ಮಳೆ ಕಾಟ ತಪ್ಪಿಸಲು ಗಂಗೂಲಿ ಸಲಹೆ


Team Udayavani, Jun 15, 2019, 5:26 AM IST

World-Cup,-Sourav-Ganguly,-Rain

ಲಂಡನ್‌: ವಿಶ್ವಕಪ್‌ ಕೂಟ ಶುರುವಾಗಿ ಎರಡು ವಾರ ಆಗಿದೆಯಷ್ಟೆ. ಆಗಲೇ ನಾಲ್ಕು ಪಂದ್ಯಗಳು ಮಳೆಯಿಂದಾಗಿ ರದ್ದಾಗಿರುವುದರಿಂದ ಕ್ರಿಕೆಟ್ ಅಭಿಮಾನಿಗಳೆಲ್ಲ ತೀವ್ರ ನಿರಾಶೆಯಲ್ಲಿದ್ದಾರೆ. ಇಂಗ್ಲೆಂಡ್‌ನ‌ ಹವಾಮಾನವನ್ನು ನೋಡುವಾಗ ಮುಂದಿನ ಪಂದ್ಯಗಳು ಕೂಡಾ ಪೂರ್ತಿಯಾಗಿ ನಡೆಯುವ ಖಾತರಿಯಿಲ್ಲ. ಮಳೆಯಾಟವೇ ಜೋರಾಗಿರುವ ಸಂದರ್ಭದಲ್ಲೇ ಭಾರತದ ಮಾಜಿ ನಾಯಕ ಸೌರವ್‌ ಗಂಗೂಲಿ ಇದಕ್ಕೊಂದು ಸರಳವಾದ ಪರಿಹಾರ ಸೂಚಿಸಿದ್ದಾರೆ.

ಮಳೆ ಬಂದಾಗ ಪಿಚ್ಗೆ ಹೊದಿ ಸುವ ಹೊದಿಕೆಗಳನ್ನು ಬದಲಿಸಿ ದರೆ ಮಳೆಯಿಂದಾಗಿ ಪಂದ್ಯ ರದ್ದಾಗುವ ಸಮಸ್ಯೆಯಿಂದ ಪಾರಾಗಬಹುದು ಎನ್ನುವುದೇ ಗಂಗೂಲಿಯ ಸಲಹೆ.

ಭಾರತದಲ್ಲಿ ಈ ಮಾದರಿಯ ಹೊದಿಕೆಗಳನ್ನು ಬಳಸುವುದರಿಂದ ಮಳೆಯಿಂದಾಗಿ ಪಂದ್ಯ ರದ್ದಾಗುವುದು ಬಹಳ ಅಪರೂಪ. ವಿಶೇಷವೆಂದರೆ ಈಡನ್‌ ಗಾರ್ಡನ್‌ನಲ್ಲಿ ಉಪಯೋಗಿಸುತ್ತಿರುವ ಈ ಹೊದಿಕೆಯನ್ನು ಇಂಗ್ಲೆಂಡ್‌ನಿಂದಲೇ ತರಿಸಿಕೊಂಡಿದ್ದಾರಂತೆ.

ಇದು ತುಂಬ ಹಗುರವಾಗಿರುವ ಹೊದಿಕೆ. ಬೆಲೆಯೂ ಅಗ್ಗ, ಇಂಗ್ಲೆಂಡ್‌ನ‌ಲ್ಲಿ ತೆರಿಗೆ ವಿನಾಯಿತಿಯೂ ಇದೆ. ಭಾರತದಲ್ಲಿ ಎಲ್ಲ ಪಂದ್ಯಗಳಿಗೆ ಇದೇ ಹೊದಿಕೆಯನ್ನು ಉಪಯೋಗಿಸುತ್ತಿದ್ದೇವೆ. ಹೀಗಾಗಿ ಮಳೆ ನಿಂತ 10 ನಿಮಿಷಗಳಲ್ಲಿ ಪಂದ್ಯ ಪುನರಾರಂಭ ವಾಗುತ್ತದೆ. ಹಗುರವಾಗಿರುವುದರಿಂದ ಎತ್ತಿಕೊಂಡು ಹೋಗಲು ಹೆಚ್ಚು ಜನರ ಅಗತ್ಯವೂ ಇಲ್ಲ. ಹಿಂದೆ ಉಪಯೋಗಿ ಸುತ್ತಿದ್ದ ನೀಲಿ ಹೊದಿಕೆಗಿಂತ ಈಗಿನ ಹೊದಿಕೆ 10 ಪಾಲು ಹೆಚ್ಚು ಅನುಕೂಲಕಾರಿ ಎಂದು ವಿವರಿಸಿದ್ದಾರೆ ಗಂಗೂಲಿ.

ಈಡನ್‌ ಗಾರ್ಡನ್‌ನಲ್ಲಿ ಉಪಯೋಗಿಸುವ ಹೊದಿಕೆ ಪಾರದರ್ಶಕವಾಗಿರುವುದರಿಂದ ಸೂರ್ಯ ಕಿರಣ ಹಾದು ಹೋಗುತ್ತದೆ. ಹೀಗಾಗಿ ಹುಲ್ಲು ಒಣಗಿ ಬಣ್ಣ ಬದಲಾಯಿಸುವು ದಿಲ್ಲ. ಪದೇ ಪದೇ ಮಳೆ ಸುರಿಯುವ ಇಂಗ್ಲಂಡ್‌ನ‌ಂಥ ದೇಶಗಳಲ್ಲಿ ವಿಶ್ವಕಪ್‌ ಕೂಟಗಳಂಥ ಮಹತ್ವದ ಪಂದ್ಯ ನಡೆಯುವಾಗ ಆಧುನಿಕ ಹೊದಿಕೆ ಬಳಸುವುದು ಸೂಕ್ತ ಎನ್ನುವುದು ಗಂಗೂಲಿ ಸಲಹೆ.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.