ಸ್ಪಿನ್‌ ಖೆಡ್ಡಕ್ಕೆ ಬಿದ್ದ ಬಾಂಗ್ಲಾದೇಶ


Team Udayavani, May 30, 2019, 6:00 AM IST

CHAHAL

ಕಾರ್ಡಿಫ್: ಬಾಂಗ್ಲಾದೇಶವನ್ನು ಸ್ಪಿನ್‌ ಖೆಡ್ಡಕ್ಕೆ ಬೀಳಿಸಿದ ಭಾರತ ದ್ವಿತೀಯ ಅಭ್ಯಾಸ ಪಂದ್ಯವನ್ನು 95 ರನ್ನುಗಳಿಂದ ಜಯಿಸಿದೆ.

ಮಂಗಳವಾರದ ಈ ಮಳೆಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 7 ವಿಕೆಟಿಗೆ 359 ರನ್‌ ಪೇರಿಸಿದರೆ, ಬಾಂಗ್ಲಾದೇಶ 49.3 ಓವರ್‌ಗಳಲ್ಲಿ 264ಕ್ಕೆ ಆಲೌಟ್ ಆಯಿತು. ಕುಲದೀಪ್‌ ಯಾದವ್‌ ಮತ್ತು ಯಜುವೇಂದ್ರ ಚಾಹಲ್ ತಲಾ 3 ವಿಕೆಟ್ ಹಾರಿಸಿ ಬಾಂಗ್ಲಾ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದರು. 2 ವಿಕೆಟ್ ಜಸ್‌ಪ್ರೀತ್‌ ಬುಮ್ರಾ ಪಾಲಾದರೆ, ಒಂದನ್ನು ರವೀಂದ್ರ ಜಡೇಜ ಉರುಳಿಸಿದರು.

ದಾಸ್‌, ರಹೀಮ್‌ ಹೋರಾಟ
ಬಾಂಗ್ಲಾ ಸರದಿಯಲ್ಲಿ ಆರಂಭಕಾರ ಲಿಟನ್‌ ದಾಸ್‌ ಮತ್ತು ಮುಶ್ಫಿಕರ್‌ ರಹೀಮ್‌ ಉತ್ತಮ ಬ್ಯಾಟಿಂಗ್‌ ಹೋರಾಟ ಸಂಘಟಿಸಿದರು. ದಾಸ್‌ 73 ರನ್‌ ಹೊಡೆದರೆ (90 ಎಸೆತ, 10 ಬೌಂಡರಿ), ರಹೀಮ್‌ 90 ರನ್‌ ಬಾರಿಸಿದರು (94 ಎಸೆತ, 8 ಬೌಂಡರಿ, 2 ಸಿಕ್ಸರ್‌).

ಕೆಳ ಕ್ರಮಾಂಕದ ಆಟಗಾರರಾದ ಸೈಫ‌ುದ್ದೀನ್‌ (18) ಮತ್ತು ಮಿರಾಜ್‌ (27) ಇನ್ನಿಂಗ್ಸ್‌ ಬೆಳೆಸಿದ್ದರಿಂದ ಬಾಂಗ್ಲಾದ ಮೊತ್ತ 250ರ ಗಡಿ ದಾಟಿತು. ತಂಡದ 8 ವಿಕೆಟ್ 216 ರನ್ನಿಗೆ ಉರುಳಿತ್ತು.

ಭಾರತದ ಇನ್ನಿಂಗ್ಸ್‌ ಕೆ.ಎಲ್. ರಾಹುಲ್ (108) ಮತ್ತು ಮಹೇಂದ್ರ ಸಿಂಗ್‌ ಧೋನಿ (113) ಅವರ ಶತಕದಿಂದ ರಂಗೇರಿಸಿಕೊಂಡಿತ್ತು.

ಸಂಕ್ಷಿಪ್ತ ಸ್ಕೋರ್‌: ಭಾರತ-7 ವಿಕೆಟಿಗೆ 359. ಬಾಂಗ್ಲಾದೇಶ-49.3 ಓವರ್‌ಗಳಲ್ಲಿ 264 (ರಹೀಮ್‌ 90, ದಾಸ್‌ 73, ಮಿರಾಜ್‌ 27, ಕುಲದೀಪ್‌ 47ಕ್ಕೆ 3, ಚಾಹಲ್ 65ಕ್ಕೆ 3, ಬುಮ್ರಾ 25ಕ್ಕೆ 2).

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.