ಒಬ್ಬನ ಅವಲಂಬನೆ ಬೇಡ: ಕಪಿಲ್ದೇವ್‌ ಕಿವಿಮಾತು


Team Udayavani, May 31, 2019, 6:00 AM IST

KAPIL

ಹೊಸದಿಲ್ಲಿ: ವಿಶ್ವಕಪ್‌ ಗೆಲ್ಲಬೇಕಿದ್ದರೆ ಒಬ್ಬನನ್ನೇ ಅವಲಂಬಿಸುವ ಪ್ರವೃತ್ತಿಯನ್ನು ಬಿಡಬೇಕೆಂದು ಭಾರತ ತಂಡಕ್ಕೆ 1983ರಲ್ಲಿ ಚೊಚ್ಚಲ ವಿಶ್ವಕಪ್‌ ತಂದುಕೊಟ್ಟ ತಂಡದ ನಾಯಕ ಕಪಿಲ್ ದೇವ್‌ ಕಿವಿಮಾತು ಹೇಳಿದ್ದಾರೆ.

ಆಟದಲ್ಲಿ ಪೂರ್ಣ ತಂಡ ಸಹಭಾಗಿಯಾಗುವಂತೆ ಮಾಡುವುದು ಮುಖ್ಯ. ತಂಡವಾಗಿ ಆಡಿದರೆ ಮಾತ್ರ ಗೆಲ್ಲಬಹುದು. ಒಬ್ಬನ ಅವಲಂಬನೆ ಅಪಾಯಕಾರಿ. ಪ್ರತಿ ಪಂದ್ಯಕ್ಕೂ ಪೂರ್ಣ ಸಾಮರ್ಥ್ಯದೊಂದಿಗೆ ಮೈದಾನಕ್ಕಿಳಿಯಬೇಕು. ಇದು ಕಪಿಲ್ ಹೇಳಿರುವ ಕೆಲವು ಹಿತವಚನಗಳು.

ಇದೇ ವೇಳೆ ಕಪಿಲ್ ಭಾರತದ ಬೌಲರ್‌ಗಳನ್ನು ವಿಶೇಷವಾಗಿ ಪ್ರಶಂಸಿಸಿದ್ದಾರೆ. ಬೌಲರ್‌ಗಳ ತಾಳಮೇಳ ಅದ್ಭುತವಾಗಿದೆ. ಎದುರಾಳಿಗಳೂ ನಮ್ಮ ಬೌಲಿಂಗ್‌ ಪಡೆಯನ್ನು ಗೌರವಿಸುತ್ತಿದ್ದಾರೆ. ಆಲ್ ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಆಟ ಭಾರತದ ಗೆಲುವಿನಲ್ಲಿ ನಿರ್ಣಾಯಕವಾಗಲಿದೆ. ಪಾಂಡ್ಯಗೆ 10 ಓವರ್‌ಗಳನ್ನು ನೀಡಬಹುದು. ಹಾಗೆಯೇ ಬಿಗ್‌ ಹಿಟ್ ಮೂಲಕ ರನ್‌ ದೇಣಿಗೆಯನ್ನೂ ನೀಡುವ ಸಾಮರ್ಥ್ಯ ಅವರಿಗಿದೆ ಎಂದಿದ್ದಾರೆ ಕಪಿಲ್.

ಕುಲದೀಪ್‌ ಯಾದವ್‌ ಮತ್ತು ಯಜುವೇಂದ್ರ ಚಾಹಲ್ಗೆ ಇಂಗ್ಲಂಡ್‌ನ‌ ಪಿಚ್‌ನಲ್ಲಿ ಆಡಿದ ಅನುಭವ ಇಲ್ಲದಿರಬಹುದು. ಇಂಥ ಅನುಭವ ರಹಿತ ಬೌಲರ್‌ಗಳು ಪ್ರತಿ ತಂಡದಲ್ಲೂ ಇದ್ದಾರೆ. ಯಾದವ್‌ ಮತ್ತು ಚಾಹಲ್ ಕಳೆದೆರಡು ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಈ ಅನುಭವ ಧಾರಾಳ ಸಾಕು ಎಂದು ಕಪಿಲ್ ವಿಶ್ಲೇಷಿಸಿದ್ದಾರೆ.

ಟಾಪ್ ನ್ಯೂಸ್

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.