ಕಿತ್ತಳೆ ಜೆರ್ಸಿಯಿಂದ ಸೋಲು:ಮೆಹಬೂಬ ವಿವಾದಾತ್ಮಕ ಹೇಳಿಕೆ
Team Udayavani, Jul 2, 2019, 5:49 AM IST
ಹೊಸದಿಲ್ಲಿ: ಕೊಹ್ಲಿ ಪಡೆ ಇಂಗ್ಲೆಂಡ್ ವಿರುದ್ಧ ಆಡುವಾಗ ಧರಿಸಿದ್ದ ಕಿತ್ತಳೆ ಜೆರ್ಸಿ ಕುರಿತಾದ ವಿವಾದ ಮುಂದುವರಿದಿದೆ.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಕಿತ್ತಳೆ ಜೆರ್ಸಿಯಿಂದಾಗಿ ಸೋಲಾಯಿತು ಎಂದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ತಾನು ತಮಾಷೆಗಾಗಿ ಈ ಮಾತು ಹೇಳಿದ್ದೇನೆ ಎಂದು ಮೆಹಬೂಬ ವಿವಾದವನ್ನು ತೇಲಿಸಲು ಪ್ರಯತ್ನಿಸಿದರೂ ಅವರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿವೆ. ‘ನನ್ನದು ಮೂಢನಂಬಿಕೆ ಎಂದರೂ ಪರವಾಗಿಲ್ಲ, ಕಿತ್ತಳೆ ಜೆರ್ಸಿಯಿಂದಾಗಿಯೇ ವಿಶ್ವಕಪ್ನಲ್ಲಿ ಭಾರತದ ಗೆಲುವಿನ ಸರಪಣಿ ಕಡಿಯಿತು’ ಎಂದು ಮುಫ್ತಿ ಟ್ವೀಟ್ ಮಾಡಿದ್ದರು. ‘ಮೆಹಬೂಬ ಮುಫ್ತಿಯ ಹೃದಯ ಪಾಕಿಸ್ಥಾನಕ್ಕಾಗಿ ಮಿಡಿ ಯುತ್ತಿದೆ. ಹೀಗಾಗಿ ಅವರು ಇಂಥ ಹೇಳಿಕೆ ನೀಡಿದ್ದಾರೆ’ ಎಂದು ಬಿಜೆಪಿ ನಾಯಕ ರವೀಂದರ್ ರೈನಾ ಎದಿರೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ