ಬಾಂಗ್ಲಾ ವಿರುದ್ಧ ಸೇಡಿನ ತವಕದಲ್ಲಿ ಇಂಗ್ಲೆಂಡ್‌

ಹಳಿ ಏರುವ ಯೋಜನೆಯಲ್ಲಿ ಮಾರ್ಗನ್‌ ಪಡೆ

Team Udayavani, Jun 8, 2019, 6:00 AM IST

END

ಕಾರ್ಡಿಫ್: ಕೂಟದ ನೆಚ್ಚಿನ ತಂಡವಾಗಿರುವ ಇಂಗ್ಲೆಂಡ್‌ ದಿಢೀರ್‌ ಒತ್ತಡಕ್ಕೆ ಸಿಲುಕಿದೆ. ಇದಕ್ಕೆ ಕಾರಣ, ಪಾಕಿಸ್ಥಾನ ವಿರುದ್ಧ ಅನುಭವಿಸಿದ ಸೋಲು. ಏಕದಿನ ಸರಣಿಯನ್ನು ಕ್ಲೀನ್‌ ಸ್ವೀಪ್‌ ಆಗಿ ವಶಪಡಿಸಿಕೊಂಡ ಮಾರ್ಗನ್‌ ಪಡೆ ವಿಶ್ವಕಪ್‌ನಲ್ಲಿ ಮಾತ್ರ ಪಾಕ್‌ ವಿರುದ್ಧ ಸೋಲಿನ ಮಾರ್ಗ ಹಿಡಿದಿತ್ತು.

ಪಾಕ್‌ ಸರಿಯಾದ ಹೊತ್ತಿನಲ್ಲೇ ತಿರುಗಿ ಬಿದ್ದಿತ್ತು. ಹೀಗಾಗಿ ಶನಿವಾರ ಬಾಂಗ್ಲಾದೇಶವನ್ನು ಎದುರಿಸುವಾಗ ಆತಿಥೇಯರು ತೀರಾ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ. ಇದಕ್ಕೆ ಇನ್ನೊಂದು ಕಾರಣವೂ ಇದೆ. 2015ರ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಸೋಲುವ ಮೂಲಕವೇ ಇಂಗ್ಲೆಂಡ್‌ ಲೀಗ್‌ ಹಂತದಲ್ಲೇ ಕೂಟದಿಂದ ನಿರ್ಗಮಿಸಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಕೆಲಸವೂ ಆಗಬೇಕಿದೆ.

ಅಂದಿನ ಅಡಿಲೇಡ್‌ ಓವಲ್‌ ಪಂದ್ಯದಲ್ಲಿ ಮಹಮದುಲ್ಲ ಶತಕ ಸಾಹಸದಿಂದ (103) ಬಾಂಗ್ಲಾ 7 ವಿಕೆಟಿಗೆ 275 ರನ್‌ ಪೇರಿಸಿತ್ತು. ಜವಾಬಿತ್ತ ಇಂಗ್ಲೆಂಡ್‌ 260ಕ್ಕೆ ಆಲೌಟ್‌ ಆಗಿ 15 ರನ್ನುಗಳ ಸೋಲಿಗೆ ತುತ್ತಾಗಿತ್ತು.

ಅಪಾಯಕಾರಿ ಬಾಂಗ್ಲಾ...
ಸಾಕಷ್ಟು ಅನುಭವಿ ಆಟಗಾರರನ್ನು ಹೊಂದಿರುವ ಬಾಂಗ್ಲಾದೇಶ ಈಗಲೂ ಅಪಾಯಕಾರಿಯೇ. ತನ್ನ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾವನ್ನು ನೆಲಕ್ಕುರುಳಿಸಿದ್ದೇ ಇದಕ್ಕೆ ಸಾಕ್ಷಿ. ಬಳಿಕ ನ್ಯೂಜಿಲ್ಯಾಂಡ್‌ ವಿರುದ್ಧ ಸ್ವಲ್ಪದರಲ್ಲೇ ಗೆಲುವನ್ನು ತಪ್ಪಿಸಿಕೊಂಡಿತ್ತು.

ಎರಡೂ ತಂಡಗಳಿಗೆ ತನ್ನ ಬೌಲಿಂಗ್‌ ಬಿಸಿ ಮುಟ್ಟಿಸಿದ ಬಾಂಗ್ಲಾದೇಶ, ಆತಿಥೇಯರಿಗೂ ಇದರ ರುಚಿ ತೋರಿಸುವ ಯೋಜನೆಯಲ್ಲಿದೆ. ಬ್ಯಾಟಿಂಗ್‌ನಲ್ಲಿ ಶಕಿಬ್‌ ಸತತ 2 ಅರ್ಧ ಶತಕ ಬಾರಿಸಿ ಮಿಂಚಿದ್ದಾರೆ.ಆದರೆ ಇಂಗ್ಲೆಂಡಿಗೆ ಒತ್ತಡವನ್ನು ಮೀರಿ ನಿಲ್ಲುವ ತಾಕತ್ತು ಖಂಡಿತ ಇದೆ.

ಬಾಂಗ್ಲಾದೇಶ
ತಮಿಮ್‌ ಇಕ್ಬಾಲ್‌, ಸೌಮ್ಯ ಸರ್ಕಾರ್‌, ಶಕಿಬ್‌ ಅಲ್‌ ಹಸನ್‌, ಮುಶ್ಫಿಕರ್‌ ರಹೀಂ, ಮೊಹಮ್ಮದ್‌ ಮಿಥುನ್‌, ಮಹಮದುಲ್ಲ, ಮೊಸದ್ದೆಕ್‌ ಹೊಸೈನ್‌, ಮೆಹಿದಿ ಹಸನ್‌, ಮೊಹಮ್ಮದ್‌ ಸೈಫ‌ುದ್ದೀನ್‌, ಮಶ್ರಫೆ ಮೊರ್ತಜ (ನಾಯಕ), ಮುಸ್ತಫಿಜುರ್‌ ರಹಮಾನ್‌.

ಇಂಗ್ಲೆಂಡ್‌
ಜಾಸನ್‌ ರಾಯ್‌, ಜಾನಿ ಬೇರ್‌ಸ್ಟೊ, ಜೋ ರೂಟ್‌, ಇಯಾನ್‌ ಮಾರ್ಗನ್‌ (ನಾಯಕ), ಜಾಸ್‌ ಬಟ್ಲರ್‌, ಮೊಯಿನ್‌ ಅಲಿ, ಬೆನ್‌ ಸ್ಟೋಕ್ಸ್‌, ಕ್ರಿಸ್‌ ವೋಕ್ಸ್‌, ಲಿಯಮ್‌ ಪ್ಲಂಕೆಟ್‌, ಆದಿಲ್‌ ರಶೀದ್‌, ಜೋಫ‌Å ಆರ್ಚರ್‌.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.