.ಹಾಗಾದರೆ ಇನ್ನೇಕೆ ತಡ ಸ್ವಾಧಿಷ್ಟಕರವಾಗಿ ವೆಜಿಟೆಬಲ್‌ ಸ್ಪ್ರಿಂಗ್‌ ರೋಲ್ಸ್‌ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿಕೊಂಡು ಸ್ವಾಧಿಷ್ಟವಾಗಿ ಸವಿಯಿರಿ.

ಬೇಕಾಗುವ ಸಾಮಗ್ರಿಗಳು
ಮೈದಾ 1/4ಕಪ್‌, ಕಾನ್‌ಫ್ಲೋರ್‌ 1 ಕಪ್‌, ಕಾಳು ಮೆಣಸಿನ ಪುಡಿ ಸ್ವಲ್ಪ, ನೀರು ಕಪ್‌, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೈದಾ, ಕಾನ್‌ಫ್ಲೋರ್‌, ಉಪ್ಪು, ಕಾಳು ಮೆಣಸಿನ ಪುಡಿ ಸೇರಿಸಿ ಜರಡಿ ಚೆನ್ನಾಗಿ ಬೆರೆಸಿಕೊಳ್ಳಿ.ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿರಿ.ನಂತರ ದೋಸೆ ಕಾವಲಿ ಬಿಸಿ ಮಾಡಿ.ಒಂದು ಸೌಟು ಕಲಸಿಟ್ಟ ಹಿಟ್ಟು ಹಾಕಿ ತೆಳ್ಳಗೆ ಹರಡಬೇಕು.ಹೀಗೆ ಉಳಿದ ಹಿಟ್ಟಿನಿಂದ ತೆಳ್ಳಗಿನ ದೋಸೆಗಳನ್ನು ತಯಾರಿಸಿ ತೆಗೆದಿಡಿ.

ಹೂರಣಕ್ಕೆ ಬೇಕಾಗುವ ಸಾಮಗ್ರಿ:
ಈರುಳ್ಳಿ, ಕ್ಯಾರೆಟ್‌, ಕ್ಯಾಬೇಜ್‌ ತೆಳ್ಳಗೆ ಉದ್ದಕ್ಕೆ ಹೆಚ್ಚಿದ್ದು 1 ಕಪ್‌, ಈರುಳ್ಳಿ ಹೂ 1/4 ಕಪ್‌,  ಮೊಳಕೆ ಬರಿಸಿದ ಹೆಸ್ರು 1/2 ಕಪ್‌, ಸೋಯಾ ಸಾಸ್‌ 2ಚಮಚ, ಬೆಳ್ಳುಳ್ಳಿ 2 ಚಮಚ, ಎಣ್ಣೆ 1 ಚಮಚ,ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಈರುಳ್ಳಿ , ಬೆಳ್ಳುಳ್ಳಿ ಸೇರಿಸಿ ಕೈಯಾಡಿಸಿ. ಸೋಯಾ ಸಾಸ್‌ ಸೇರಿಸಿ ಕ್ಯಾರೆಟ್‌, ಕ್ಯಾಬೇಜ್‌, ಹೆಸ್ರು, ಈರುಳ್ಳಿ ಹೂ, ಸೇರಿಸಿ. ಉಪ್ಪು ಹಾಕಿ ಅರ್ಧ ನಿಮಿಷ ಬೇಯಿಸಿರಿ.

ಸ್ಟ್ರಿಂಗ್‌ ರೋಲ್ಸ್‌ ತಯಾರಿಸುವ ವಿಧಾನ
ತಯಾರಿಸಿಟ್ಟ ದೋಸೆಯನ್ನು ಅಗಲದ ತಟ್ಟೆಯ ಮೇಲೆ ಹರಡಿ. ದೋಸೆಯ ಕೆಳಭಾಗದಲ್ಲಿ ತರಕಾರಿ ಹೂರಣವಿಟ್ಟು ಕೆಳಗಿನ ಭಾಗವನ್ನು ಮಿಶ್ರಣ ಮುಚ್ಚುವಂತೆ ಮಡಚಿ. ಅನಂತರ ಎಡ-ಬಲಭಾಗದ ದೋಸೆಯನ್ನು ಮಡಚಿ. ಈಗ ಇಡೀ ದೋಸೆಯನ್ನು ಸುರುಳಿ ಸುತ್ತಿ. ಹೀಗೆ ಮಿಕ್ಕ ದೋಸೆ ಮತ್ತು ತರಕಾರಿ ಮಿಶ್ರಣದಿಂದ ಸ್ಪ್ರಿಂಗ್‌ ರೋಲ್ಸ್‌ ತಯಾರಿಸಿ. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿಯಾದ ಮೇಲೆ ಸ್ಪ್ರಿಂಗ್‌ ರೋಲ್ಸ್‌ ಗಳನ್ನು ಗರಿ – ಗರಿಯಾಗಿ ಕರಿದು ತೆಗೆಯಿರಿ. ಸಾಸ್‌ನೊಂದಿಗೆ ರುಚಿಕರವಾದ ವೆಜಿಟೆಬಲ್‌ ಸ್ಪ್ರಿಂಗ್‌ ರೋಲ್ಸ್‌ ಸವಿಯಿರಿ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.